• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉರುಸ್‌ಗೆ ಭೇಟಿ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್

Sep 07 2025, 01:00 AM IST
ಅಮ್ಮಾಜಾನ್ ಬಾವಾಜಾನ್‌ರ ದರ್ಗಾಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಎಲ್ಲರಿಗೂ ಒಳಿತು ಮಾಡಲೆಂದು ಪ್ರಾರ್ಥಿಸಿರುವುದಾಗಿ ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ಶಿಕ್ಷಣ, ಸಂಸ್ಕಾರ ನೀಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯ: ಶಾಸಕ ಭೀಮಣ್ಣ ನಾಯ್ಕ

Sep 06 2025, 01:01 AM IST
ಶಿಕ್ಷಣ ಹಾಗೂ ಸಂಸ್ಕಾರ ನೀಡುವಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ

ಬೋಧನೆ ಜತೆಗೆ ಮೌಲ್ಯಾಧಾರಿತ ಶಿಕ್ಷಣ ಅಗತ್ಯ

Sep 06 2025, 01:01 AM IST
ಪ್ರಸ್ತುತ ಶಿಕ್ಷಕರು ಬೋಧನೆ ಜತೆಗೆ ವಿದ್ಯಾರ್ಥಿಗಳಲ್ಲಿ ಉತ್ತಮ ಜೀವನದ ಮೌಲ್ಯ ಬೆಳೆಸುವತ್ತ ಗಮನ ಹರಿಸಬೇಕಿದೆ

ಶಿಕ್ಷಣ ಪ್ರಶ್ನಿಸುವ ಮನೋಭಾವ ಬೆಳೆಯುತ್ತದೆ

Sep 06 2025, 01:00 AM IST
ಶಿಕ್ಷಣ ಪಡೆದವರೇ ಪ್ರಶ್ನಿಸುವ, ಚರ್ಚಿಸುವ ಮನುಭಾವವನ್ನು ಹೆಚ್ಚಾಗಿ ಹೊಂದಿರುತ್ತಾರೆ. ಆದ್ದರಿಂದ ಜಿಲ್ಲೆಯ್ಲಲಿನ ಸಾಕ್ಷರತೆ ಪ್ರಮಾಣವನ್ನು ಉತ್ತಮ ಪಡಿಸಬೇಕು ಎನ್ನುವ ಹಿನ್ನೆಲೆಯಲ್ಲಿ 15 ವರ್ಷ ಮೇಲ್ಪಟ್ಟ ಎಲ್ಲ ವಯೋಮಾನದ ಜಿಲ್ಲೆಯ ಅನಕ್ಷರಸ್ಥರಿಗೆ ಮೂಲ ಶಿಕ್ಷಣ ದೊರೆಯುವಂತಹ ವಾತಾವರಣ ಸೃಷ್ಟಿಸಬೇಕು

ಕೌಶಲ್ಯಾಧಾರಿತ ಸಮಗ್ರ ಶಿಕ್ಷಣ ಇಂದಿನ ತುರ್ತು: ಪ್ರೊ.ಗಣಪತಿ ಸಿನ್ನೂರ

Sep 06 2025, 01:00 AM IST
ಕೌಶಲ್ಯ ಆಧಾರಿತ ಸಮಗ್ರ ಶಿಕ್ಷಣ ಇಂದು ಅನಿವಾರ್ಯವಾಗಿದ್ದು ಮಾತಿಗಿಂತ ಕೃತಿಗೆ ಬೆಲೆ ಜಾಸ್ತಿ ಎಂದು ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ಕಲಬುರಗಿಯ ವ್ಯವಹಾರ ಅಧ್ಯಯನ ವಿಭಾಗ ಸಹ ಪ್ರಾಧ್ಯಾಪಕರಾದ ಪ್ರೊ.ಗಣಪತಿ ಬಿ ಸಿನ್ನೂರ ಅಭಿಪ್ರಾಯ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗಳ ಶಿಕ್ಷಣ ಬಗ್ಗೆ ನಂಬಿಕೆ ಬರಬೇಕು

Sep 06 2025, 01:00 AM IST
ಕರ್ತವ್ಯದಲ್ಲಿ ಶಿಸ್ತು ಪಾಲನೆ ಮತ್ತು ಪ್ರತಿಭೆಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಕ ವೃತ್ತಿಯಿಂದ ದೇಶದ ಅತ್ಯುನ್ನತ ಸ್ಥಾನವಾದ ರಾಷ್ಟ್ರಪತಿಯ ಹುದ್ದೆಯನ್ನು ಅಲಂಕರಿಸಲು ಸಾಧ್ಯವಾಯಿತು. ಅಂತಹವರ ಆದರ್ಶಗಳು ಮತ್ತು ವಿಚಾರಧಾರೆಗಳನ್ನು ನಾವು ಅಳವಡಿಸಿಕೊಂಡು ಪ್ರೇರೇಪಣೆ ಆಗುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು

ಗ್ರಹಿಕೆ ಪ್ರಜ್ಞೆ ಹೆಚ್ಚಿಸುವ ಶಿಕ್ಷಣ ಅಗತ್ಯ: ಇಶಾ ಫೌಂಡೇಷನ್‌ ಸದ್ಗುರು

Sep 05 2025, 02:00 AM IST
ಮಕ್ಕಳಲ್ಲಿ ಗ್ರಹಿಕೆ ಪ್ರಜ್ಞೆ ಹೆಚ್ಚಿಸುವ ಶಿಕ್ಷಣ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಇಶಾ ಫೌಂಡೇಷನ್‌ ಸಂಸ್ಥಾಪಕರಾದ ಸದ್ಗುರು ಸಲಹೆ ನೀಡಿದರು.

ಶಿಕ್ಷಣ ಕ್ಷೇತ್ರಕ್ಕೆ ವೀರಶೈವ ಮಠಗಳ ಕೊಡುಗೆ ಅಪಾರ

Sep 05 2025, 01:00 AM IST
ಲಿ.ಚಂದ್ರಮೌಳೀಶ್ವರರು ಹರಪನಹಳ್ಳಿಯಲ್ಲಿ ನೆಲೆಯೂರದಿದ್ದರೆ ಶಿಕ್ಷಣ ಕ್ಷೇತ್ರದ ಜತೆಗೆ ತಾಲೂಕಿನ ಅಭಿವೃದ್ಧಿಯನ್ನು ನಾವುಗಳು ಊಹಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ

ಯುಟ್ಯೂಬ್‌ ಚಾನೆಲ್‌ ಮೂಲಕ ಗುಣಾತ್ಮಕ ಶಿಕ್ಷಣ

Sep 05 2025, 01:00 AM IST
ಶಿರಹಟ್ಟಿ ತಾಲೂಕಿನ ಮಾಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯೊಬ್ಬರು ವಿಭಿನ್ನ ‍ವಿಧಾನಗಳಲ್ಲಿ ಕಲಿಸುವ ಮೂಲಕ ವಿದ್ಯಾರ್ಥಿಗಳ ಅಚ್ಚುಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಶಿಕ್ಷಣ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂಎಸ್‌ಐಎಲ್‌

Sep 05 2025, 01:00 AM IST
ತಾಲೂಕಿನ ತಾಲೂಕಿನ ಚಂದಕವಾಡಿ ಕರ್ನಾಟಕ ಪಬ್ಲಿಕ್ ಶಾಲೆ, ಆಲೂರು ಹಾಗೂ ಮಂಗಲ ಸರ್ಕಾರಿ ಶಾಲೆಗಳಲ್ಲಿ ಗುರುವಾರ ನಡೆದ ಕಾರ್ಯಕ್ರಮಗಳಲ್ಲಿ 1ರಿಂದ 12ನೇ ತರಗತಿವರೆಗೆ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ವತಿಯಿಂದ 85 ಲಕ್ಷ ರು. ವೆಚ್ಚದ ನೋಟ್ ಪುಸ್ತಕಗಳನ್ನು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಉಚಿತವಾಗಿ ವಿತರಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 148
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved