• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜದಲ್ಲಿ ಶಿಕ್ಷಣ ಪ್ರಮುಖ ಆದ್ಯತೆಯಾಗಲಿ

Mar 02 2024, 01:47 AM IST
ಸ್ವಯಂ ಸೇವಾ-ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಡಿ ಇಡುತ್ತಿರುವುದು ಇದೊಂದು ಉತ್ತಮ ಬೆಳವಣಿಗೆಯಾಗಿದೆ, ಸಂಸ್ಥೆಗಳ ಯೋಜನಾ ಬದ್ಧತೆ ಮತ್ತು ಕಾರ್ಯವೈಖರಿ, ಸರ್ಕಾರದ ಮೇಲಿನ ಜವಾಬ್ದಾರಿ ಭಾಗಷಃ ಇಳಿಸಿದೆ ಎಂದರೂ ತಪ್ಪಾಗುವುದಿಲ್ಲ ಇದರಲ್ಲಿ ಸರ್ವೋದಯ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಾರ್ಯ ಶ್ಲಾಘನೀಯ

ಓಬಿಸಿಗೆ 27% ಶಿಕ್ಷಣ ಮೀಸಲು ನೀಡಿದ ಮೋದಿ: ಈಶ್ವರಪ್ಪ

Mar 01 2024, 02:16 AM IST
ಪ್ರಧಾನಿ ಮೋದಿರವರ ಜಾತಿಯನ್ನು ಪ್ರಶ್ನಿಸುವ ಕಾಂಗ್ರೆಸ್‌ ಹಿಂದುಳಿದವರಿಗೆ ಏನು ಕೊಡುಗೆ ನೀಡಿದೆ ಹಿಂದುಳಿದವರನ್ನು ಮೊದಲು ಪ್ರಧಾನಿಯಾಗಿಸಿದ ಹೆಗ್ಗಳಿಕೆ ಬಿಜೆಪಿಯದ್ದು ಶಿಕಾರಿಪುರದಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗದ ಬೃಹತ್ ಸಮಾವೇಶದಲ್ಲಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ: ಸೋಮಶೇಖರ ನೀಲೊಗಲ್

Feb 29 2024, 02:08 AM IST
ಸೇವಾಲಾಲ ಮಹಾರಾಜರ ತಂದೆ, ತಾಯಿಗಳಿಗೆ ೧೧ ವರ್ಷಗಳ ಕಾಲ ಮಕ್ಕಳಾಗಿದ್ದಿಲ್ಲ. ಮಾರಿಕಾಂಬೆ ದೇವಿಯ ವರದಿಂದ ಶ್ರೀಸೇವಾಲಾಲರು ಹುಟ್ಟಿದರು.

ಉನ್ನತ ಸ್ಥಾನಕ್ಕೆ ಏರಲು ಶಿಕ್ಷಣ ಹೆಚ್ಚು ಸಹಕಾರಿ: ಡಾ.ಎಸ್. ಉಮೇಶ್

Feb 28 2024, 02:38 AM IST
ಕಲಿಕೆಯಲ್ಲಿ ಮಿತಿ ಇರಬಾರದು. ಜ್ಞಾನದ ದೃಷ್ಟಿಯಿಂದ ಎಲ್ಲವನ್ನು ಕಲಿಯಬೇಕಾದದ್ದು ಅಗತ್ಯವಾದದ್ದು. ಕಲಿಕೆಯನ್ನು ಅಳವಡಿಕೆ ಮಾಡಿಕೊಳ್ಳಬೇಕು. ಅದರಿಂದ ಗಳಿಕೆಯತ್ತ ಮುಖ ಮಾಡಬೇಕು. ಇದು ಜೀವನದಲ್ಲಿ ಸಾಧನೆಗೆ ದಾರಿ

ಸಿದ್ಧಗಂಗಾ ಶ್ರೀ ಹೆಸರಿನಲ್ಲಿ ಶಿಕ್ಷಣ ಸೇವೆ ಶ್ಲಾಘನೀಯ: ಜಯಮೃತ್ಯುಂಜಯ ಶ್ರೀ

Feb 28 2024, 02:36 AM IST
ಇಂಡಿ: ಸಿದ್ಧಗಂಗಾ ಶ್ರೀಗಳ ಹೆಸರಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಿ ಗ್ರಾಮೀಣ ಭಾಗದಲ್ಲಿ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯವಾದದ್ದು ಎಂದು ಕೂಡಲ ಸಂಗಮ ಪಂಚಮಸಾಲಿ ಲಿಂಗಾಯತ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ವಾಲ್ಮೀಕಿ ಸಮಾಜದ ಯುವಕರು ಉನ್ನತ ಶಿಕ್ಷಣ ಪಡೆಯಲಿ: ರಾಹುಲ್ ಜಾರಕಿಹೊಳಿ

Feb 28 2024, 02:36 AM IST
ಕುಷ್ಟಗಿ ತಾಲೂಕಿನ ನಿಲೋಗಲ್ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನೂತನ ದೇವಸ್ಥಾನದ ಲೋಕಾರ್ಪಣೆ, ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ವಾಲ್ಮೀಕಿ ನೌಕರರ ಸನ್ಮಾನ ಸಮಾರಂಭ, ಸಾಮೂಹಿಕ ವಿವಾಹ ಹಾಗೂ ವಾಲ್ಮೀಕಿ ಪೀಠದ ಪ್ರಸನ್ನನಾನಂದ ಮಹಾಸ್ವಾಮಿಗಳ ತುಲಾಭಾರ ಕಾರ್ಯಕ್ರಮ ನಡೆಯಿತು.

ಶಿಕ್ಷಣ ವ್ಯಕ್ತಿತ್ವ ರೂಪಿಸುವ ಮಾಧ್ಯಮ: ಉಮೇಶ್

Feb 28 2024, 02:36 AM IST
ಬಾಳೆಹೊನ್ನೂರು ಸಮೀಪದ ಕುಂದೂರು ಅಪೂರ್ವ ಸ್ವ ಸಹಾಯ ಸಂಘದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ವಕೀಲ ಎಚ್.ಎಚ್.ಕೃಷ್ಣಮೂರ್ತಿ ಅವರಿಗೆ ಅಪೂರ್ವ ಸಹಕಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಲಿಂಗಬೇಧ ಬಿಟ್ಟು ಮಕ್ಕಳಿಗೆ ಸಮಾನತೆ ಶಿಕ್ಷಣ ನೀಡಬೇಕು: ಬಿಇಒ ಜಕಣಾಚಾರಿ

Feb 28 2024, 02:34 AM IST
ಜಾತಿ, ಧರ್ಮ ಹಾಗೂ ಅದಕ್ಕಿಂತ ಮುಖ್ಯವಾಗಿ ಲಿಂಗಬೇಧ ಬಿಟ್ಟು ಮಕ್ಕಳಿಗೆ ಸಮಾನತೆಯೊಂದಿಗೆ ಶಿಕ್ಷಣ ನೀಡಬೇಕು.

ಶಾಲಾ ಪೂರ್ವ ಶಿಕ್ಷಣ ಪದ್ಧತಿಯಿಂದ ಮಕ್ಕಳ ಸರ್ವತೋಮುಖ ಅಭಿವೃದ್ಧಿ: ನಲಿನ್ ಅತುಲ್

Feb 28 2024, 02:31 AM IST
ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಮಕ್ಕಳ ಹಬ್ಬ: 2023-24 ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಉದ್ಘಾಟಿಸಿದರು. ಈ ಯೋಜನೆಯು ದೇಶಕ್ಕೆ ಮಾದರಿಯಾಗಿದೆ ಎಂದು ಹೇಳಿದರು.

ಲೌಕಿಕ ಶಿಕ್ಷಣಕ್ಕಿಂತ ನೈತಿಕ ಶಿಕ್ಷಣ ನೀಡಬೇಕು

Feb 27 2024, 01:37 AM IST
ಚಿಕ್ಕೋಡಿ : ಗಡಿಯಲ್ಲಿ ಕನ್ನಡದ ಹಣತೆ ಹಚ್ಚಿ ಜ್ಞಾನದ ಜ್ಯೋತಿ ಬೆಳಗಿ ಸಂಸ್ಕಾರವಂತ ಮಕ್ಕಳನ್ನು ನಿರ್ಮಿಸುತ್ತಿರುವ ನಿಸರ್ಗ ಶಿಕ್ಷಣ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪ್ರೊ.ಮಿಥುನ ಅಂಕಲಿ ಹೇಳಿದರು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 142
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved