• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಲಿಕೆ ಶಾಲೆ, ಕಾಲೇಜು ಶಿಕ್ಷಣ ಇಲಾಖೆಗೆ

Apr 29 2024, 01:40 AM IST
ಪಾಲಿಕೆಯ ಶಾಲಾ-ಕಾಲೇಜುಗಳನ್ನು ರಾಜ್ಯ ಶಿಕ್ಷಣ ಇಲಾಖೆಯ ಸುಪರ್ದಿಗೆ ನೀಡುವುದಕ್ಕೆ ಬಿಬಿಎಂಪಿಯು ಅಂತಿಮ ಹಂತದ ಸಿದ್ಧತೆ ನಡೆಸಿದ್ದು, ಹೊಸ ಶೈಕ್ಷಣಿಕ ವರ್ಷ ಆರಂಭಗೊಳ್ಳುವ ವೇಳೆಗೆ ಶಾಲಾ -ಕಾಲೇಜು ಹಸ್ತಾಂತರಗೊಳ್ಳುವ ಸಾಧ್ಯತೆ ಇದೆ.

5,8,9 ಫಲಿತಾಂಶ ತಡೆ : ಕಾನೂನು ಸಲಹೆ ಪಡೆದು ಮುಂದಿನ ನಿರ್ಧಾರ: ಶಿಕ್ಷಣ ಇಲಾಖೆ

Apr 09 2024, 12:49 AM IST
ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ನೇ ತರಗತಿ ಬೋರ್ಡ್‌ ಪರೀಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ನೀಡಿರುವ ಮಧ್ಯಂತರ ತೀರ್ಪಿನ ಸಂಬಂಧ ಕಾನೂನು ಇಲಾಖೆ ಸಲಹೆ ಪಡೆದು ಮುಂದೇನು ಮಾಡಬೇಕೆಂದು ನಿರ್ಧರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನಿಸಿದೆ.

ಬ್ರಿಟೀಷ್‌ ಕೌನ್ಸಿಲ್‌ ಜತೆ ಶಿಕ್ಷಣ ಇಲಾಖೆ ಒಪ್ಪಂದ

Feb 27 2024, 01:36 AM IST
ರಾಜ್ಯ ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ತರಬೇತಿ, ಸಂಶೋಧನೆಗೆ ಅನುಕೂಲ ಒದಗಿಸುವ ಉದ್ಧೇಶದಿಂದ ರಾಜ್ಯ ಸರ್ಕಾರ ಬ್ರಿಟಿಷ್‌ ಕೌನ್ಸಿಲ್‌ ಜತೆ ಒಪ್ಪಂದ ಮಾಡಿಕೊಂಡಿದೆ.

ವಿದ್ಯೆ, ಅರಿವು ವಿಸ್ತರಿಸುವ ಶಿಕ್ಷಣ ಇಲಾಖೆ: ಡಿಡಿಪಿಐ ಬಸವರಾಜ

Feb 27 2024, 01:32 AM IST
ಶಿಕ್ಷಣ ಇಲಾಖೆಯ ಬೇರೆ ಬೇರೆ ಹಂತಗಳಲ್ಲಿ ಕಾರ್ಯನಿರ್ವಹಿಸಿದ ಜಿ.ಐ. ನಾಯ್ಕ, ವ್ಯಕ್ತಿಯೊರ್ವನಲ್ಲಿ ಬದ್ಧತೆ ಇದ್ದಾಗ ಅತ್ಯುತ್ತಮ ಸಾಧನೆ ಮಾಡಬಹುದು ಎನ್ನುವುದಕ್ಕೆ ನಿದರ್ಶನವಾಗಿದ್ದಾರೆ.

ಕೇಂದ್ರ ಉನ್ನತ ಶಿಕ್ಷಣ ಇಲಾಖೆಯಿಂದ ಕವಿವಿಗೆ ₹20 ಕೋಟಿ ಅನುದಾನ

Feb 21 2024, 02:01 AM IST
ಭಾರತ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಕರ್ನಾಟಕ ವಿವಿಗೆ 20 ಕೋಟಿ ಮಂಜೂರಾಗಿದ್ದು ಸಮಾಧಾನ ತಂದಿದೆ ಎಂದು ಕರ್ನಾಟಕ ವಿವಿ ಕುಲಪತಿ ಪ್ರೊ. ಕೆ.ಬಿ. ಗುಡಸಿ ಹೇಳಿದರು.

ಯಾದಗಿರಿ: ಸಮ್ಮೇಳನ ಯಶಸ್ವಿಗೆ ಶಿಕ್ಷಣ ಇಲಾಖೆ ಸಹಕಾರ ಅಗತ್ಯ

Feb 20 2024, 01:48 AM IST
ಶಹಾಪುರ ಸಮೀಪದ ಭೀಮರಾಯನ ಗುಡಿಯ ಪದವಿ ಪೂರ್ವ ಕಾಲೇಜಿನಲ್ಲಿ ಶಹಾಪುರ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಭೀಮರಾಯನ ಗುಡಿ ಹಾಗೂ ನಾಗನಟಿಗಿ ಕ್ಲಸ್ಟರ್ ವಲಯದ ಅಧಿಕಾರಿಗಳ ಹಾಗೂ ವಿವಿಧ ಶಾಲೆಗಳ ಮುಖ್ಯಗುರುಗಳ ಸಭೆ ಜರುಗಿತು.

ಶಾಲೆ ನಿರ್ಮಿಸಿಕೊಟ್ಟ ದಾನಿಯನ್ನೇ ಮರೆತ ಶಿಕ್ಷಣ ಇಲಾಖೆ; ಸರ್ವಾಜನಿಕರ ಅಸಮಾಧಾನ

Feb 16 2024, 01:46 AM IST
ಅಂದು ಹೆದ್ದಾರಿ ಪಾರ್ಶ್ವದಲ್ಲಿದ್ದ ಖಾಲಿ ಸ್ಥಳದಲ್ಲಿ ಯು.ವಿ. ಭಟ್ ಅವರು ಶಾಲೆಗೆ ಕಟ್ಟಡ ನಿರ್ಮಿಸಿದ್ದರಿಂದ, ಇದೀಗ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಬರೋಬ್ಬರಿ ೧.೭೦ ಕೋಟಿ ರು. ಪರಿಹಾರಧನ ಲಭಿಸಲು ಕಾರಣ. ತೆರವಾದ ಕಟ್ಟಡದಲ್ಲಿದ್ದ ಯು.ವಿ. ಭಟ್ ಅವರ ತಂದೆಯ ಹೆಸರನ್ನೇ ಹೊಸ ಕಟ್ಟಡಕ್ಕೆ ಹಾಕಬೇಕೆನ್ನುವುದು ಸಾರ್ವಜನಿಕರ ಆಶಯವಾಗಿತ್ತು.

ಜನರು ಗೌರವಿಸುವ ಇಲಾಖೆಯೇ ಶಿಕ್ಷಣ ಇಲಾಖೆ

Jan 24 2024, 02:00 AM IST
ಸಮಾಜದಲ್ಲಿ ಹೆಚ್ಚಿನ ಗೌರವ ಕೊಡುವ ಇಲಾಖೆ ಎಂದರೆ ಅದು ಶಿಕ್ಷಣ ಇಲಾಖೆ ಮಾತ್ರ. ಶಿಕ್ಷಣದ ಜೊತೆ ಜೊತೆಯಲ್ಲಿ ಮಕ್ಕಳಿಗೆ ಸಂಸ್ಕಾರ ಕಲಿಸುವ ಅಗತ್ಯತೆ ಇದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಟಿ.ಎನ್. ಇನವಳ್ಳಿ ಅಭಿಪ್ರಾಯಪಟ್ಟರು.

ಶಿಕ್ಷಣ ಇಲಾಖೆ ಸುಪರ್ದಿಗೆ ಬಿಬಿಎಂಪಿ ಶಾಲೆ ನೀಡುವ ಕ್ರಮಕ್ಕೆ ತೀವ್ರ ವಿರೋಧ

Jan 09 2024, 02:00 AM IST

ಬಿಬಿಎಂಪಿ ಶಾಲೆಗಳನ್ನು ಶಿಕ್ಷಣ ಇಲಾಖೆ ಸುಪರ್ದಿಗೆ ನೀಡುವ ಕ್ರಮ ವಿರೋಧಿಸಿ ಹಾಗೂ ತಮಗೆ ಸೇವಾ ಭದ್ರತೆ ನೀಡುವಂತೆ ಆಗ್ರಹಿಸಿ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರು ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಶಿಕ್ಷಣ ಇಲಾಖೆ ಸುಪರ್ದಿಗೆ ಬಿಬಿಎಂಪಿ ಶಾಲೆ

Dec 23 2023, 01:46 AM IST
ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಬಿಬಿಎಂಪಿ ಶಾಲೆಗಳ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಗೆ ವಹಿಸಲು ನಿರ್ಧರಿಸಲಾಗಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved