• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಅಳವಡಿಸಿಕೊಳ್ಳಿ: ಶಿಕ್ಷಣ ಸಂಯೋಜಕ ಶ್ರೀನಿವಾಸ್

Feb 10 2024, 01:45 AM IST
ಡಾ.ಅಂಬೇಡ್ಕರ್ ನೀಡಿದ ಸಂವಿಧಾನದ ಆಶಯಗಳನ್ನು ವಿದ್ಯಾರ್ಥಿಗಳು ಸೇರಿ ಎಲ್ಲರೂ ಸಮರ್ಪಕವಾಗಿ ಅಳವಡಿಸಿಕೊಂಡರೆ ಭವ್ಯ ಭಾರತ ನಿರ್ಮಾಣವಾಗಲಿದೆ. ಸಂವಿಧಾನದ ಮಹತ್ವ ತಿಳಿಸಲು ಪ್ರತಿ ಹಳ್ಳಿಯಲ್ಲೂ ಜಾಗೃತಿ ರಥ ಸಂಚರಿಸುತ್ತಿದೆ .

ಬೆಂಗಳೂರಿನಲ್ಲಿ 12ಕ್ಕೆ ಯುಎಸ್‌ ಉನ್ನತ ಶಿಕ್ಷಣ ಮೇಳ

Feb 10 2024, 01:45 AM IST

ಅಮೆರಿಕದ ವಿವಿಧ ವಿಶ್ವವಿದ್ಯಾಲಯಗಳು ಚೆನ್ನೈನ ಅಮೆರಿಕ ರಾಯಭಾರಿ ಕಚೇರಿಯ ಸಹಯೋಗದಲ್ಲಿ ಫೆ.12ರಂದು ರಾಜಧಾನಿ ಬೆಂಗಳೂರಿನಲ್ಲಿ ‘ಯುಎಸ್‌ ಉನ್ನತ ಶಿಕ್ಷಣ ಮೇಳ’ ಆಯೋಜಿಸಿವೆ.

ಉತ್ತರಕರ್ನಾಟಕದಲ್ಲಿ ಶಿಕ್ಷಣ ಸಂಸ್ಥೆಗಳು ಜ್ಞಾನದ ಬೆಳಕು ನೀಡಿವೆ

Feb 09 2024, 01:52 AM IST
ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿಅವರ ಭವಿಷ್ಯ ನಿರ್ಮಿಸುತ್ತಿರುವ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯವು ಶ್ಲಾಘನೀಯ

ಯುವಸಮೂಹಕ್ಕೆ ಅಧ್ಯಾತ್ಮ, ಸಂಸ್ಕಾರ ಶಿಕ್ಷಣ ಅವಶ್ಯ: ಶ್ರೀ ಮಂಜುನಾಥ ಭಾರತಿ ಸ್ವಾಮೀಜಿ

Feb 09 2024, 01:47 AM IST
ದೇಶದಲ್ಲಿ ಪ್ರಸ್ತುತ ಶಿಕ್ಷಣದ ಗುಣಮಟ್ಟ ಹೆಚ್ಚಿದೆ, ಪ್ರಾಚೀನ ಕಾಲದಿಂದಲೂ ಭಾರತವು ಶಿಕ್ಷಣ ಕ್ಷೇತ್ರದಲ್ಲಿ ಹೆಸರುವಾಸಿಯಾಗಿತ್ತು. ನಳಂದಾ ತಕ್ಷಶೀಲಾ ಮಹಾವಿದ್ಯಾಲಯ, ಗುರುಕುಲಗಳಲ್ಲಿ ಉನ್ನತ ಗುಣಮಟ್ಟದ ಶಿಕ್ಷಣ ಬೋಧಿಸಲಾಗುತ್ತಿತ್ತು.

ಪಕ್ಷಾಂತರಿ ಪುಟ್ಟಣ್ಣ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪಿಆರ್‌ಒ

Feb 08 2024, 01:35 AM IST
ರಾಮನಗರ: ವಿಧಾನ ಪರಿಷತ್ ನಲ್ಲಿ ಶಿಕ್ಷಕರ ಪರ ಎಂದೂ ಧ್ವನಿಯಾಗದ ಪಕ್ಷಾಂತರಿ ಪುಟ್ಟಣ್ಣ ಉದ್ಯಮಿಗಳ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪಿಆರ್ ಒ ಆಗಿ ಕೆಲಸ ಮಾಡಿದವರು. ಪಕ್ಷ , ನಾಯಕರು ಹಾಗೂ ಶಿಕ್ಷಕರ ನಂಬಿಕೆಗೆ ದ್ರೋಹ ಬಗೆದವರು ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಜೆಡಿಎಸ್ - ಬಿಜೆಪಿ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ್ ವಾಗ್ದಾಳಿ ನಡೆಸಿದರು.

ಇಂದು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅವಶ್ಯಕ: ಶಾಸಕ ಎಚ್.ಟಿ.ಮಂಜು

Feb 08 2024, 01:31 AM IST
ಕೆ.ಆರ್.ಪೇಟೆ ತಾಲೂಕಿನಲ್ಲಿ 23 ಪದವಿ ಪೂರ್ವ ಕಾಲೇಜುಗಳಿವೆ. ಪಟ್ಟಣದ ಪ್ರದೇಶದ ಕಾಲೇಜುಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದರೆ, ಗ್ರಾಮೀಣ ಪ್ರದೇಶದ ಕಾಲೇಜುಗಳಲ್ಲಿ ದಾಖಲಾತಿ ಕುಸಿತ ಕಾಣುತ್ತಿದೆ. ವಿದ್ಯಾರ್ಥಿಗಳು ನಗರ ಪ್ರದೇಶದ ಆಕರ್ಷಣೆಯಿಂದ ಹೊರಬರಬೇಕು. ಪೋಷಕರು ತಮ್ಮ ಮಕ್ಕಳನ್ನು ತಮ್ಮ ಪರಿಸರದಲ್ಲಿರುವ ಗ್ರಾಮೀಣ ಕಾಲೇಜುಗಳಿಗೆ ದಾಖಲಾತಿ ಮಾಡುವ ಮೂಲಕ ಗ್ರಾಮೀಣ ಪ್ರದೇಶದ ಶಿಕ್ಷಣ ಸಂಸ್ಥೆಗಳನ್ನು ಉಳಿಸಿಕೊಳ್ಳುವುದರ ಜೊತೆಗೆ ಅವುಗಳ ಅಭಿವೃದ್ಧಿಗೂ ಕೈ ಜೋಡಿಸಬೇಕು.

ಶಾಲೆಯಲ್ಲಿ ಯಕ್ಷ ಶಿಕ್ಷಣ ನೀಡಿ: ಶಾಸಕ ಕೋಟ್ಯಾನ್

Feb 07 2024, 01:51 AM IST
ಕಾರ್ಯಕ್ರಮದ ಅಂಗವಾಗಿ ಯಕ್ಷರೂಪಕ ಸ್ಪರ್ಧೆ, ಯಕ್ಷ ಲೇಖನ ಸ್ಪರ್ಧೆ, ಯಕ್ಷಜ್ಞಾನ ಪರೀಕ್ಷಾ ಪಂಥ, ಯಕ್ಷ ರಂಗು ಮುಖವರ್ಣಿಕೆ, ಶ್ಲೋಕ ಕಂಠಪಾಠ, ಯಕ್ಷ ರಸ ಪ್ರಶ್ನೆ, ಯಕ್ಷ ಸ್ವಗತ ಸ್ಪರ್ಧೆಗಳು ವಿವಿಧ ವೇದಿಕೆಗಳಲ್ಲಿ ನಡೆದವು.

ಎಷ್ಟೇ ಶಿಕ್ಷಣ ಪಡೆದರೂ ಸಂವಿಧಾನದ ಜ್ಞಾನ ಅತ್ಯಗತ್ಯ: ಜಿಲ್ಲಾಧಿಕಾರಿ ಜಾನಕಿ ಕೆ.ಎಂ.

Feb 07 2024, 01:48 AM IST

ಈ ದೇಶದ ಪ್ರತಿಯೊಬ್ಬರೂ ಎಷ್ಟೇ ಶಿಕ್ಷಣವಂತರಾಗಿದ್ದಾಗ್ಯೂ ನಮ್ಮ ಸಂವಿಧಾನ ಓದಿದಾಗ ನಾವು ರೂಪುಗೊಳ್ಳುವುದೇ ಬೇರೆ. ಹೀಗಾಗಿ ಸಂವಿಧಾನದ ಓದು ಹಾಗೂ ಅರಿವು ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ., ಹೇಳಿದರು.

ಗುಣಾತ್ಮಕ, ನೈತಿಕ ಶಿಕ್ಷಣ ನೀಡುವಲ್ಲಿ ಜವಹರ್‌ ಸಂಸ್ಥೆ ಮುಂದು

Feb 07 2024, 01:45 AM IST
ಜವಹರ್‌ ಶಿಕ್ಷಣ ಸಂಸ್ಥೆ ನೈತಿಕ, ಗುಣಾತ್ಮಕ ಶಿಕ್ಷಣ ಕೊಡಲು ಮುಂದಾಗಿದೆ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ಉಪ ನಿರ್ದೇಶಕ ಮಂಜುನಾಥ ಪ್ರಸನ್ನ ಹೇಳಿದರು.

ಸುಂದರ ಬದುಕಿಗೆ ಶಿಕ್ಷಣ ದಾರಿದೀಪ: ಪ್ರಾಚಾರ್ಯ ಎಂ.ನಾಸಿರುದ್ದೀನ್‌

Feb 07 2024, 01:45 AM IST
ಚಿತ್ರದುರ್ಗ ಡಯಟ್‍ನಲ್ಲಿ ಸರ್ಕಾರಿ ಶಾಲೆಗಳ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯಿತಿ ಪಾತ್ರ ಕುರಿತು ಜಿಲ್ಲೆಯ ಪಿಡಿಓಗಳಿಗೆ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 117
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved