• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವ ಸಮುದಾಯ ಅಭಿವೃದ್ಧಿ ಹೊಂದಲು ಶಿಕ್ಷಣ ಅತೀ ಅವಶ್ಯ

Feb 21 2024, 02:03 AM IST
ಸಮಾಜದಲ್ಲಿ ಗೌರವಯುತವಾಗಿ ಬಾಳಲು ಶಿಕ್ಷಣ ಮುಖ್ಯ. ಸಮಾಜದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಮುಂದಿನ ಪೀಳಿಗೆ ಸಮಗ್ರ ಅಭಿವೃದ್ಧಿ ಹೊಂದಲು ಶಿಕ್ಷಣದ ಪಾತ್ರ ಬಹಳಷ್ಟಿದೆ ಎಂದು ಬೆಳಗಾವಿ ಎಂ.ಎನ್.ಆರ್ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯೆ ಡಾ.ನಿರ್ಮಲ ಬಟ್ಟಲ ಅವರು ತಿಳಿಸಿದರು.

ಮಗು ಗುಣಮಟ್ಟದ ಶಿಕ್ಷಣ ಪಡೆಯಲಿ

Feb 21 2024, 02:02 AM IST
ಪ್ರತಿ ಮಗು ಗುಣಮಟ್ಟದ ಶಿಕ್ಷಣ ಪಡೆಯಬೇಕು. ಉತ್ತಮ ಕಲಿಕೆ ಹಾಗೂ ಅಭ್ಯಾಸದಿಂದ ಸಮಾಜಮುಖಿ ಚಿಂತನೆಗಳನ್ನು ಹೊಂದಬಹುದು, ಶಿಕ್ಷಣದಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ. ಮನ್ನಿಕೇರಿ ಹೇಳಿದರು.

ಕೇಂದ್ರ ಉನ್ನತ ಶಿಕ್ಷಣ ಇಲಾಖೆಯಿಂದ ಕವಿವಿಗೆ ₹20 ಕೋಟಿ ಅನುದಾನ

Feb 21 2024, 02:01 AM IST
ಭಾರತ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಕರ್ನಾಟಕ ವಿವಿಗೆ 20 ಕೋಟಿ ಮಂಜೂರಾಗಿದ್ದು ಸಮಾಧಾನ ತಂದಿದೆ ಎಂದು ಕರ್ನಾಟಕ ವಿವಿ ಕುಲಪತಿ ಪ್ರೊ. ಕೆ.ಬಿ. ಗುಡಸಿ ಹೇಳಿದರು.

ಶಿಕ್ಷಣ, ಸಂಸ್ಕಾರ ಬದುಕಿನ ಎರಡು ಬೇರುಗಳು ಇದ್ದಂತೆ: ಡಾ.ಸಿ.ಎನ್.ಮಂಜುನಾಥ್

Feb 20 2024, 01:50 AM IST
ಶಿಕ್ಷಣ ಮತ್ತು ಸಂಸ್ಕಾರ ಒಟ್ಟಿಗೆ ಸಾಗಿದರೆ ಮಾತ್ರ ವಿದ್ಯಾರ್ಥಿಗಳ ಬದುಕು ಮುಗಿಲೆತ್ತರಕ್ಕೆ ಹೋಗುತ್ತದೆ. ಮನಸ್ಸಿಟ್ಟು ಕಲಿತ ಅಕ್ಷರ ಬೆವರು ಸುರಿಸಿ ದುಡಿದ ಹಣ ಭಕ್ತಿಯಿಂದ ಮಾಡಿದ ಪೂಜೆ ಎಂದಿಗೂ ವ್ಯರ್ಥವಾಗುವುದಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಎಂದಿಗೂ ಕುಗ್ಗಬಾರದು. ಅದರಲ್ಲಿಯೂ ಮುಖ್ಯವಾಗಿ ಕೀಳರಿಮೆ ಇರಬಾರದು.

ಯಾದಗಿರಿ: ಸಮ್ಮೇಳನ ಯಶಸ್ವಿಗೆ ಶಿಕ್ಷಣ ಇಲಾಖೆ ಸಹಕಾರ ಅಗತ್ಯ

Feb 20 2024, 01:48 AM IST
ಶಹಾಪುರ ಸಮೀಪದ ಭೀಮರಾಯನ ಗುಡಿಯ ಪದವಿ ಪೂರ್ವ ಕಾಲೇಜಿನಲ್ಲಿ ಶಹಾಪುರ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಭೀಮರಾಯನ ಗುಡಿ ಹಾಗೂ ನಾಗನಟಿಗಿ ಕ್ಲಸ್ಟರ್ ವಲಯದ ಅಧಿಕಾರಿಗಳ ಹಾಗೂ ವಿವಿಧ ಶಾಲೆಗಳ ಮುಖ್ಯಗುರುಗಳ ಸಭೆ ಜರುಗಿತು.

ಎಲ್ಲ ಕ್ಷೇತ್ರಗಳ ಅಭಿವೃದ್ಧಿಯ ತಾಯಿಬೇರು ಶಿಕ್ಷಣ

Feb 20 2024, 01:47 AM IST
ಮಾಜಿ ಸಚಿವ ಡಾ.ಕೆ.ಸುಧಾಕರ್ ತಮ್ಮ ತಾಯಿಯವರ ಸ್ಮರಣೆಗಾಗಿ ಗ್ರಾಮೀಣ ಭಾಗದಲ್ಲಿ ಶಾಂತ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಾರ್ಥಕ ಕಾರ್ಯ ಮಾಡುತ್ತಿದ್ದಾರೆ. ಜಿಲ್ಲೆಗೆ ನೀರಾವರಿ ಯೋಜನೆ, ಮೆಡಿಕಲ್ ಕಾಲೇಜು ತಂದಿರುವುದು ಮೌಲಿಕ ಕಾರ್ಯವಾಗಿದೆ

ಅಧ್ಯಯನದ ಜೊತೆಗೆ ಸಂಸ್ಕಾರ ಶಿಕ್ಷಣ ಅವಶ್ಯ: ಡಾ.ನಂದರಾಜ ಬಾವುರ

Feb 20 2024, 01:47 AM IST
ಇಳಕಲ್ಲ: ನಗರದ ವಿಜಯ ಮಹಾಂತೇಶ್ವರ ಶಿಕ್ಷಣ ಸಂಸ್ಥೆಯ ಶಾಲೆಗಳ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದಲ್ಲಿ ವಿಜಯ ಮಹಾಂತೇಶ್ವರ ಆರ್ಯುವೇದ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ನಂದರಾಜ ಬಾವುರ ಮಾತನಾಡಿ, ವಿದ್ಯಾರ್ಥಿಗಳಿಗೆ ನಯವಿನಯ ಮುಖ್ಯ. ವಿದ್ಯಾರ್ಥಿ ಜೀವನದಲ್ಲಿ ಅಧ್ಯಯನದ ಜೊತೆಗೆ ಸಂಸ್ಕಾರ, ಸಂಸ್ಕೃತಿ ಕಲಿಯಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳನ್ನು ಗೌರವಿಸಿ ಸತ್ಕರಿಸಲಾಯಿತು. ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಶಿಕ್ಷಕರಿಂದ ಮಾತ್ರ ಗುಣಮಟ್ಟದ ಶಿಕ್ಷಣ ಸಿಗಲು ಸಾಧ್ಯ- ಶಿವಕುಮಾರ ಶ್ರೀಗಳು

Feb 20 2024, 01:47 AM IST
ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಶಿಕ್ಷಕರಿಂದ ಮಾತ್ರ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲು ಸಾಧ್ಯವೆಂದು ವಿರಕ್ತಮಠದ ಶಿವಕುಮಾರ ಶ್ರೀಗಳು ಹೇಳಿದರು.

ವಿದ್ಯಾರ್ಥಿನಿಯರಿಗೆ ಬದುಕುವ ಕೌಶಲ್ಯ, ಉತ್ತಮ ಶಿಕ್ಷಣ ಪ್ರಶಂಸನೀಯ

Feb 19 2024, 01:39 AM IST
ಶಾಲೆ ಬಿಟ್ಟ ವಿದ್ಯಾರ್ಥಿನಿಯರಲ್ಲಿ ಬದುಕುವ ಕಲೆ, ಕೌಶಲ್ಯ, ಮೌಲ್ಯಗಳು, ನಡೆನುಡಿ, ಸಂಸ್ಕೃತಿ ಸಂಸ್ಕಾರ ಉತ್ತಮ ಶಿಕ್ಷಣ ನೀಡುವುದರ ಮೂಲಕ ಕಸ್ತೂರಿಬಾ ಗಾಂಧಿ ಬಾಲಿಕಾ ವಿದ್ಯಾಲಯ ಸರಿಯಾಗಿ ವಿದ್ಯಾರ್ಥಿನಿಯರಿಗೆ ಸರ್ಕಾರದ ಯೋಜಗಳನ್ನು ತಲುಪಿಸುತ್ತಿರುವುದು ಪ್ರಶಂಸನೀಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಮ್. ಪಡ್ನೇಸ್ ಹೇಳಿದರು.

ಸಮಾಜದ ಸಮಗ್ರ ಪ್ರಗತಿಗೆ ಶಿಕ್ಷಣ, ಆರೋಗ್ಯ ಮುಖ್ಯ: ಅಕ್ರಂ ಪಾಷಾ

Feb 19 2024, 01:38 AM IST
ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತ ದೃಷ್ಟಿಯಿಂದ ಹಾಗೂ ಸರ್ವಜನಾಂಗದ ಆರ್ಥಿಕವಾಗಿ ದುರ್ಬಲ ವರ್ಗದ ಬಡ ಜನರಿಗೆ ಕೈಗೆಟುಕುವ ರಿಯಾಯಿತಿ ದರದಲ್ಲಿ ಚಿಕಿತ್ಸೆ ದೊರಕಿಸಿ ಕೊಡುತ್ತಿರುವ ಅಂಜುಮನ್ ಸಂಸ್ಥೆ ಕಾರ್ಯ ಶ್ಲಾಘನೀಯ.
  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 117
  • next >

More Trending News

Top Stories
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved