• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸರು ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡಿಸಲಿ: ನಿವೃತ್ತ ಪಿಎಸ್ಐ ವೆಂಕಟೇಶಲು

Apr 03 2024, 01:35 AM IST
ಜನರು ಪೊಲೀಸರ ಮೇಲೆ ನಂಬಿಕೆ ಇಟ್ಟಿದ್ದಾರೆ. ಹಾಗಾಗಿ, ನಮ್ಮ ಕೆಲಸ ನಾವು ಮಾಡಬೇಕಿದೆ. ಅದರ ಜೊತೆಗೆ ಕುಟುಂಬಕ್ಕೆ ಸಮಯ ನೀಡಬೇಕಿದೆ ಎಂದು ನಿವೃತ್ತ ಪಿಎಸ್ಐ ವೆಂಕಟೇಶಲು ಹೇಳಿದರು.

ಜಗತ್ತಿನ ಸರ್ವ ಸಮಸ್ಯೆಗಳಿಗೂ ಪರಿಹಾರ ಶಿಕ್ಷಣ

Apr 02 2024, 01:03 AM IST
ಕಲಿತ ಜ್ಞಾನವನ್ನು ಜೀವನಕ್ಕೆ ಸಮೀಕರಿಸಿಕೊಂಡಾಗ ಅದು ಶಾಶ್ವತವಾಗುತ್ತದೆ.

ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಬೀರಪ್ಪ ಅಂಡಗಿ

Mar 31 2024, 02:07 AM IST
ಮಗುವಿನ ಸರ್ವಾಂಗೀಣ ಬೆಳವಣಿಗೆ ಜೊತೆಯಲ್ಲಿ ಗುಣಾತ್ಮಕ ಶಿಕ್ಷಣ ಸಿಗಬೇಕಾದರೆ ಅದರಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದ್ದು.

ಶಿಕ್ಷಣ ಹೆಣ್ಣನ್ನು ಸಬಲೆಯನ್ನಾಗಿ ಮಾಡಿದೆ: ಸಾಹಿತಿ ಶೈಲಜಾ ಹಾಸನ

Mar 30 2024, 12:48 AM IST
ಹೆಣ್ಣಿನ ಬದುಕು ಬದಲಾಗುತ್ತಿದೆ. ಅವಳು ಹಿಂದಿನಂತಿಲ್ಲ. ಅನಾದಿ ಕಾಲದಿಂದ ಇದ್ದ ದಾಸ್ಯದ ಬದುಕು ಇಂದಿಲ್ಲ. ಶಿಕ್ಷಣ ಅವಳನ್ನು ಸಬಲೆಯನ್ನಾಗಿಸಿದೆ ಎಂದು ಸಾಹಿತಿ ಶೈಲಜಾ ಹಾಸನ ಹೇಳಿದರು. ಸನ್ಮಾನ ಮತ್ತು ಮಹಿಳಾ ದಿನಾಚರಣೆಯ ಅಂಗವಾಗಿ ಹಾಸನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜದ ಬದಲಾವಣೆಗಾಗಿ ಸಮಾಜಕಾರ್ಯ ಶಿಕ್ಷಣ ಅವಶ್ಯ: ಶರಣಗೌಡ ಪಾಟೀಲ್

Mar 29 2024, 12:52 AM IST
ಯಾದಗಿರಿ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಜಾಗತಿಕ ಸಮಾಜಕಾರ್ಯ ದಿನಾಚರಣೆ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಯಿತು.

ಉತ್ತಮ ಪ್ರಜೆಯಾಗಲು ಶಿಕ್ಷಣ ಅವಶ್ಯ: ಕುಲಪತಿ ಡಾ. ಕೆ.ಸಿ.ವೀರಣ್ಣ

Mar 28 2024, 12:52 AM IST
ಪಾಲಕರು ತಮ್ಮ ಮಕ್ಕಳ ಆಸಕ್ತಿ ಅಭಿರುಚಿಗೆ ಅನುಗುಣವಾಗಿ ಅದೇ ಕ್ಷೇತ್ರದಲ್ಲೆ ಅವರಿಗೆ ಶಿಕ್ಷಣ ನೀಡಿ ಅವರನ್ನು ಪ್ರೋತ್ಸಾಹಿಸಬೇಕು ಎಂದು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ತಿಳಿಸಿದರು. ಬೀದರ್‌ನ ಗ್ಲೋಬಲ್ ಸೈನಿಕ ಅಕಾಡೆಮಿಯಲ್ಲಿ ಯುಕೆಜಿ ಮಕ್ಕಳ ಪದವಿ ಪ್ರದಾನ ಸಮಾರಂಭ ನಡೆಯಿತು.

ಮಹಿಳೆಯರಿಗೆ ಉತ್ತಮ ಶಿಕ್ಷಣ,ಸಂಸ್ಕಾರ ಅಗತ್ಯ: ಶರಣೆ

Mar 28 2024, 12:47 AM IST
ಮೊದಲು ಮಹಿಳೆಯರು ಜಾಗೃತರಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ಕಲಿಸಬೇಕೆಂದು ಶ್ರೀ ಗುರು ಮಲ್ಲೇಶ್ವರ ದಾಸೋಹ ಮಠದ ಲಾಳನಹಳ್ಳಿ ಮಠಾಧೀಶೆ, ಶರಣೆ ಜಯದೇವಿ ತಾಯಿ ತಿಳಿಸಿದರು.

ಮೌಲ್ಯಯುತ ಶಿಕ್ಷಣ ದೂರವಾಗುವ ಆತಂಕ: ಡಾ.ಮೋಹನ ಆಳ್ವ

Mar 27 2024, 01:09 AM IST
ರಾಜಕೀಯ ಪಕ್ಷಗಳ ಮೇಲೆ ನನಗೆ ಗೌರವ ಇದೆ, ಆದರೆ ರಾಜಕೀಯ ಪಕ್ಷಗಳಿಂದ ನಾನು ದೂರ ಇದ್ದೇನೆ. ಬಾಲ್ಯದಿಂದ ಇಲ್ಲಿವರೆಗೂ ನಾನು ಇನ್ನೊಬ್ಬರ ಜತೆ ಸ್ಪರ್ಧೆ ಮಾಡಿದವನಲ್ಲ ಎಂದು ಡಾ. ಮೋಹನ ಆಳ್ವ ಹೇಳಿದರು.

ಬಲಿಜ ಸಮಾಜದವರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕೊಡಿಸಿ: ಎಂ.ಎಸ್‌. ಶಂಕರನಾರಾಯಣ

Mar 26 2024, 01:19 AM IST
ತಮ್ಮ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕೊಡಿಸುವ ಮೂಲಕ ಉತ್ತಮ ನಾಗರಿಕರನ್ನಾಗಿ ಬೆಳಸುವ ಹೊಣೆಗಾರಿಕೆ ಬಲಿಜ ಸಮಾಜದ ಪ್ರತಿಯೊಬ್ಬರು ಪೋಷಕರ ಕರ್ತವ್ಯವಾಗಿದೆ ಎಂದು ತಾಲೂಕು ಬಲಿಜ ಸಂಘದ ಅಧ್ಯಕ್ಷ ಎಂ.ಎಸ್‌. ಶಂಕರನಾರಾಯಣ ಹೇಳಿದರು.

ಮಕ್ಕಳಿಗೆ ಶಿಕ್ಷಣ ಜತೆಗೆ ಉತ್ತಮ ಸಂಸ್ಕಾರ ನೀಡಿ: ಸಿದ್ದಲಿಂಗಯ್ಯ ಶಾಸ್ತ್ರಿ

Mar 26 2024, 01:06 AM IST
ಹುಣಸಗಿ ಪಟ್ಟಣದ ಯುಕೆಪಿ ಕ್ಯಾಂಪಿನ ಸ್ಪಂದನ ಪಬ್ಲಿಕ ಸ್ಕೂಲ್‌ನಲ್ಲಿ ಶಾಲಾ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 133
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved