• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾನೂನು ಶಿಕ್ಷಣ ಜೊತೆಗೆ ಕಲಾಪಗಳ ವೀಕ್ಷಣೆಯೂ ಮುಖ್ಯ

Jun 16 2024, 01:49 AM IST
ಚಿತ್ರದುರ್ಗದ ಶನಿವಾರ ನಡೆದ ಸರಸ್ವತಿ ಕಾನೂನು ಕಾಲೇಜಿನ ಸಂಸ್ಥಾಪನಾ ದಿನಾಚರಣೆಯಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ರೋಣ್ ವಾಸುದೇವ್ ಅವರನ್ನು ಸನ್ಮಾನಿಸಲಾಯಿತು.

ಗುರು ಶಿಷ್ಯ ಪರಂಪರೆಯು ಜ್ಞಾನ ವೃದ್ಧಿಗೆ ಸಹಕಾರಿ: ನಾಗೇಶ್ ಸಮೂಹ ಶಿಕ್ಷಣ ಸಂಸ್ಥೆಯ ಡಾ.ಕೆ.ನಾಗೇಶ್‌

Jun 16 2024, 01:46 AM IST
ಗುರು ಶಿಷ್ಯ ಪರಂಪರೆ ಜ್ಞಾನ ವೃದ್ಧಿಗೆ ಸಹಕಾರಿ ಎಂದು ನಾಗೇಶ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಕೆ.ನಾಗೇಶ್ ಅಭಿಪ್ರಾಯಪಟ್ಟರು. ಚನ್ನರಾಯಪಟ್ಟಣದಲ್ಲಿ ಆಯೋಜಿಸಲಾಗಿದ್ದ ಮಕ್ಕಳ ಅಕ್ಷರಾಭ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕನ್ನಡ ಮಾಧ್ಯಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ಆನಂದ್ ಸಿ. ಕುಂದರ್

Jun 15 2024, 01:11 AM IST
ಗಿಳಿಯಾರಿನ ಶಾಂಭವಿ ವಿದ್ಯಾದಾಯಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಬುಕ್, ಸಮವಸ್ತ್ರ, ಸ್ಕೂಲ್ ಬ್ಯಾಗ್, ಬೆಲ್ಟ್, ಐಡಿ ಕಾರ್ಡ್ ಹಾಗೂ ಕಲಿಕೋಪಕರಣ ವಿತರಣಾ ಕಾರ್ಯಕ್ರಮ ನಡೆಯಿತು.

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು

Jun 15 2024, 01:08 AM IST
ಮೊಬೈಲ್‌ನ ಬಳಕೆಯನ್ನು ಕಡಿಮೆ ಮಾಡಿ ಮಕ್ಕಳು ಓದುವಂತೆ ಮಾಡಬೇಕಿದೆ. ಮಕ್ಕಳು ಎಲ್ಲ ಕ್ರೀಡೆಗಳನ್ನು ಫೋನ್‌ನಲ್ಲೇ ಆಡುತ್ತಿದ್ದಾರೆ. ಮಕ್ಕಳು ಮೈದಾನದಲ್ಲಿ ಆಟವಾಡಿದರೆ ಮಾನಸಿ, ದೈಹಿಕವಾಗಿ ಸದೃಢರಾಗಬಹುದು

ಇಂದು ಮಂಗಳೂರು ವಿವಿ 42ನೇ ಘಟಿಕೋತ್ಸವ: ರಾಜ್ಯಪಾಲ, ಉನ್ನತ ಶಿಕ್ಷಣ ಸಚಿವರು ಭಾಗಿ

Jun 15 2024, 01:05 AM IST
ವಿವಿ ಸಹಕುಲಾಧಿಪತಿ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಆಶಯ ಭಾಷಣ ಮಾಡಲಿದ್ದಾರೆ. ಸಮಾರು ಒಂದು ಗಂಟೆ ಕಾಲ ಸಭಾ ಕಾರ್ಯಕ್ರಮ ನಡೆಯಲಿದೆ.

ಉತ್ತಮ ಜೀವನಕ್ಕೆ ಶಿಕ್ಷಣ ನೀಡುವುದು ಅದಮಾರು ಮಠದ ಗುರಿ

Jun 15 2024, 01:04 AM IST
ಬಾಳೆಹೊನ್ನೂರು, ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಲು ಗುಣಮಟ್ಟದ ಶಿಕ್ಷಣ ನೀಡುವುದೇ ಅದಮಾರು ಮಠದ ಗುರಿಯಾಗಿದೆ ಎಂದು ಉಡುಪಿ ಅದಮಾರು ಮಠ ಎಜುಕೇಶನ್ ಕೌನ್ಸಿಲ್ ಅಧ್ಯಕ್ಷ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಹೇಳಿದರು.

ಶಿಕ್ಷಣ, ಆರೋಗ್ಯ, ಕುಡಿವ ನೀರಿಗೆ ಪ್ರಥಮ ಆದ್ಯತೆ

Jun 15 2024, 01:03 AM IST
ಯಾದಗಿರಿ ಸಮೀಪದ ಯರಗೋಳ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಲ್ಲಿ ನಿರ್ಮಿಸಲಾದ ಶಾಲಾ ಕೋಠಡಿಗಳನ್ನು ಶಾಸಕ ಶರಣಗೌಡ ಕಂದಕೂರು ಉದ್ಘಾಟಿಸಿದರು.

ಮಕ್ಕಳಿಗೆ ಮೊದಲು ಶಿಕ್ಷಣ ಕೊಡಿಸಿ: ಹೇಮಲತಾ ಹುಲ್ಲೂರ

Jun 14 2024, 01:10 AM IST
ಈಗ ಹೆಚ್ಚಾಗಿ ಗ್ಯಾರೇಜ್, ಹೋಟೆಲ್‌ಗಳಲ್ಲಿ ಕೆಲಸ ಮಾಡುವುದು ರೂಢಿಯಾಗುತ್ತಿದೆ.

ಉಡುಪಿ ಜಿಲ್ಲೆಯ 91 ಪ್ರೌಢಶಾಲೆಗಳಲ್ಲಿ ಯಕ್ಷ ಶಿಕ್ಷಣ

Jun 14 2024, 01:03 AM IST
ಶಾಸಕ ಗುರುರಾಜ ಗಂಟಿಹೊಳೆ ಅವರ ಅಪೇಕ್ಷೆಯಂತೆ ಬೈಂದೂರು ವಿಧಾನಸಭಾ ವ್ಯಾಪ್ತಿಯ ೧೧ ಶಾಲೆಗಳು ಸೇರಿ ಒಟ್ಟು ೯೧ ಶಾಲೆಗಳಲ್ಲಿ ಯಕ್ಷ ಶಿಕ್ಷಣ ನಡೆಸಲು ಯೋಜಿಸಿದೆ.

ಜೆಎಸ್ಎಸ್ ಉನ್ನತ ಶಿಕ್ಷಣ, ಸಂಶೋಧನಾ ಅಕಾಡೆಮಿಗೆ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಅತ್ಯುನ್ನತ ರ್‍ಯಾಂಕ್‌

Jun 14 2024, 01:02 AM IST
ಜೆಎಸ್ಎಸ್ ಉನ್ನತ ಶಿಕ್ಷಣ ಸಂಸ್ಥೆ ಮತ್ತು ಸಂಶೋಧನಾ ಅಕಾಡೆಮಿಯ ಕೈಗೆಟುಕುವ ಮತ್ತು ಶುದ್ಧ ಶಕ್ತಿ ವಿಷಯದಲ್ಲಿ 12ನೇ ಸ್ಥಾನ, ಬಡತನ ನಿರ್ಮೂಲನೆ ವಿಷಯದಲ್ಲಿ 21ನೇ ಸ್ಥಾನ, ಭೂಮಿಯ ಮೇಲಿನ ಜೀವನ ವಿಷಯದಲ್ಲಿ 49ನೇ ಸ್ಥಾನ, ಶುದ್ಧ ಜಲ ಮತ್ತು ನೈರ್ಮಲ್ಯ ವಿಷಯದಲ್ಲಿ 60ನೇ ಸ್ಥಾನ ಹಾಗೂ ಜಬ್ದಾರಿಯುತ ಉತ್ಪಾದನೆ ಮತ್ತು ಬಳಕೆ ವಿಷಯದಲ್ಲಿ 78ನೇ ಸ್ಥಾನವನ್ನು ಗಳಿಸಿದೆ.
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved