• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲೆ ನಿರ್ಮಿಸಿಕೊಟ್ಟ ದಾನಿಯನ್ನೇ ಮರೆತ ಶಿಕ್ಷಣ ಇಲಾಖೆ; ಸರ್ವಾಜನಿಕರ ಅಸಮಾಧಾನ

Feb 16 2024, 01:46 AM IST
ಅಂದು ಹೆದ್ದಾರಿ ಪಾರ್ಶ್ವದಲ್ಲಿದ್ದ ಖಾಲಿ ಸ್ಥಳದಲ್ಲಿ ಯು.ವಿ. ಭಟ್ ಅವರು ಶಾಲೆಗೆ ಕಟ್ಟಡ ನಿರ್ಮಿಸಿದ್ದರಿಂದ, ಇದೀಗ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಬರೋಬ್ಬರಿ ೧.೭೦ ಕೋಟಿ ರು. ಪರಿಹಾರಧನ ಲಭಿಸಲು ಕಾರಣ. ತೆರವಾದ ಕಟ್ಟಡದಲ್ಲಿದ್ದ ಯು.ವಿ. ಭಟ್ ಅವರ ತಂದೆಯ ಹೆಸರನ್ನೇ ಹೊಸ ಕಟ್ಟಡಕ್ಕೆ ಹಾಕಬೇಕೆನ್ನುವುದು ಸಾರ್ವಜನಿಕರ ಆಶಯವಾಗಿತ್ತು.

ಜನರು ಗೌರವಿಸುವ ಇಲಾಖೆಯೇ ಶಿಕ್ಷಣ ಇಲಾಖೆ

Jan 24 2024, 02:00 AM IST
ಸಮಾಜದಲ್ಲಿ ಹೆಚ್ಚಿನ ಗೌರವ ಕೊಡುವ ಇಲಾಖೆ ಎಂದರೆ ಅದು ಶಿಕ್ಷಣ ಇಲಾಖೆ ಮಾತ್ರ. ಶಿಕ್ಷಣದ ಜೊತೆ ಜೊತೆಯಲ್ಲಿ ಮಕ್ಕಳಿಗೆ ಸಂಸ್ಕಾರ ಕಲಿಸುವ ಅಗತ್ಯತೆ ಇದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಟಿ.ಎನ್. ಇನವಳ್ಳಿ ಅಭಿಪ್ರಾಯಪಟ್ಟರು.

ಶಿಕ್ಷಣ ಇಲಾಖೆ ಸುಪರ್ದಿಗೆ ಬಿಬಿಎಂಪಿ ಶಾಲೆ ನೀಡುವ ಕ್ರಮಕ್ಕೆ ತೀವ್ರ ವಿರೋಧ

Jan 09 2024, 02:00 AM IST

ಬಿಬಿಎಂಪಿ ಶಾಲೆಗಳನ್ನು ಶಿಕ್ಷಣ ಇಲಾಖೆ ಸುಪರ್ದಿಗೆ ನೀಡುವ ಕ್ರಮ ವಿರೋಧಿಸಿ ಹಾಗೂ ತಮಗೆ ಸೇವಾ ಭದ್ರತೆ ನೀಡುವಂತೆ ಆಗ್ರಹಿಸಿ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರು ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಶಿಕ್ಷಣ ಇಲಾಖೆ ಸುಪರ್ದಿಗೆ ಬಿಬಿಎಂಪಿ ಶಾಲೆ

Dec 23 2023, 01:46 AM IST
ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬ ಉದ್ದೇಶದಿಂದ ಬಿಬಿಎಂಪಿ ಶಾಲೆಗಳ ಜವಾಬ್ದಾರಿಯನ್ನು ಶಿಕ್ಷಣ ಇಲಾಖೆಗೆ ವಹಿಸಲು ನಿರ್ಧರಿಸಲಾಗಿದೆ.

ಶಿಕ್ಷಣ ಇಲಾಖೆ ಅಭಿವೃದ್ಧಿಗೆ ಸರ್ಕಾರ ಅಡ್ಡಗಾಲು: ನಾರಾಯಣಸ್ವಾಮಿ

Dec 23 2023, 01:45 AM IST
ಹಲವು ಬೆಳವಣಿಗೆಗೆ ದೇಶ ಸಾಕ್ಷಿಯಾಗಿದ್ದು, ಇದೀಗ ಕಾಂಗ್ರೆಸ್‌ ಸರ್ಕಾರ ಯಾವುದೇ ಅಭಿವೃದ್ಧಿಯನ್ನು ಮಾಡುತ್ತಿಲ್ಲ ಮಾಡಲು ಬಿಡುತ್ತಿಲ್ಲ.

ಶಿಕ್ಷಣ ಇಲಾಖೆಯೊಂದಿಗೆ ಪಿಯುಸಿ ಸೇರಿಸುವ ಯತ್ನ

Nov 09 2023, 01:00 AM IST
ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟ. ಪ್ರತ್ಯೇಕ ಇಲಾಖೆ ಇದ್ದರೆ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ. ಈ ಹಂತದಲ್ಲಿಯೇ ಅವರ ಭವಿಷ್ಯ ನಿರ್ಣಯವಾಗುವ ಕಾರಣ ಶಿಕ್ಷಣ ಇಲಾಖೆಯಿಂದ ಬೇರ್ಪಟ್ಟು ಪ್ರತ್ಯೇಕ ಇಲಾಖೆ ಆಗಬೇಕು

ಮಠ, ಮಂದಿರಗಳ ಕಾರ್ಯ ಶಿಕ್ಷಣ ಇಲಾಖೆಗೆ ಮಾದರಿ

Oct 30 2023, 12:30 AM IST
ಸಚಿವ ಮಧು ಬಂಗಾರಪ್ಪ ಹಾಗೂ ಸಂಸದ ರಾಘವೇಂದ್ರ, ಶಾಸಕ ವಿಜಯೇಂದ್ರ ವೇದಿಕೆಯಲ್ಲಿ ಅಕ್ಕಪಕ್ಕ
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved