• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ, ಆರೋಗ್ಯ, ಕುಡಿವ ನೀರಿಗೆ ಆದ್ಯತೆ: ಶಾಸಕ ಬಿ.ದೇವೇಂದ್ರಪ್ಪ

Jan 27 2024, 01:21 AM IST
ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಶಿಕ್ಷಣ, ಆರೋಗ್ಯ, ಆಹಾರ, ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗುವುದು. ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಂದಿನ ಗುರಿ. ಮೀಸಲಾತಿ, ಐಕ್ಯತೆ, ಸಮಾನತೆ ಸಂವಿಧಾನದಲ್ಲಿ ಎಲ್ಲರಿಗೂ ನೀಡಲಾಗಿದೆ.

ಪ್ರತಿಯೊಬ್ಬರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು: ಸಿಎಂ ಸಿದ್ದರಾಮಯ್ಯ

Jan 26 2024, 01:50 AM IST
ಕೊಟ್ಟಮುಡಿಯ ಮರ್ಕಜುಲ್ ಹಿದಾಯ ಎಜುಕೇಶನ್ ಸೆಂಟರ್ ವತಿಯಿಂದ 6 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಪ್ರಥಮ ದರ್ಜೆ ಕಾಲೇಜು ಹಾಗೂ ಹೆಣ್ಣು ಮಕ್ಕಳ ವಸತಿಗೃಹದ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.

ಗುರಿ ಸಾಧಿಸಲು ಉನ್ನತ ಶಿಕ್ಷಣ ಪಡೆಯಿರಿ: ಮಲ್ಲೇಶ್

Jan 26 2024, 01:49 AM IST
ರಾಮನಗರ: ಇಂದು ಜ್ಞಾನ ಸಂಪಾದನೆಗೆ ಶಿಕ್ಷಣ ತೀರಾ ಅವಶ್ಯಕ, ಉತ್ತಮ ಶಿಕ್ಷಣ ಪಡೆದು ಜೀವನದ ಗುರಿ ಸಾಧಿಸಿ ಎಂದು ಬಿಡದಿಯ ಉಪ ತಹಸೀಲ್ದಾರ್ ಎಂ.ಮಲ್ಲೇಶ್ ಕರೆ ನೀಡಿದರು.

ಮಕ್ಕಳಿಗೆ ನೈತಿಕ ಶಿಕ್ಷಣ ಅಗತ್ಯ: ಶಾಸಕ‌ ಜಿ.ಎಸ್. ಪಾಟೀಲ

Jan 26 2024, 01:48 AM IST
ಪರೀಕ್ಷಾ ದೃಷ್ಟಿಯಿಂದ ಮಕ್ಕಳು ಕೇವಲ ಅಂಕ ಗಳಿಸುವುದೇ ಶಿಕ್ಷಣವಾಗದೇ, ಮೌಲ್ಯಯುತ ವ್ಯಕ್ತಿತ್ವ ನಿರ್ಮಿಸುವಲ್ಲಿ ನೈತಿಕ ಶಿಕ್ಷಣ ಅತೀ ಮುಖ್ಯವಾಗಿದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಉನ್ನತ ಶಿಕ್ಷಣ ಕೊಡಿಸಿ: ಪಿಡಿಒ ಮಹೇಶ್

Jan 25 2024, 02:03 AM IST
ಕೃಷಿ ಕ್ಷೇತ್ರದಿಂದ ಹಿಡಿದು ಎಲ್ಲಾ ಕ್ಷೇತ್ರದಲ್ಲಿಯೂ ಹೆಣ್ಣು ಸಾಧನೆ ಮಾಡಿದ್ದಾಳೆ. ಹೆಣ್ಣನ್ನು ಕೇವಲ ಹೆಣ್ಣೆಂದು ಅಲ್ಲಗಳೆಯುವ ಬದಲು ಆಕೆಗೆ ಉತ್ತಮ ಅವಕಾಶ, ಸಮಾನತೆ ಕಲ್ಪಿಸಿ ಕೊಡಬೇಕು.

ಮೌಲ್ಯಯುತ ಶಿಕ್ಷಣ ನೀಡಲು ಶಿಕ್ಷಕರು ಪ್ರಯತ್ನಿಸಿ

Jan 25 2024, 02:02 AM IST
ಶಿಕ್ಷಕರು ಶೈಕ್ಷಣಿಕ ಚಟುವಟಿಕೆಗಳ ಕುರಿತು ಚರ್ಚ ನಡೆಸುವ ಮೂಲಕ ಮೌಲ್ಯಯುತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಕಾರ್ಯ ಮಾಡುವುದು ಅಗತ್ಯ

ಜಾಲಪ್ಪ ಶಿಕ್ಷಣ ಸಂಸ್ಥೆ, ಲಯನ್ಸ್‌ ಕ್ಲಬ್‌ನಲ್ಲಿ ಶ್ರೀರಾಮೋತ್ಸವ

Jan 25 2024, 02:01 AM IST
ದೊಡ್ಡಬಳ್ಳಾಪುರ: ಇಲ್ಲಿನ ಆರ್.ಎಲ್. ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಲಯನ್ಸ್ ಕ್ಲಬ್‌ ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್‌ಟಿಟ್ಯೂಷನ್ಸ್‌ ಸಹಯೋಗದಲ್ಲಿ ಕ್ಯಾಂಪಸ್ ಆವರಣದಲ್ಲಿರುವ ಗಣೇಶ ದೇವಾಲಯ ಮುಂದೆ ಶ್ರೀರಾಮೋತ್ಸವ ಹಮ್ಮಿಕೊಳ್ಳಲಾಗಿತ್ತು.

3 ವರ್ಷದಲ್ಲಿ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ: ಶಿಕ್ಷಣ ಸಚಿವ ಮಧು

Jan 24 2024, 02:07 AM IST
ಸಮುದ್ರದಂತಿರುವ ಶಿಕ್ಷಣ ಕ್ಷೇತ್ರದಲ್ಲಿ ಸಚಿವನಾಗಿ ಜವಾಬ್ದಾರಿ ಹೊತ್ತಿರುವುದು ನನ್ನ ಪುಣ್ಯದ ಕೆಲಸವಾಗಿದೆ. ಇದನ್ನು ನಾನು ಛಾಲೆಂಜಾಗಿ ತೆಗೆದುಕೊಂಡು ಶೈಕ್ಷಣಿಕ ಬದಲಾವಣೆಗೆ ಶ್ರಮಿಸುವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಹೆಣ್ಣುಮಗುವನ್ನು ಸಂರಕ್ಷಿಸಿ, ಉತ್ತಮ ಶಿಕ್ಷಣ ಕಲ್ಪಿಸಿ: ಮಲ್ಲಮ್ಮ

Jan 24 2024, 02:02 AM IST
ಮನೆಯಲ್ಲಿ ಹೆಣ್ಣು ಹಾಗೂ ಗಂಡು ಮಕ್ಕಳನ್ನು ಸಮಾನವಾಗಿ ನೋಡುವ ಮನೋಭಾವ ಪ್ರತಿಯೊಬ್ಬರಲ್ಲಿಯೂ ಮೂಡಬೇಕು. ಇದಕ್ಕಾಗಿ ಹೆಣ್ಣುಮಗುವಿಗೆ ಉನ್ನತ ಶಿಕ್ಷಣ ನೀಡುವ ಅವಶ್ಯಕತೆ ಇದೆ. ಹೆಣ್ಣುಮಕ್ಕಳ ಭ್ರೂಣಹತ್ಯೆ ಮತ್ತು ಬಾಲ್ಯವಿವಾಹ ಕಾನೂನು ಬಾಹಿರವಾಗಿದೆ. ಇವುಗಳನ್ನು ತಡೆಗಟ್ಟಬೇಕು.

ಜನರು ಗೌರವಿಸುವ ಇಲಾಖೆಯೇ ಶಿಕ್ಷಣ ಇಲಾಖೆ

Jan 24 2024, 02:00 AM IST
ಸಮಾಜದಲ್ಲಿ ಹೆಚ್ಚಿನ ಗೌರವ ಕೊಡುವ ಇಲಾಖೆ ಎಂದರೆ ಅದು ಶಿಕ್ಷಣ ಇಲಾಖೆ ಮಾತ್ರ. ಶಿಕ್ಷಣದ ಜೊತೆ ಜೊತೆಯಲ್ಲಿ ಮಕ್ಕಳಿಗೆ ಸಂಸ್ಕಾರ ಕಲಿಸುವ ಅಗತ್ಯತೆ ಇದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಟಿ.ಎನ್. ಇನವಳ್ಳಿ ಅಭಿಪ್ರಾಯಪಟ್ಟರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 133
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved