ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಗುಣಮಟ್ಟದ ಶಿಕ್ಷಣ ನೀಡಿ ಭವಿಷ್ಯ ರೂಪಿಸಿ: ಮಾಳೇದ
Jun 02 2024, 01:45 AM IST
ಲೋಕಾಪುರ: ಪಾಲಕರು ಹಾಗೂ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಭವಿಷ್ಯ ರೂಪಿಸಬೇಕು ಎಂದು ಸಿಆರ್ಪಿ ಕೆ.ಎಲ್.ಮಾಳೇದ ಹೇಳಿದರು.
ಬಿಜೆಪಿ ಕಾರ್ಪೊರೇಟ್ ಶಿಕ್ಷಣ ಸಂಸ್ಥೆಗಳ ಪರ: ಆರೋಪ
Jun 02 2024, 01:45 AM IST
ನೂತನ ಪಿಂಚಣಿ ನೀತಿಯಿಂದ ನಿವೃತ್ತ ಶಿಕ್ಷಕರು, ನೌಕರರು ಬದುಕುವುದು ದುಸ್ತರವಾಗಿದೆ, ಎನ್ಪಿಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಪದ್ಧತಿ ಜಾರಿಗೆ ತರಬೇಕು, 3 ಬಾರಿ ಆಯ್ಕೆಯಾದ ಪ್ರತಿನಿಧಿ ಶಿಕ್ಷಕ ಕಷ್ಟಕ್ಕೆ ಸ್ಪಂದಿಸಿಲ್ಲ
ಶಿಕ್ಷಣ ಪಡೆದು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲಿ
Jun 01 2024, 12:47 AM IST
ಶಿಸ್ತು ಹಾಗೂ ಸಂಯಮ ಕಲಿಸುವುದರ ಜೊತೆಗೆ ಅಕ್ಷರದ ಮೂಲಕ ಅರಿವು ಮೂಡಿಸಿ ಭವ್ಯ ಭಾರತದ ಉತ್ತಮ ನಾಗರಿಕರಾಗುವಂತೆ ಮಾಡುವ ಜವಾಬ್ದಾರಿ ಶಿಕ್ಷಕರದ್ದಾಗಿದೆ
ಶಿಕ್ಷಣ ವಂಚಿತ ಮಕ್ಕಳನ್ನು ಶಾಲೆಗೆ ಕರೆ ತನ್ನಿ
Jun 01 2024, 12:46 AM IST
ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟದ ಶಿಕ್ಷಣ ಅಗತ್ಯ. ಶಿಕ್ಷಣದಿಂದ ಯಾವುದೇ ಮಕ್ಕಳು ವಂಚಿತರಾಗಬಾರದು. ನೆರೆಹೊರೆಯಲ್ಲಿ ಶಿಕ್ಷಣ ವಂಚಿತ ಮಕ್ಕಳು ಕಂಡು ಬಂದಲ್ಲಿ ಅವರನ್ನು ಶಾಲೆಗೆ ಕರೆದುಕೊಂಡು ಬನ್ನಿ ಎಂದು ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಯರಗುದ್ರಿ ಹೇಳಿದರು.
ಮಕ್ಕಳ ಉಜ್ವಲ್ ಭವಿಷ್ಯಕ್ಕೆ ಉತ್ತಮ ಶಿಕ್ಷಣ ನೀಡಿ
Jun 01 2024, 12:45 AM IST
ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದ ಸರಕಾರಿ ಶಾಲೆ ಆವರಣದಲ್ಲಿ 2024ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಹಾಗೂ ನೂತನ ಪೂರ್ವ ಪ್ರಾಥಮಿಕ, ಎಲ್. ಕೆ. ಜಿ-ಯುಕೆಜಿ ತರಗತಿ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಸುಶೀಲಾ, ಶಾಲಾ ಮಕ್ಕಳೊಡನೆ ನಲಿವಿನಲ್ಲಿ ಜೊತೆಯಾದರು.
ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಕೋರ್ಸ್ಗೆ ಹಸಿರು ನಿಶಾನೆ: ಡಾ.ಹಂಚೆ
Jun 01 2024, 12:45 AM IST
ಕಾಲೇಜು ಆವರಣದಲ್ಲಿ ಈಗಾಗಲೇ 200 ವಿದ್ಯಾರ್ಥಿಗಳ ಸಾಮರ್ಥ್ಯದ ವಿದ್ಯಾರ್ಥಿ ವಸತಿ ನಿಲಯ ಆರಂಭಗೊಂಡಿದೆ. ಬರುವ ದಿನಗಳಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಾಣ
ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಮುಂಚೂಣಿಯಲ್ಲಿ: ಜಾಸ್ಮಿನ್ ಕಿಲ್ಲೇದಾರ
Jun 01 2024, 12:45 AM IST
ಸರ್ಕಾರಿ ಶಾಲೆಗಳು ಇಂದು ಎಲ್ಲ ರೀತಿಯ ಮೂಲ ಸೌಲಭ್ಯಗಳೊಂದಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿವೆ ಎಂಬುವುದಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದಿರುವುದೇ ಸಾಕ್ಷಿ ಎಂದು ಹುನಗುಂದ ಕ್ಷೇತ್ರ ಶಿಕ್ಷಾಣಧಿಕಾರಿ ಜಾಸ್ಮಿನ್ ಕಿಲ್ಲೇದಾರ ಹೇಳಿದರು.
ಹರಕೆ ಹೊತ್ತರೆ ಬದುಕು ಬದಲಾಗಲ್ಲ, ಶಿಕ್ಷಣ ಪಡೆಯಿರಿ
May 31 2024, 02:28 AM IST
ಬುದ್ಧನ ತತ್ವಗಳಿಗೆ ಮಾತ್ರ ಜಗತ್ತನ್ನು ಬೆಳಗಬಲ್ಲ ಶಕ್ತಿ ಇದೆ. ಆತನ ಜೀವನ ಬಹಳ ದೊಡ್ಡ ಸಂದೇಶ ನೀಡುತ್ತದೆ.
ಸ್ವಚ್ಛತೆ, ಶಿಕ್ಷಣ ಎರಡಕ್ಕೂ ಬದುಕಿನಲ್ಲಿ ಮಹತ್ವದ ಪಾತ್ರ-ಡಾ. ಗೌಡರ
May 31 2024, 02:15 AM IST
ಸ್ವಚ್ಛತೆ ಮತ್ತು ಶಿಕ್ಷಣ ಎರಡೂ ಬದುಕಿನಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಪ್ರಾಚಾರ್ಯ ಡಾ. ಎಸ್.ಪಿ. ಗೌಡರ ಹೇಳಿದರು.
ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಮಾಡುವ ವ್ಯಕ್ತಿಯನ್ನು ಆಯ್ಕೆ ಮಾಡಿ
May 30 2024, 12:56 AM IST
ಶಿಕ್ಷಣ ಕ್ಷೇತ್ರದ ಉಳಿವಿಗಾಗಿರುವ ಚುನಾವಣೆ ಇದಾಗಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ವೈ.ಎ. ನಾರಾಯಣಸ್ವಾಮಿಯವರನ್ನು ಮತ್ತೊಮ್ಮೆ ಗೆಲ್ಲಿಸಬೇಕೆಂದು ಬಿಜೆಪಿ ಮುಖಂಡ ಕೆ.ಎಸ್. ಸದಾಶಿವಯ್ಯ ಮನವಿ ಮಾಡಿದ್ದಾರೆ.
< previous
1
...
72
73
74
75
76
77
78
79
80
...
117
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!