• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಸಂಸ್ಥೆಗಳ ವ್ಯಾಪಾರೀಕರಣ ಸಲ್ಲದು: ಚಲವಾದಿ

May 28 2024, 01:06 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣವಾಗಬಾರದು, ಮಕ್ಕಳ ಏಳ್ಗೀಕರಣದ ಸಂಸ್ಥೆಗಳಾಗಬೇಕು. ಅಂದಾಗ ವಿದ್ಯಾರ್ಥಿಗಳು ಯಶಸ್ಸು ಕಾಣಲು ಸಾಧ್ಯವೆಂದು ನಿವೃತ್ತ ದೈಹಿಕ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ವಿದ್ಯಾಸ್ಪೂರ್ತಿ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷ ಎಸ್.ಬಿ.ಚಲವಾದಿ ಅಭಿಪ್ರಾಯ ಪಟ್ಟರು.

ಕಾಂಗ್ರೆಸ್ ಸರ್ಕಾರದಿಂದ ಶಿಕ್ಷಣ ವ್ಯವಸ್ಥೆ ಸರ್ವನಾಶ

May 28 2024, 01:05 AM IST
ಕಾಂಗ್ರೆಸ್ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಶಿಕ್ಷಕರಿಗೆ ಕೆಲಸದ ಒತ್ತಡ ಹೆಚ್ಚಾಗಿ ಬಿಪಿ, ಮಧುಮೇಹದಂತಹ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಸೋಲಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.

ಶಾಲೆಗಳ ಪ್ರಾರಂಭೋತ್ಸವಕ್ಕೆ ಶಿಕ್ಷಣ ಇಲಾಖೆ ಸಜ್ಜು..!

May 28 2024, 01:05 AM IST
ಮೇ 31ರಂದು ಶಾಲಾ ಪ್ರಾರಂಭೋತ್ಸವ ನಡೆಯಲಿದೆ. ಶಾಲೆಗೆ ತಳಿರು ತೋರಣ ಕಟ್ಟಿ, ಡೋಲು, ನಗಾರಿ ಮೂಲಕ ಮಕ್ಕಳನ್ನು ಕರೆ ತಂದು ಗುಲಾಬಿ ಹೂಗಳನ್ನು ನೀಡಿ ಸ್ವಾಗತಿಸಿ, ಸಿಹಿ ಹಂಚುವ ಮೂಲಕ ಮಕ್ಕಳನ್ನು ಆತ್ಮೀಯವಾಗಿ ಶಾಲೆಗೆ ಬರಮಾಡಿಕೊಳ್ಳಲು ಅಧಿಕಾರಿಗಳ ಚಿಂತನೆ ನಡೆಸಿದ್ದಾರೆ.

ಯುವಜನತೆ ಉತ್ತಮ ಶಿಕ್ಷಣ ಪಡೆಯಬೇಕು: ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್

May 28 2024, 01:04 AM IST
ತರೀಕೆರೆ, ಯುವ ಜನತೆ ಉತ್ತಮ ಶಿಕ್ಷಣ ಪಡೆದುಕೊಳ್ಳಲು ಮುಂದಾಗಬೇಕು ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ತಿಳಿಸಿದರು.

ಕೆನರಾ ಶಿಕ್ಷಣ ಸಂಸ್ಥೆಗಳ ಬಗ್ಗೆ ಕೇರಳ ರಾಜ್ಯಪಾಲ ಆರಿಫ್ ಖಾನ್ ಮೆಚ್ಚುಗೆ

May 28 2024, 01:02 AM IST
ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ವಾಸುದೇವ್ ಕಾಮತ್ ಹಾಗೂ ಆಡಳಿತ ಮಂಡಳಿಯ ಪ್ರಮುಖ ಮಂಗಲ್ಪಾಡಿ ನರೇಶ್ ಶೆಣೈ ಅವರು ಮಂಗಳೂರಿನಲ್ಲಿ ಸೋಮವಾರ ಕೇರಳ ರಾಜ್ಯಪಾಲರನ್ನು ಭೇಟಿಯಾಗಿ ಕೆನರಾ ಎಂಜಿನಿಯರಿಗ್ ಕಾಲೇಜು ಮುಂದಿನ ವರ್ಷ ಬೆಳ್ಳಿಹಬ್ಬ ಆಚರಿಸಲಿದ್ದು, ಈ ಸಂಭ್ರಮಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಕೋರಿಕೆ ಸಲ್ಲಿಸಿದರು.

ಕೊಪ್ಪಳ: ಸರ್ಜರಿಗೆ 3 ತಿಂಗಳು ಕಾಯ್ಬೇಕು ವರದಿ ಕೇಳಿದ ವೈದ್ಯಕೀಯ ಶಿಕ್ಷಣ ಇಲಾಖೆ

May 27 2024, 08:33 AM IST

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಸರ್ಜರಿಗೆ ಮೂರು ತಿಂಗಳು ಕಾಯಬೇಕು ಎನ್ನುವ ''ಕನ್ನಡಪ್ರಭ'' ವಿಶೇಷ ವರದಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಕೂಡಲೇ ವರದಿ ಸಲ್ಲಿಸುವಂತೆ ಕಿಮ್ಸ್‌(ಜಿಲ್ಲಾಸ್ಪತ್ರೆ)ಗೆ ವೈದ್ಯಕೀಯ ಶಿಕ್ಷಣ ಇಲಾಖೆ ಸೂಚಿಸಿದೆ.

ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಗೆ ಸರ್ಕಾರದಿಂದ ಪರಿಹಾರ

May 27 2024, 01:11 AM IST
ನಗರದ ದುರ್ಗದಸಿರಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಕಾಂಗ್ರೆಸ್‌ ಮುಖಂಡ ಪುಟ್ಟಣ್ಣಯ್ಯ ಮಾತನಾಡಿದರು.

ಕೇಂದ್ರ ಸರ್ಕಾರದಿಂದ ಶಿಕ್ಷಣ ವಿರೋಧಿ ನೀತಿ: ಅವಿಜಿತ್ ಘೋಷ್

May 27 2024, 01:02 AM IST
ಕೇಂದ್ರ ಸರ್ಕಾರ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿದೆ. ಶಿಕ್ಷಣ ಕ್ಷೇತ್ರದತ್ತ ಕೇಂದ್ರ ಸರ್ಕಾರ ಗಮನ ಹರಿಸದಿರುವುದು ದುರದೃಷ್ಟಕರ.

ಶಿಕ್ಷಣ ಕ್ಷೇತ್ರವನ್ನು ಕಾಂಗ್ರೆಸ್ ಎಂದೂ ಕಡೆಗಣಿಸಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್

May 27 2024, 01:01 AM IST
ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ವೈ.ಎ.ನಾರಾಯಣಸ್ವಾಮಿ ಅವರು, ಸದನದಲ್ಲಾಗಲಿ, ಸದನದ ಹೊರಗಾಗಲಿ ಶಿಕ್ಷಕರ ಸಮಸ್ಯೆಗಳನ್ನು ಸಮರ್ಥವಾಗಿ ಮಂಡಿಸಿ, ಪರಿಹಾರ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ.

ಯುವಕರಲ್ಲಿ ದೇಶಪ್ರೇಮ ಬೆಳೆಸುವ ಶಿಕ್ಷಣ ಅಗತ್ಯ-ಕಲ್ಯಾಣಕುಮಾರ ಶೆಟ್ಟರ್‌

May 26 2024, 01:40 AM IST
ಯುವಕರಲ್ಲಿ ದೇಶಪ್ರೇಮ ಬೆಳೆಸುವ ಶಿಕ್ಷಣ ಅಗತ್ಯವಾಗಿದೆ. ಎನ್‌ಎಸ್‌ಎಸ್‌ನಂತಹ ಶಿಬಿರಗಳು ಸಮಾಜಸೇವೆ, ದೇಶದ ಏಕತೆಗೆ ಬೇಕಾಗುವ ಸಂಸ್ಕಾರವನ್ನು ನೀಡಲಿ ಎಂದ ಪುರಸಭೆ ಮಾಜಿ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ ಆಶಯ ವ್ಯಕ್ತಪಡಿಸಿದರು.
  • < previous
  • 1
  • ...
  • 100
  • 101
  • 102
  • 103
  • 104
  • 105
  • 106
  • 107
  • 108
  • ...
  • 142
  • next >

More Trending News

Top Stories
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved