ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಅನಧಿಕೃತ ಶಾಲೆಗಳ ರಕ್ಷಣೆಗೆ ನಿಂತಿತೆ ಶಿಕ್ಷಣ ಇಲಾಖೆ?
May 25 2024, 12:54 AM IST
ರಾಮನಗರ: ಜಿಲ್ಲೆಯಲ್ಲಿ ನಾಯಿಕೊಡೆಗಳಂತೆ ಹತ್ತಾರು ಶಿಕ್ಷಣ ಸಂಸ್ಥೆಗಳು ತಲೆ ಎತ್ತುತ್ತಲೇ ಇವೆ. ಹೈಟೆಕ್ ಮಾದರಿ ಶಿಕ್ಷಣ ನೀಡುತ್ತೇವೆಂದು ಪ್ರಚಾರ ಗಿಟ್ಟಿಸಿ ಪೋಷಕರನ್ನು ಮರಳು ಮಾಡಿ ಸಾವಿರಾರು ರುಪಾಯಿ ಡೊನೇಷನ್ ವಸೂಲಿ ಮಾಡುತ್ತಿವೆ. ಇಷ್ಟಾದರೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಾತ್ರ ಅನಧಿಕೃತ ಶಾಲೆಗಳ ಹೆಸರನ್ನು ಪ್ರಕಟಿಸದೆ ಪಾಲಕರು ಮತ್ತು ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದೆ.
ಶಿಕ್ಷಣ ಇಲಾಖೆ ಸಿಬ್ಬಂದಿ ಆತ್ಮಸಾಕ್ಷಿಯಿಂದ ಕೆಲಸ ನಿರ್ವಹಿಸಿ
May 23 2024, 01:09 AM IST
ಓದು-ಬರಹ, ಗಣಿತದ ಲೆಕ್ಕ ಬರದೇ ಇದ್ದವರಿಗೆ ಕಲಿಸುವುದು ಸವಾಲಾಗಿದೆ. ಕನ್ನಡ, ಇಂಗ್ಲಿಷ್, ಹಿಂದಿ ಭಾಷಾ ವಿಷಯಗಳಲ್ಲಿ ಅನುತ್ತೀರ್ಣರಾಗಲು ಕಾರಣ ಕಂಡುಕೊಳ್ಳಬೇಕು.
ಶಿಕ್ಷಣ ಇಲಾಖೆಯಲ್ಲಿರುವ ಅವಾಂತರ ಸರಿಪಡಿಸಿ: ಎಂಎಲ್ಸಿ ಚಿದಾನಂದ ಎಂ. ಗೌಡ
May 20 2024, 01:33 AM IST
ರಾಜ್ಯದಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಸಿಇಟಿ ವಾರ್ಷಿಕ ಪರೀಕ್ಷೆಯಲ್ಲಿ ನಡೆದ ಅವಾಂತರಗಳು ಹಾಗೂ ಪ್ರಸ್ತುತ ಶಿಕ್ಷಣ ಇಲಾಖೆಯಲ್ಲಿನ ಇತರೆ ಅವಾಂತರಗಳನ್ನು ಸರಿಪಡಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ. ಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ.
ಶಿಕ್ಷಣ ಇಲಾಖೆಯಲ್ಲಿ ನಾಲಾಯಕ್ ಮಂತ್ರಿ ಇದ್ದಾರೆ
May 09 2024, 12:46 AM IST
ರಾಜ್ಯದಲ್ಲಿ ಶಿಕ್ಷಣ ಇಲಾಖೆ ಸತ್ತುಹೋಗಿದೆ. ಶಿಕ್ಷಕರಿಗೆ ಎರಡು ತಿಂಗಳಿನಿಂದ ಸಂಬಳ ಕೊಟ್ಟಿಲ್ಲ. ಅಧಿಕಾರಿಗಳನ್ನು ಕೇಳಿದರೆ ಕೆ-2 ಸಮಸ್ಯೆ ಎಂದು ಹೇಳುತ್ತಾರೆ.
ಪಾಲಿಕೆ ಶಾಲೆ, ಕಾಲೇಜು ಶಿಕ್ಷಣ ಇಲಾಖೆಗೆ
Apr 29 2024, 01:40 AM IST
ಪಾಲಿಕೆಯ ಶಾಲಾ-ಕಾಲೇಜುಗಳನ್ನು ರಾಜ್ಯ ಶಿಕ್ಷಣ ಇಲಾಖೆಯ ಸುಪರ್ದಿಗೆ ನೀಡುವುದಕ್ಕೆ ಬಿಬಿಎಂಪಿಯು ಅಂತಿಮ ಹಂತದ ಸಿದ್ಧತೆ ನಡೆಸಿದ್ದು, ಹೊಸ ಶೈಕ್ಷಣಿಕ ವರ್ಷ ಆರಂಭಗೊಳ್ಳುವ ವೇಳೆಗೆ ಶಾಲಾ -ಕಾಲೇಜು ಹಸ್ತಾಂತರಗೊಳ್ಳುವ ಸಾಧ್ಯತೆ ಇದೆ.
5,8,9 ಫಲಿತಾಂಶ ತಡೆ : ಕಾನೂನು ಸಲಹೆ ಪಡೆದು ಮುಂದಿನ ನಿರ್ಧಾರ: ಶಿಕ್ಷಣ ಇಲಾಖೆ
Apr 09 2024, 12:49 AM IST
ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ನೇ ತರಗತಿ ಬೋರ್ಡ್ ಪರೀಕ್ಷೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿನ ಸಂಬಂಧ ಕಾನೂನು ಇಲಾಖೆ ಸಲಹೆ ಪಡೆದು ಮುಂದೇನು ಮಾಡಬೇಕೆಂದು ನಿರ್ಧರಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತೀರ್ಮಾನಿಸಿದೆ.
ಬ್ರಿಟೀಷ್ ಕೌನ್ಸಿಲ್ ಜತೆ ಶಿಕ್ಷಣ ಇಲಾಖೆ ಒಪ್ಪಂದ
Feb 27 2024, 01:36 AM IST
ರಾಜ್ಯ ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ತರಬೇತಿ, ಸಂಶೋಧನೆಗೆ ಅನುಕೂಲ ಒದಗಿಸುವ ಉದ್ಧೇಶದಿಂದ ರಾಜ್ಯ ಸರ್ಕಾರ ಬ್ರಿಟಿಷ್ ಕೌನ್ಸಿಲ್ ಜತೆ ಒಪ್ಪಂದ ಮಾಡಿಕೊಂಡಿದೆ.
ವಿದ್ಯೆ, ಅರಿವು ವಿಸ್ತರಿಸುವ ಶಿಕ್ಷಣ ಇಲಾಖೆ: ಡಿಡಿಪಿಐ ಬಸವರಾಜ
Feb 27 2024, 01:32 AM IST
ಶಿಕ್ಷಣ ಇಲಾಖೆಯ ಬೇರೆ ಬೇರೆ ಹಂತಗಳಲ್ಲಿ ಕಾರ್ಯನಿರ್ವಹಿಸಿದ ಜಿ.ಐ. ನಾಯ್ಕ, ವ್ಯಕ್ತಿಯೊರ್ವನಲ್ಲಿ ಬದ್ಧತೆ ಇದ್ದಾಗ ಅತ್ಯುತ್ತಮ ಸಾಧನೆ ಮಾಡಬಹುದು ಎನ್ನುವುದಕ್ಕೆ ನಿದರ್ಶನವಾಗಿದ್ದಾರೆ.
ಕೇಂದ್ರ ಉನ್ನತ ಶಿಕ್ಷಣ ಇಲಾಖೆಯಿಂದ ಕವಿವಿಗೆ ₹20 ಕೋಟಿ ಅನುದಾನ
Feb 21 2024, 02:01 AM IST
ಭಾರತ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಕರ್ನಾಟಕ ವಿವಿಗೆ 20 ಕೋಟಿ ಮಂಜೂರಾಗಿದ್ದು ಸಮಾಧಾನ ತಂದಿದೆ ಎಂದು ಕರ್ನಾಟಕ ವಿವಿ ಕುಲಪತಿ ಪ್ರೊ. ಕೆ.ಬಿ. ಗುಡಸಿ ಹೇಳಿದರು.
ಯಾದಗಿರಿ: ಸಮ್ಮೇಳನ ಯಶಸ್ವಿಗೆ ಶಿಕ್ಷಣ ಇಲಾಖೆ ಸಹಕಾರ ಅಗತ್ಯ
Feb 20 2024, 01:48 AM IST
ಶಹಾಪುರ ಸಮೀಪದ ಭೀಮರಾಯನ ಗುಡಿಯ ಪದವಿ ಪೂರ್ವ ಕಾಲೇಜಿನಲ್ಲಿ ಶಹಾಪುರ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಭೀಮರಾಯನ ಗುಡಿ ಹಾಗೂ ನಾಗನಟಿಗಿ ಕ್ಲಸ್ಟರ್ ವಲಯದ ಅಧಿಕಾರಿಗಳ ಹಾಗೂ ವಿವಿಧ ಶಾಲೆಗಳ ಮುಖ್ಯಗುರುಗಳ ಸಭೆ ಜರುಗಿತು.
< previous
1
2
3
4
5
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!