• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಅನುಕೂಲ ಮಾಡಿ: ನಾಗೇಶ

May 31 2025, 12:38 AM IST
ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಸರ್ಕಾರ ಪ್ರತಿ ವರ್ಷವೂ ಅತಿಥಿ ಶಿಕ್ಷಕರ ನೇಮಕ ಮಾಡಿ ಕೈ ತೊಳೆದುಕೊಳ್ಳುವುದನ್ನು ಬಿಟ್ಟು ಕಾಯಂ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳುವ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಅನುಕೂಲ ಮಾಡಿಕೊಡಬೇಕು ಎಂದು ಪುರಸಭೆ ಉಪಾಧ್ಯಕ್ಷ ನಾಗೇಶ್ ಹುಬ್ಬಳ್ಳಿ ಹೇಳಿದರು.

ಸರ್ಕಾರಿ ಶಾಲೆಯಿಂದ ಗುಣಮಟ್ಟದ ಶಿಕ್ಷಣ ದೊರೆಯಲಿದೆ: ಬಿಇಒ ಆರ್.ಪುಷ್ಪಾ

May 31 2025, 12:31 AM IST
ಪಿಎಂಶ್ರೀ ಯೋಜನೆ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಮತ್ತು ಅತ್ಯಾಧುನಿಕ ಮಾದರಿಯಲ್ಲಿ ಮಕ್ಕಳಿಗೆ ಬೋಧನಾ ಸೌಲಭ್ಯ ಕಲ್ಪಿಸುವುದು ಇದರ ಆಶಯವಾಗಿದ್ದು, ಈ ಯೋಜನೆ ಮೂಲಕ ಶಾಲೆಗೆ ಹಲವು ಸೌಲಭ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಪುಷ್ಪಾ ಹೇಳಿದರು.

ಶಿಕ್ಷಕರು ಮಕ್ಕಳಿಗೆ ಸಂಸ್ಕಾರ ಮತ್ತು ನೈತಿಕ ಶಿಕ್ಷಣ ನೀಡಬೇಕು-ಹೊರಟ್ಟಿ

May 31 2025, 12:06 AM IST
ಮಕ್ಕಳಿಗೆ ನೈತಿಕ ಮತ್ತು ಸಂಸ್ಕಾರದ ಶಿಕ್ಷಣವನ್ನು ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಶಿಕ್ಷಕರು ಇಂದು ಅನೇಕ ಒತ್ತಡದಲ್ಲಿ ಮಕ್ಕಳಿಗೆ ಪಾಠ ಹೇಳಬೇಕಾದ ಸ್ಥಿತಿ ಇದೆ. ಒತ್ತಡ ಕಡಿಮೆ ಮಾಡಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವಂತೆ ಶಿಕ್ಷಣ ಸಚಿವರ ಜೊತೆ ಚರ್ಚಿಸುತ್ತೇನೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ, ಉನ್ನತ ಶಿಕ್ಷಣ ಪಡೆಯಿರಿ

May 30 2025, 11:49 PM IST
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದರೆ ಉನ್ನತ ಶಿಕ್ಷಣ ಪಡೆದು ಉತ್ತಮ ಸ್ಥಾನ ಪಡೆಯಬಹುದು ಎಂದು ಶಾಸಕ ಡಿ. ರವಿಶಂಕರ್ ಹೇಳಿದರು.

ಬದುಕು ಋಣಗಳ ಗಣಿ: ಶಿಕ್ಷಣ ತಜ್ಞ ಮಾಗಳದ

May 30 2025, 12:43 AM IST
ಬದುಕನ್ನು ಗೌರವಿಸುವುದು ಎಂದರೆ ಅದನ್ನು ಸಾಧನೆಗಳಿಂದ ಸಾರ್ಥಕಗೊಳಿಸುವುದು. ನಮ್ಮ ವೃತ್ತಿ ಕೇವಲ ನಮ್ಮ ಜೀವನೋಪಾಯಕ್ಕಾಗಿ ಅಲ್ಲ, ಅದು ನಮ್ಮ ಜೀವನ ವಿಕಾಸಕ್ಕಾಗಿ ಮಾಧ್ಯಮವಾಗಿದೆ.

ಜೀವನದಲ್ಲಿ ಹಣ ಮುಖ್ಯವಲ್ಲ, ಶಿಕ್ಷಣ, ಗುಣ ಮುಖ್ಯ: ಕುರುಬ ಸಮಾಜದ ಮುಖಂಡ ಬಿ.ಸಿದ್ದಪ್ಪ

May 29 2025, 12:37 AM IST
ಪ್ರತಿಯೊಬ್ಬರ ಜೀವನದಲ್ಲಿ ಹಣ ಮುಖ್ಯವಲ್ಲ, ಬದಲಿಗೆ ಉತ್ತಮ ಶಿಕ್ಷಣ ಮುಖ್ಯವಾಗುತ್ತದೆ, ವಿದ್ಯೆ ಯಾರೂ ಕೂಡ ಕದಿಯಲಾಗದ ಸಂಪತ್ತಾಗಿದೆ ಎಂದು ಅಹಿಂದ್ ಮತ್ತು ಕುರುಬ ಸಮಾಜದ ಮುಖಂಡ ಬಿ.ಸಿದ್ದಪ್ಪ ಹೇಳಿದರು.

ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿಗೆ ಖಂಡನೆ

May 28 2025, 11:49 PM IST
ಮಾಗಡಿ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು 1983ರಿಂದಲೂ ರಾಜಕಾರಣದಲ್ಲಿದ್ದು, ಯಾವುದೇ ಒಂದು ಕಪ್ಪುಚುಕ್ಕೆ ಇಲ್ಲದೇ ಶುದ್ಧ ಹಸ್ತದ ರಾಜಕಾರಣಿಯಾಗಿದ್ದಾರೆ ಎಂದು ಸಂಬುದ್ಧ ಜನಸೇವಾ ಟ್ರಸ್ಟ್ ಅಧ್ಯಕ್ಷ ಶಿವಶಂಕರ್ ತಿಳಿಸಿದರು.

ಧಾರ್ಮಿಕ ಕೇಂದ್ರಗಳು ಅನ್ನದಾನ, ಶಿಕ್ಷಣ, ಸೇವಾ ಕೇಂದ್ರಗಳಾಗಿವೆ: ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

May 28 2025, 01:56 AM IST
ಧಾರ್ಮಿಕ ಕೇಂದ್ರಗಳು ಜನರನ್ನು ಒಂದೆಡೆ ಸೇರಿಸುವ ಸಾಂಸ್ಕೃತಿಕ ಕೇಂದ್ರದ ಜೊತೆಗೆ ಶಿಕ್ಷಣ, ಅನ್ನದಾನ ಹಾಗೂ ಸೇವಾ ಕರ್ಮಗಳ ಕೇಂದ್ರವಾಗಿದೆ ಎಂದು ಚಿತ್ರದುರ್ಗ ಬೋವಿ ಗುರು ಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.

ಇನ್ನು ಕನ್ನಡದಲ್ಲೇ ಸಿಬಿಎಸ್ಇ ಪ್ರಾಥಮಿಕ ಶಿಕ್ಷಣ!

May 27 2025, 05:13 AM IST

ಮಕ್ಕಳಿಗೆ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣಕ್ಕೆ ಒತ್ತು ನೀಡುವ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಮುಂದಾಗಿರುವ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ

ಶಿಕ್ಷಣ ಬಲಹೀನಗೊಳಿಸುತ್ತಿರುವ ಸರ್ಕಾರ-ರಾಠೋಡ

May 27 2025, 12:21 AM IST
ಪಟ್ಟಣದ ಡಿ. ದೇವರಾಜ ಅರಸು ಬಾಲಕರ ಮೆಟ್ರಿಕ್‌ ನಂತರದ ವಸತಿ ನಿಲಯದಲ್ಲಿ ಎಸ್‌ಎಫ್‌ಐ ತಾಲೂಕು ಸಮಿತಿ ನೇತೃತ್ವದಲ್ಲಿ ರಾಜ್ಯಮಟ್ಟದ ಅಧ್ಯಯನ ಶಿಬಿರದ ಕರಪತ್ರ ಬಿಡುಗಡೆ ಮಾಡಲಾಯಿತು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 133
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved