• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ರೀಡೆಗಳಿಂದ ಉತ್ತಮ ಬಾಂಧವ್ಯ ವೃದ್ಧಿ: ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಿ.ಎಂ.ಮಹಾಲಿಂಗಯ್ಯ

Sep 11 2024, 01:10 AM IST
ಕ್ರೀಡಾಕೂಟದಲ್ಲಿ ಯಾರೇ ಗೆದ್ದರೂ ನಮ್ಮ ವಿದ್ಯಾರ್ಥಿಗಳು ಎಂಬ ಮನಸ್ಥಿತಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಲ್ಲಿ ಇರಬೇಕು. ಆದ್ದರಿಂದ ಎಲ್ಲರೂ ಸೋಲು ಗೆಲುವನ್ನು ಸಮಾನಭಾವದಿಂದ ಸ್ವೀಕಾರ ಮಾಡುವ ಜತೆಗೆ ಕ್ರೀಡೆಯನ್ನು ಗೆಲ್ಲಿಸಿ ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪ ನಿರ್ದೇಶಕ ಸಿ.ಎಂ.ಮಹಾಲಿಂಗಯ್ಯ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಚಿಂತನೆಯತ್ತ ಕರೆದೊಯ್ಯುವುದೇ ನೈಜ ಶಿಕ್ಷಣ: ವಾಣಿಜ್ಯ ತೆರಿಗೆ ಇಲಾಖೆಯ ನರಸಿಂಹಮೂರ್ತಿ

Sep 07 2024, 01:44 AM IST
ಮನುಷ್ಯನನ್ನು ಚಿಂತನೆಯತ್ತ ಕರೆದೊಯ್ಯುವುದೇ ಶಿಕ್ಷಣ. ಈ ಶಿಕ್ಷಣದಿಂದ ಮಾತ್ರ ಮನುಷ್ಯನನ್ನು ಬದಲಾಯಿಸಬಹುದು ಎಂದು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ನರಸಿಂಹಮೂರ್ತಿ ಹೇಳಿದರು. ದೊಡ್ಡಬಳ್ಳಾಪುರದಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

ಆಮಂತ್ರಣ ಪತ್ರಿಕೆ ಎಡವಟ್ಟು ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ

Sep 06 2024, 01:04 AM IST
ಆಮಂತ್ರಣ ಪತ್ರಿಕೆ ಎಡವಟ್ಟು ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಶಿಕ್ಷಣ ಇಲಾಖೆ ಮತ್ತು ತಾಲೂಕು ಆಡಳಿತ ಅಧಿಕಾರಿಗಳು ತರಾತುರಿಯಲ್ಲಿ ಗುರುವಾರ ಮತ್ತೊಂದು ಆಮಂತ್ರಣ ಪತ್ರಿಕೆ ಮುದ್ರಣ ಮಾಡಿಸಿದ್ದಾರೆ.

ಮಕ್ಕಳ ಪ್ರತಿಭೆ ಅನಾವರಣಕ್ಕೆ ಶಿಕ್ಷಣ ಇಲಾಖೆ ಶ್ರಮ: ತಿಪ್ಪೇಶಪ್ಪ

Sep 04 2024, 01:45 AM IST
ಪ್ರತಿ ಮಗುವಿನಲ್ಲೂ ಒಂದಿಲ್ಲೊಂದು ಪ್ರತಿಭೆ ಇದ್ದೇ ಇರುತ್ತದೆ. ಅದನ್ನು ಗುರುತಿಸಿ, ಅನಾವರಣಗೊಳಿಸುವ ಪ್ರಯತ್ನವನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಮಾಡುತ್ತಿದೆ ಎಂದು ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಎಂ. ತಿಪ್ಪೇಶಪ್ಪ ಹೊನ್ನಾಳಿಯಲ್ಲಿ ಹೇಳಿದರು.

ಸ್ವಾತಂತ್ರ್ಯೋತ್ಸವ ಕಪ್ ಕ್ರಿಕೆಟ್: ಶಿಕ್ಷಣ ಇಲಾಖೆ ಚಾಂಪಿಯನ್‌

Aug 19 2024, 12:46 AM IST
ಸ್ವಾತಂತ್ರ್ಯೋತ್ಸವ ಕಪ್‌- 2024 ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಕುಶಾಲನಗರ ತಾಲೂಕು ಶಿಕ್ಷಣ ಇಲಾಖೆ ತಂಡ ಟ್ರೋಫಿ ಗೆ ದ್ದುಕೊಂಡಿದೆ. ಕುಶಾಲನಗರ ಡಿವೈಎಸ್‌ಪಿ ನೇತೃತ್ವದ ಪೊಲೀಸ್‌ ಇಲಾಖೆ ತಂಡ ರನ್ನರ್‌ ಅಪ್‌ ಸ್ಥಾನ ಗಳಿಸಿದೆ.

ಕನ್ನಡಪ್ರಭ ವರದಿಗೆ ಎಚ್ಚೆತ್ತ ಶಿಕ್ಷಣ ಇಲಾಖೆ

Jul 23 2024, 12:34 AM IST
ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಪ್ರಸ್ತಾವನೆ

ಅನಾಥ ಬಾಲಕಿಗೆ ರೈತ ಸಂಘ, ಶಿಕ್ಷಣ ಇಲಾಖೆ ನೆರವು

Jul 15 2024, 01:47 AM IST
ವಡಗೇರಾ ತಾಲೂಕಿನ ಕ್ಯಾತನಾಳ ಗ್ರಾಮದ ಅನಾಥಳಾದ ಬಾಲಕಿ ಸಿದ್ದಮ್ಮಳನ್ನು ರೈತ ಸಂಘ ಹಾಗೂ ಶಿಕ್ಷಣ ಇಲಾಖೆಯ ನೆರವಿನಿಂದ ವಡಗೇರಾ ಪಟ್ಟಣದಲ್ಲಿರುವ ಕಸ್ತೂರ್‌ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಗೆ ಸೇರ್ಪಡೆ ಮಾಡಲಾಯಿತು.

ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಕೋರ್ಸ್‌ಗೆ ಹಸಿರು ನಿಶಾನೆ: ಡಾ.ಹಂಚೆ

Jun 01 2024, 12:45 AM IST
ಕಾಲೇಜು ಆವರಣದಲ್ಲಿ ಈಗಾಗಲೇ 200 ವಿದ್ಯಾರ್ಥಿಗಳ ಸಾಮರ್ಥ್ಯದ ವಿದ್ಯಾರ್ಥಿ ವಸತಿ ನಿಲಯ ಆರಂಭಗೊಂಡಿದೆ. ಬರುವ ದಿನಗಳಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಾಣ

ಶಾಲೆಗಳ ಪ್ರಾರಂಭೋತ್ಸವಕ್ಕೆ ಶಿಕ್ಷಣ ಇಲಾಖೆ ಸಜ್ಜು..!

May 28 2024, 01:05 AM IST
ಮೇ 31ರಂದು ಶಾಲಾ ಪ್ರಾರಂಭೋತ್ಸವ ನಡೆಯಲಿದೆ. ಶಾಲೆಗೆ ತಳಿರು ತೋರಣ ಕಟ್ಟಿ, ಡೋಲು, ನಗಾರಿ ಮೂಲಕ ಮಕ್ಕಳನ್ನು ಕರೆ ತಂದು ಗುಲಾಬಿ ಹೂಗಳನ್ನು ನೀಡಿ ಸ್ವಾಗತಿಸಿ, ಸಿಹಿ ಹಂಚುವ ಮೂಲಕ ಮಕ್ಕಳನ್ನು ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಳ್ಳಲು ಅಧಿಕಾರಿಗಳ ಚಿಂತನೆ ನಡೆಸಿದ್ದಾರೆ.

ಕೊಪ್ಪಳ: ಸರ್ಜರಿಗೆ 3 ತಿಂಗಳು ಕಾಯ್ಬೇಕು ವರದಿ ಕೇಳಿದ ವೈದ್ಯಕೀಯ ಶಿಕ್ಷಣ ಇಲಾಖೆ

May 27 2024, 08:33 AM IST

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಸರ್ಜರಿಗೆ ಮೂರು ತಿಂಗಳು ಕಾಯಬೇಕು ಎನ್ನುವ ''ಕನ್ನಡಪ್ರಭ'' ವಿಶೇಷ ವರದಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಕೂಡಲೇ ವರದಿ ಸಲ್ಲಿಸುವಂತೆ ಕಿಮ್ಸ್‌(ಜಿಲ್ಲಾಸ್ಪತ್ರೆ)ಗೆ ವೈದ್ಯಕೀಯ ಶಿಕ್ಷಣ ಇಲಾಖೆ ಸೂಚಿಸಿದೆ.

  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved