• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಪ್ರೋತ್ಸಾಹಿಸಿ: ಕೂಡಲಗಿ

Mar 10 2024, 01:30 AM IST
ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ಜನರಿಗೆ ಬೀದಿ ನಾಟಕ ಮೂಲಕ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಶಿಕ್ಷಣ, ಆರೋಗ್ಯಕ್ಕೆ ಶಾಮನೂರು ಕುಟುಂಬ ಕೊಡುಗೆ ಅಪಾರ

Mar 09 2024, 01:34 AM IST
ದಾವಣಗೆರೆ ನಗರದ ಬಿಐಇಟಿ ಕಾಲೇಜಿನ ಎಸ್ಸೆಸ್ ಮಲ್ಲಿಕಾರ್ಜುನ ಸಭಾಂಗಣದಲ್ಲಿ ಗುರುವಾರ ಎಸ್ಸೆಸ್ ಕೇರ್ ಟ್ರಸ್ಟ್‌ನ 5ನೇ ವಾರ್ಷಿಕೋತ್ಸವ ಸಂಸಾಧನ ಕಾರ್ಯಕ್ರಮ ಜರುಗಿತು.

ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು: ರಡ್ಡೇರ

Mar 08 2024, 01:49 AM IST
ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳು ಭಾಗವಹಿಸಿದರೆ ಬೌದ್ಧಿಕ ಹಾಗೂ ಶಾರೀರಿಕ ಬೆಳವಣಿಗೆಯಾಗುತ್ತದೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎ. ರಡ್ಡೇರ ಹೇಳಿದರು.

ಗಡಿ ಭಾಗದಲ್ಲಿ ಕನ್ನಡ ಶಿಕ್ಷಣ ಶ್ಲಾಘನೀಯ: ಶಾಸಕ ಯಶವಂತರಾಯಗೌಡ

Mar 08 2024, 01:49 AM IST
ಇಂಡಿ: ಇಂಡಿ ಕರ್ನಾಟಕ-ಮಹಾರಾಷ್ಟ್ರಗಡಿ ಭಾಗದಲ್ಲಿ ಕನ್ನಡದಲ್ಲಿ ಶಿಕ್ಷಣ ನೀಡುವ ಮೂಲಕ ಕನ್ನಡ ನಾಡಿನ ಹಿರಿಮೆ ಗರಿಮೆ ಶ್ರೀಮಂತಗೊಳಿಸುತ್ತಿರುವ ಶೈಕ್ಷಣಿಕ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದ್ದು, ಕ್ಷೇತ್ರ ಶೈಕ್ಷಣಿಕವಾಗಿ ಪ್ರಗತಿ ಕಾಣುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.

ಗಡಿ ಭಾಗದಲ್ಲಿ ಕನ್ನಡ ಶಿಕ್ಷಣ ಹಿರಿಮೆ: ಶಾಸಕ ಯಶವಂತರಾಯಗೌಡ

Mar 07 2024, 01:53 AM IST
ಇಂಡಿ: ಇಂಡಿ ಕರ್ನಾಟಕ- ಮಹಾರಾಷ್ಟ್ರಗಡಿ ಭಾಗದಲ್ಲಿ ಕನ್ನಡದಲ್ಲಿ ಶಿಕ್ಷಣ ನೀಡುವ ಮೂಲಕ ಕನ್ನಡ ನಾಡಿನ ಹಿರಿಮೆ ಗರಿಮೆ ಶ್ರೀಮಂತಗೊಳಿಸುತ್ತಿರುವ ಶೈಕ್ಷಣಿಕ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದ್ದು, ಕ್ಷೇತ್ರ ಶೈಕ್ಷಣಿಕವಾಗಿ ಪ್ರಗತಿ ಕಾಣುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕದಲ್ಲೂ ಎನ್‌ಇಪಿ ಶಿಕ್ಷಣ ಜಾರಿಯಾಗಲಿ: ಎಸ್.ವಿ. ಸಂಕನೂರ

Mar 07 2024, 01:49 AM IST
ಬಾಗಲಕೋಟೆ ನಗರದ ಬಿ.ವ್ಹಿ.ವ್ಹಿ. ಸಂಘದ ಪಾಲಿಟೇಕ್ನಿಕ್ ಕಾಲೇಜು ಸಭಾಂಗಣದಲ್ಲಿ ಭಾರತೀಯ ಜನತಾ ಪಕ್ಷದಿಂದ ಹಮ್ಮಿಕೊಂಡಿದ್ದ ಯುವ ಮತದಾರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಎಸ್.ವಿ. ಸಂಕನೂರ, 21ನೇ ಶತಮಾನಕ್ಕೆ ಬೇಕಾಗುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್.ಇ.ಪಿ) ಕರ್ನಾಟಕದಲ್ಲೂ ಜಾರಿ ಅಗತ್ಯವಾಗಿದೆ ಎಂದರು.

ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಲು ಪಾಲಕರು ಮುಂದಾಗಿ: ಶ್ರೀಶೈಲ್

Mar 06 2024, 02:21 AM IST
ಹುಣಸಗಿ ಪಟ್ಟಣದ ಯುಕೆಪಿ ಕ್ಯಾಂಪನ್ ಕಲ್ಯಾಣ ಮಂಟಪದಲ್ಲಿ ನಡೆದ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಶಿಕ್ಷಣ ಸ್ಥಂಸ್ಥೆಗಳಿಂದ ಜಯಪುರದಲ್ಲಿ ಸಂವಿಧಾನ ಜಾಗೃತಿ ಜಾಥಾ

Mar 06 2024, 02:18 AM IST
ಭಾರತದ ಸಂವಿಧಾನವು ಹಲವಾರು ತಜ್ಞರ ಪರಿಶ್ರಮ ಹಾಗೂ ವಿವಿಧ ಕ್ಷೇತ್ರಗಳ ಪ್ರಾವೀಣ್ಯ ವ್ಯಕ್ತಿಗಳ ತಂಡದ ಅಧ್ಯಯನ, ತಜ್ಞತೆ ಹಾಗೂ ಹಲವು ಚರ್ಚೆಗಳ ಪರಿಣಾಮ ರಚನೆಯಾಗಿದ್ದು ಕರಡು ಸಮಿತಿ ಅಧ್ಯಕ್ಷರಾಗಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಭಾರತದ ಸಂವಿಧಾನದ ರಚನೆಯಲ್ಲಿ ಅವಿಸ್ಮರಣೀಯವಾಗಿದೆ.

ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಕಲ್ಪಿಸಿ: ಡಾ. ಮೇಟಿ

Mar 06 2024, 02:16 AM IST
ಶಹಾಪುರ ತಾಲೂಕಿನ ದೋರನಹಳ್ಳಿಯ ಡಿ.ಡಿ.ಯು ಸೆಂಟ್ರೇಲ್ ಸ್ಕೂಲ್ ನಲ್ಲಿ ನಡೆದ 4ನೇ ವಾರ್ಷಿಕೋತ್ಸವದ ಸ್ನೇಹ ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಮುಂದಾಗಿ: ಸಚಿವ ಶರಣಬಸಪ್ಪಗೌಡ ದರ್ಶನಾಪೂರ

Mar 05 2024, 01:37 AM IST
ಯಾದಗಿರಿ ತಾಲೂಕಿನ ಹೆಡಗಿಮದ್ರಾ ಗ್ರಾಮದಲ್ಲಿ ನಡೆದ ಶಾಂತಶಿವಯೋಗೀಶ್ವರ ಮಠದ ಎಸ್‌ಎಸ್ ವಿದ್ಯಾಪೀಠದ ಶಾಲಾ ವಾರ್ಷಿಕೋತ್ಸವವನ್ನು ಸಚಿವ ದರ್ಶನಾಪುರ ಉದ್ಘಾಟಿಸಿದರು.
  • < previous
  • 1
  • ...
  • 103
  • 104
  • 105
  • 106
  • 107
  • 108
  • 109
  • 110
  • 111
  • ...
  • 133
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved