• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಅಗತ್ಯ: ರಾಮಕೃಷ್ಣ ಸಾಳೆ

Feb 23 2024, 01:53 AM IST
ಬೀದರ್‌ನ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ನಡೆದ ತಂದೆ-ತಾಯಿ ಪೂಜೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಕ್ಕಳು ಪಾಲಕರ ಪಾದಪೂಜೆ ಸಲ್ಲಿಸಿ, ಆರತಿ ಬೆಳಗಿ ಆಶೀರ್ವಾದ ಪಡೆದರು. ವಿವಿಧ ಚಲನಚಿತ್ರ ಹಾಡುಗಳ ತಾಳಕ್ಕೆ ತಕ್ಕಂತೆ ಮಕ್ಕಳು ಪ್ರದರ್ಶಿಸಿದ ನೃತ್ಯ ಸಭಿಕರನ್ನು ಮಂತ್ರಮುಗ್ಧಗೊಳಿಸಿತು.

ಆರೋಗ್ಯ, ಶಿಕ್ಷಣ ಒಂದೇ ನಾಣ್ಯದ 2 ಮುಖಗಳು: ಸೋಮಶೇಖರ್‌

Feb 23 2024, 01:49 AM IST
ಮಕ್ಕಳ ಶಿಕ್ಷಣ ಮತ್ತು ಅವರ ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳು ಇದ್ದಂತೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್‌ ತಿಳಿಸಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಿ

Feb 23 2024, 01:47 AM IST
ಕುಂದಾಣ: ನಾಡಿನ ಸರ್ಕಾರಿ ಕನ್ನಡ ಶಾಲೆಗಳೆಂದರೆ ನನಗೆ ಅತಿಯಾದ ಪ್ರೀತಿ. ಕನ್ನಡ ಶಾಲೆಗಳು ಉಳಿಯಬೇಕೆಂದರೆ, ಅಭಿವೃದ್ಧಿಯಾಗಬೇಕು. ಗ್ರಾಮೀಣ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ತಿಳಿಸಿದರು.

ಮಹಿಳೆಯರಿಗೆ ಶಿಕ್ಷಣ ಪಡೆಯಲು ಸ್ಪೂರ್ತಿ ಸಾವಿತ್ರಿ ಬಾಯಿ ಪುಲೆ: ಸೂರಿ ಶ್ರೀನಿವಾಸ್

Feb 23 2024, 01:47 AM IST
ಸಾವಿತ್ರಿ ಬಾಯಿ ಪುಲೆ ಅವರು ಮಾಡಿದ ಮಹಿಳಾ ಸಮಾನತೆ ಆಂದೋಲನದಿಂದ ಇಡೀ ರಾಷ್ಟ್ರ ವ್ಯಾಪ್ತಿಯಲ್ಲಿ ಮಹಿಳೆಯರಿಗೆ ಶಿಕ್ಷಣ ಪಡೆಯಲು ಸ್ಪೂರ್ತಿಯಾಯಿತು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

ಶಿಕ್ಷಣ, ಸಂಘಟನೆಯ ಮೂಲಕ ಅಭಿವೃದ್ಧಿ ಸಾಧ್ಯ: ಪಿಎಸ್‌ಐ ಗಡ್ಡೆಪ್ಪ

Feb 22 2024, 01:52 AM IST
ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೆ ಅಲ್ಲಿವರೆಗೂ ಮೀಸಲಾತಿ ಇರುತ್ತದೆ.

ಶಿಕ್ಷಣ ಹಕ್ಕು ಜಾರಿಗೊಳಿಸುವ ಪಕ್ಷಗಳಿಗೆ ಮತ ನೀಡಿ

Feb 22 2024, 01:46 AM IST
ಸಾರ್ವಜನಿಕ ಶಿಕ್ಷಣ ಗಟ್ಟಿಗೊಳಿಸಲು ಹಾಗೂ ಶಿಕ್ಷಣ ಹಕ್ಕು ಮತ್ತು ಕಾಯಿದೆ ಜಾರಿಗೊಳಿಸುವ ಪಕ್ಷಗಳಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿ ಎಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ.ಪಿ ಕರೆ ನೀಡಿದರು.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ

Feb 22 2024, 01:45 AM IST
ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಮುಂದಾಗಬೇಕು. ಅಂದಾಗ ಮಾತ್ರ ಮಕ್ಕಳು ಸರ್ವಾಂಗೀಣ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಜಿಲ್ಲಾ ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವಾನಂದ ಶೇಲ್ಲಿಕೇರಿ ಹೇಳಿದರು.

ಯುವ ಸಮುದಾಯ ಅಭಿವೃದ್ಧಿ ಹೊಂದಲು ಶಿಕ್ಷಣ ಅತೀ ಅವಶ್ಯ

Feb 21 2024, 02:03 AM IST
ಸಮಾಜದಲ್ಲಿ ಗೌರವಯುತವಾಗಿ ಬಾಳಲು ಶಿಕ್ಷಣ ಮುಖ್ಯ. ಸಮಾಜದಲ್ಲಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಮುಂದಿನ ಪೀಳಿಗೆ ಸಮಗ್ರ ಅಭಿವೃದ್ಧಿ ಹೊಂದಲು ಶಿಕ್ಷಣದ ಪಾತ್ರ ಬಹಳಷ್ಟಿದೆ ಎಂದು ಬೆಳಗಾವಿ ಎಂ.ಎನ್.ಆರ್ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯೆ ಡಾ.ನಿರ್ಮಲ ಬಟ್ಟಲ ಅವರು ತಿಳಿಸಿದರು.

ಮಗು ಗುಣಮಟ್ಟದ ಶಿಕ್ಷಣ ಪಡೆಯಲಿ

Feb 21 2024, 02:02 AM IST
ಪ್ರತಿ ಮಗು ಗುಣಮಟ್ಟದ ಶಿಕ್ಷಣ ಪಡೆಯಬೇಕು. ಉತ್ತಮ ಕಲಿಕೆ ಹಾಗೂ ಅಭ್ಯಾಸದಿಂದ ಸಮಾಜಮುಖಿ ಚಿಂತನೆಗಳನ್ನು ಹೊಂದಬಹುದು, ಶಿಕ್ಷಣದಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ. ಮನ್ನಿಕೇರಿ ಹೇಳಿದರು.

ಕೇಂದ್ರ ಉನ್ನತ ಶಿಕ್ಷಣ ಇಲಾಖೆಯಿಂದ ಕವಿವಿಗೆ ₹20 ಕೋಟಿ ಅನುದಾನ

Feb 21 2024, 02:01 AM IST
ಭಾರತ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಕರ್ನಾಟಕ ವಿವಿಗೆ 20 ಕೋಟಿ ಮಂಜೂರಾಗಿದ್ದು ಸಮಾಧಾನ ತಂದಿದೆ ಎಂದು ಕರ್ನಾಟಕ ವಿವಿ ಕುಲಪತಿ ಪ್ರೊ. ಕೆ.ಬಿ. ಗುಡಸಿ ಹೇಳಿದರು.
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 133
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved