• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೆಎಸ್ಎಸ್‌ ಜನ ಶಿಕ್ಷಣ ಸಂಸ್ಥೆಯಿಂದ ನೀರು ನಿರ್ವಹಣೆ ಕಾರ್ಯಕ್ರಮ, ಸ್ವಚ್ಛತಾ ಪ್ರತಿಜ್ಞೆ ಕಾರ್ಯಕ್ರಮ

Jul 28 2025, 12:30 AM IST
ತರಬೇತಿಯ ನಂತರ ಕೈಗೊಳ್ಳಬಹುದಾದ ಆರ್ಥಿಕ ಚಟುವಟಿಕೆಗಳ ಬಗ್ಗೆ, ಬ್ಯಾಂಕಿನಿಂದ ದೊರೆಯಬಹುದಾದ ಸಾಲ ಸೌಲಭ್ಯಗಳ ಬಗ್ಗೆ ಮಾಹಿತಿ

ಬಡತನವಿದ್ದರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ

Jul 27 2025, 12:01 AM IST
ರಾಜ್ಯದಲ್ಲಿರುವ ಲಿಂಗಾಯತ ಸಮುದಾಯದ ಅನೇಕ ಉಪಜಾತಿಗಳ ಪೈಕಿ ಪಂಚಮಸಾಲಿ ಸಮಾಜದವರು ಹೆಚ್ಚು ಶಿಕ್ಷಣವಂತರಾಗಿದ್ದಾರೆ. ನಮಗೆ ಮೀಸಲಾತಿ ಇಲ್ಲದೆಯೂ ಸಹಿತ ಉನ್ನತ ಸ್ಥಾನ ಅಲಂಕರಿಸಿದ್ದೇವೆ. ಸರ್ಕಾರ ಮೀಸಲಾತಿ ನೀಡಿದರೆ ಇನ್ನಷ್ಟು ಸಮಾಜದ ಅಭಿವೃದ್ಧಿಯಾಗಲಿದೆ.

ಉತ್ತಮ ವ್ಯಕ್ತಿತ್ವ, ಬದುಕು ರೂಪಿಸಲು ಶಿಕ್ಷಣ ಮುಖ್ಯ: ಸಚಿವ ಡಿ. ಸುಧಾಕರ್ ಅಭಿಪ್ರಾಯ

Jul 27 2025, 12:00 AM IST
ಸಮಾಜ ಸುಧಾರಣೆಗೆ ಶಿಕ್ಷಣವೇ ಅಸ್ತ್ರ . ಹಿಂದುಳಿದಿರುವ ಹಳ್ಳಿಕಾರ್ ಸಮುದಾಯದ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಟ್ರಸ್ಟ್ ಅಧ್ಯಕ್ಷ ನಾಗರಾಜು ಅವರ ಕುಟುಂಬ ಸಹಾಯಹಸ್ತ ಚಾಚಿದೆ.

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಶಿಕ್ಷಣ ಇಲಾಖೆ ಸಿಬ್ಬಂದಿ ಬೇಡ

Jul 26 2025, 12:30 AM IST
ಸಿಬ್ಬಂದಿ ಈಗಾಗಲೇ ಮಕ್ಕಳ ಗಣತಿ, ಜಾತಿ ಗಣತಿಯಲ್ಲಿ, ಪ್ರವಾಹ ಪೀಡಿತ ಪ್ರದೇಶ ಅವಲೋಕನ ಮತ್ತು ಮತಗಟ್ಟೆ ಅಧಿಕಾರಿ ಸೇರಿದಂತೆ ಬಿಡುವಿಲ್ಲದೆ ಕಾರ್ಯ ನಿರ್ವಹಿಸುತ್ತಿದ್ದಾರೆ.

ಸರ್ಕಾರಿ ಶಾಲೆಯಲ್ಲೂ ಎಲ್ಲ ಸೌಲಭ್ಯ, ಗುಣಮಟ್ಟದ ಶಿಕ್ಷಣ: ಆನಂದಗೌಡ ಎಚ್. ಪಾಟೀಲ

Jul 25 2025, 12:34 AM IST
ಮುಂಡರಗಿ ತಾಲೂಕಿನ ಬಸಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಗುರುವಾರ ಶರಣ ಎಚ್.ಎಸ್. ಪಾಟೀಲ ಪ್ರತಿಷ್ಠಾನದಿಂದ ಪ್ಯಾಂಟ್ ಹಾಗೂ ಟೀ-ಶರ್ಟ್ ವಿತರಿಸಲಾಯಿತು.

ಶಿಕ್ಷಣ ವ್ಯಾಪಾರೀಕರಣಕ್ಕೆ ನಿಯಂತ್ರಣ ಹಾಕಲು ಸಾಹಿತಿ ಸಂಕಮ್ಮ ಆಗ್ರಹ

Jul 25 2025, 12:33 AM IST
ಇತ್ತೀಚಿನ ದಿನಗಳಲ್ಲಿ ವರ್ಣಮಾಲೆಯಿಂದ ಹಿಡಿದು ಉನ್ನತ ಶಿಕ್ಷಣದವರೆಗೂ ಲಕ್ಷಗಟ್ಟಲೇ ಶುಲ್ಕ ತುಂಬಿ ವಿದ್ಯೆ ಪಡೆದುಕೊಳ್ಳಬೇಕಿದೆ. ಹಣದ ಮಾನದಂಡದಿಂದಲೇ ಶೈಕ್ಷಣಿಕ ವ್ಯವಸ್ಥೆ ಮುನ್ನಡೆಯುತ್ತಿರುವಾಗ ನೈತಿಕ, ಸಾಮಾಜಿಕ ಹಾಗೂ ಬದುಕಿನ ಶಿಕ್ಷಣ ಕೊಡಿಸುವವರು ಯಾರು, ಇದು ಅರ್ಥವಾಗದಿರುವ ಪ್ರಶ್ನೆ.

ತ್ರಿಭಾಷಾ ಸೂತ್ರ ಶಿಕ್ಷಣ ಮುಂದುವರಿಸಲು ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಮನವಿ

Jul 23 2025, 01:46 AM IST
ಅನ್ಯ ರಾಜ್ಯಗಳಿಗೆ ಉದ್ಯೋಗಕ್ಕೆ ಹೋದಾಗ ಭಾಷೆ ನೆರವಾಗುತ್ತಿದೆ. ಹೀಗಾಗಿ ಭ್ರಾತೃತ್ವ ಮತ್ತು ಭಾಷಾ ವೈವಿಧ್ಯತೆಯನ್ನು ತ್ರಿಭಾಷಾ ಸೂತ್ರ ಗೌರವಿಸುತ್ತಿದೆ. ದ್ವಿಭಾಷಾ ಸೂತ್ರ ತರುವುದು ಸರಿಯಲ್ಲ ಎಂದು ಶಿಕ್ಷಕರು ತಿಳಿಸಿದರು.

ಸಮಾಜದ ಪ್ರಗತಿಗೆ ಶಿಕ್ಷಣ, ರಾಜಕೀಯ ಪ್ರಜ್ಞೆ ಅಗತ್ಯ: ಸಚಿವ ಆರ್.ಬಿ. ತಿಮ್ಮಾಪೂರ

Jul 21 2025, 01:30 AM IST
ಅಂಬಿಗೇರ ಸಮಾಜದ ಸರ್ವತೋಮುಖ ಏಳ್ಗೆಗೆ ಶಿಕ್ಷಣ ಮತ್ತು ರಾಜಕೀಯ ಪ್ರಜ್ಞೆ ಅವಶ್ಯಕ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಆರ್‌ಟಿಇಯಡಿ ಶಿಕ್ಷಣ ಪಡೆದ ವಿದ್ಯಾರ್ಥಿ ಅತಂತ್ರ

Jul 19 2025, 02:00 AM IST
ಗಂಗಾವತಿ ತಾಲೂಕಿನ ಡಣಾಪುರ ಗ್ರಾಮದ ನಿವಾಸಿ ದರ್ಶನ ಹೊನ್ನಮ್ಮ ಬಾಗಲವರದ ಸಂಕಷ್ಟಕ್ಕೆ ಸಿಲುಕಿದ್ದಾನೆ. ಗ್ರಾಮದಲ್ಲಿರುವ ಸಾಧನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರ್‌ಟಿಇ ಅಡಿ 2017ರಲ್ಲಿ ಪ್ರವೇಶ ಪಡೆದು 8ನೇ ತರಗತಿ ವರೆಗೆ ಶಿಕ್ಷಣ ಪಡೆದಿದ್ದಾನೆ. 9ನೇ ತರಗತಿಗೆ ಪ್ರವೇಶ ಪಡೆಯಲು ಹಣದ ಅಡಚಣೆಯಾಗಿದ್ದು ಮೊರಾರ್ಜಿ ಶಾಲೆಗೆ ಪ್ರವೇಶಾತಿ ನೀಡಬೇಕೆಂದು ಬೇಡಿಕೊಳ್ಳುತ್ತಿದ್ದಾನೆ.

ಲಿಂಗ ಭೇದ ಮಾಡದೇ ಸಮಾನ ಶಿಕ್ಷಣ ನೀಡಿ: ವರಸದ್ಯೋಜಾತ ಸ್ವಾಮೀಜಿ

Jul 19 2025, 02:00 AM IST
ಹರಪನಹಳ್ಳಿ ಪಟ್ಟಣದ ತೆಗ್ಗಿನಮಠದ ಸಭಾಂಗಣದಲ್ಲಿ ಬೇಡ ಜಂಗಮ ಸಮಾಜದ ತಾಲೂಕು ಘಟಕದ ವತಿಯಿಂದ ಲಿ.ಚಿರಸ್ಥಹಳ್ಳಿಯ ಡಾ. ಕೆ.ಎಂ. ಮುರಿಗಯ್ಯನವರ ಜ್ಞಾಪಕಾರ್ಥವಾಗಿ 2024-25ನೇ ಸಾಲಿನಲ್ಲಿ ದ್ವಿತೀಯ ಪಿಯು ಸಿಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 141
  • next >

More Trending News

Top Stories
ಮತ್ತೆ ಚಿತ್ರರಂಗಕ್ಕೆ ಬರುತ್ತೇನೆ ಎನ್ನುವ ಯೋಚನೆಯೇ ಇರಲಿಲ್ಲ: ಅಮೂಲ್ಯ
5 ಪಾಲಿಕೆಗಳ ಚುನಾವಣೆಗೆ ಕಾಂಗ್ರೆಸ್‌ ಮಾಸ್ಟರ್‌ಪ್ಲಾನ್‌
ದಂಡ ಎಷ್ಟಿದೆ ಎಂದು ಕೇಳಿ ದುಡ್ಡು ಕಟ್ಟದೆ ಎಸ್ಕೇಪಾದ!
3 ಕೈದಿಗಳಿಗೆ ಏಕಾಂತ ಬಂಧನದಿಂದ ಮುಕ್ತಿ
ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved