• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ಅಭಿರುಚಿಗೆ ತಕ್ಕಂತೆ ಶಿಕ್ಷಣ ನೀಡಿ: ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ

Jan 23 2024, 01:52 AM IST
ತಮ್ಮ ಮಕ್ಕಳಂತೆ ಶಾಲೆಯಲ್ಲಿರುವ ಮಕ್ಕಳನ್ನು ನೋಡಿದರೆ ಇಂತಹ ಕಾರ್ಯಕ್ರಮ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದ ಅವರು, ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು.

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಅಗ್ನಿ ಹೋತ್ರ, ಸಾಮೂಹಿಕ ಹನುಮಾನ್‌, ವಿಷ್ಣು ನಮಸ್ಕಾರ

Jan 22 2024, 02:17 AM IST
ನಗರದ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ಎಸ್‌.ಪಿ.ವೈ.ಎಸ್‌.ಎಸ್‌) ) ವತಿಯಿಂದ ಜ. 22 ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ವಿಜಯನಗರ 4ನೇ ಹಂತ, ಬಸವನಹಳ್ಳಿಯಲ್ಲಿರುವ ಶ್ರೀ ಗುಡ್ಡದ ಮುತ್ತುರಾಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಅಗ್ನಿ ಹೋತ್ರ, ಸಾಮೂಹಿಕ ಹನುಮಾನ್ ನಮಸ್ಕಾರ ಹಾಗೂ ಸಾಮೂಹಿಕ ವಿಷ್ಣು ನಮಸ್ಕಾರ ಮಾಡಲಾಯಿತು.

ಆಧ್ಯಾತ್ಮಿಕ ಶಿಕ್ಷಣ ಮಕ್ಕಳಲ್ಲಿ ಸಕಾರಾತ್ಮಕ ಚಿಂತನೆ ಮೂಡಿಸುತ್ತದೆ: ಚೈತನ್ಯಾ

Jan 21 2024, 01:35 AM IST
ಆಧ್ಯಾತ್ಮಿಕ ಶಿಕ್ಷಣವು ಮಕ್ಕಳ ಮನಸ್ಸನ್ನು ಸಕಾರಾತ್ಮಕತೆಯತ್ತ ಕರೆದುಕೊಂಡು ಹೋಗುತ್ತದೆ. ವಿನಯತೆ, ನಮ್ರತೆ ಮತ್ತು ನಾಗರಿಕ ಪ್ರಜ್ಞಾವಂತರನ್ನು ರೂಪಿಸುತ್ತದೆ ಎಂದು ಪ್ರಸೂತಿ ತಜ್ಞೆ ಡಾ. ಚೈತನ್ಯಾ ಹೇಳಿದರು.

ಮಠಗಳು ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ರಾಂತಿ ಮಾಡಿವೆ: ಡಾ. ತೋಂಟದ ಸಿದ್ಧರಾಮ ಶ್ರೀಗಳು

Jan 21 2024, 01:35 AM IST
ಶಿರೋಳ ತೋಂಟದಾರ್ಯ ಮಠದ ಶ್ರೀಗುರುಬಸವ ಶ್ರೀಗಳು ಮಠಕ್ಕೆ ಸೀಮಿತವಾಗದೆ ಶಿಕ್ಷಣ, ಧರ್ಮ, ದಾಸೋಹ, ಸಂಸ್ಕಾರವನ್ನು, ಕಾಯಕ ತತ್ವಗಳನ್ನು ಗಡಿ ಭಾಗದಲ್ಲಿ ಕನ್ನಡ-ನುಡಿ ಸೇವೆ ಶ್ರೀಮಠದಿಂದ ನಡೆಸಿದರು ಎಂದು ಗದುಗಿನ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.

ಯಕ್ಷಗಾನದಿಂದ ಸಂಸ್ಕೃತಿಯ ಶಿಕ್ಷಣ: ಡಾ. ತುಕಾರಾಮ ಪೂಜಾರಿ

Jan 21 2024, 01:35 AM IST
ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇವರ ಯಕ್ಷಗಾನ ಸಪ್ತಾಹ ಹಾಗೂ ಹಿರಿಯರ ನೆನಪು ಕಾರ್ಯಕ್ರಮ ನಡೆಯಿತು. ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಬಂಟ್ವಾಳ ಇದರ ಅಧ್ಯಕ್ಷರಾದ ಡಾ. ತುಕಾರಾಮ ಪೂಜಾರಿ ಯಕ್ಷಗಾನದ ಬಗ್ಗೆ ಮಾತನಾಡಿದರು.

ಧರ್ಮ ಬದಿಗಿಟ್ಟು ಮನುಷ್ಯತ್ವ ಕಲಿಸುವ ಶಿಕ್ಷಣ ನೀಡಬೇಕು: ಸಚಿವ ಮಧು ಬಂಗಾರಪ್ಪ

Jan 21 2024, 01:31 AM IST
ಧರ್ಮ ಬದಿಗಿಟ್ಟು, ಮನುಷ್ಯತ್ವ ಕಲಿಸುವ ಶಿಕ್ಷಣವನ್ನು ಮಕ್ಕಳಿಗೆ ನೀಡಬೇಕು. ಉತ್ತಮ ಶಿಕ್ಷಣ ನೀಡುವುದೇ ದೇವರ ಕೆಲಸವಾದರೆ ಉತ್ತಮ ಸಮಾಜ, ದೇಶ ನಿರ್ಮಿಸಲು ಸಾಧ್ಯ.

ಹೊಸ ಶಿಕ್ಷಣ ನೀತಿ ವಿರೋಧ ಸರಿಯಲ್ಲ: ಸಚಿವ ಜೋಶಿ

Jan 21 2024, 01:30 AM IST
ಕೌಶಲಯುಕ್ತ ಶಿಕ್ಷಣ ನೀಡುವುದು ಕೇಂದ್ರದ ಉದ್ದೇಶ. ಆದರೆ, ಕೆಲವು ರಾಜ್ಯಗಳು ಇದನ್ನು ವಿರೋಧಿಸುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಮಕ್ಕಳಿಗೆ ಶಿಕ್ಷಣ ತಲುಪಿಸುವುದು ಮಹತ್ತರ ಕೆಲಸ: ಎ.ಎನ್‌. ಮಹೇಶ್‌

Jan 20 2024, 02:02 AM IST
ಧರ್ಮ ಬೋಧನೆ ಜೊತೆಗೆ ರಾಜ್ಯಾದ್ಯಂತ ಶೈಕ್ಷಣಿಕ ಸಂಸ್ಥೆಗಳನ್ನು ತೆರೆದು ಮಕ್ಕಳಿಗೆ ಶಿಕ್ಷಣ ತಲುಪಿಸುವಂತ ಮಹತ್ತರವಾದ ಕೆಲಸವನ್ನು ಭೈರವೈಕ್ಯ ಜಗದ್ಗುರು ಬಾಲಗಂಗಾಧರನಾಥ ಸ್ವಾಮೀಜಿ ಮಾಡಿದ್ದಾರೆ ಎಂದು ಸ್ಕೌಟ್ ಮತ್ತು ಗೈಡ್ಸ್ ನ ರಾಜ್ಯ ಉಪಾಧ್ಯಕ್ಷ ಎ.ಎನ್. ಮಹೇಶ್ ಹೇಳಿದರು.

ಇಂದು ನೈತಿಕ ಶಿಕ್ಷಣ ಮಟ್ಟ ಕುಸಿಯುತ್ತಿದೆ

Jan 20 2024, 02:01 AM IST
2022-23ನೇ ಸಾಲಿನ ವಿವೇಕ ಯೋಜನೆಯಡಿ ಲೋಕೋಪಯೋಗಿ ಇಲಾಖೆಯಿಂದ ಕೈಗೆತ್ತಿಕೊಂಡ ದಾಸರಟ್ಟಿಯ ₹28.80 ಲಕ್ಷ ವೆಚ್ಚದ 2 ಕೊಠಡಿ, ರಕ್ಷಿಯ ₹41.70 ಲಕ್ಷ ವೆಚ್ಚದ 3 ಕೊಠಡಿ, ಶಿಂದಿಹಟ್ಟಿಯ ₹14.50 ಲಕ್ಷ ವೆಚ್ಚದ 1 ಕೊಠಡಿ, ಲೇಬರ್ ಕ್ಯಾಂಪ್‌ನ ₹14.50 ಲಕ್ಷ ರೂ ವೆಚ್ಚದ 1 ಕೊಠಡಿ, ಗೌಡವಾಡದಲ್ಲಿ ₹14.30 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಕೊಠಡಿಗಳ ಲೋಕಾರ್ಪಣೆ

ಲಯನ್ಸ್ ಸೇವೆಯಲ್ಲಿ ಶಿಕ್ಷಣ, ಆರೋಗ್ಯಕ್ಕೆ ಮೊದಲ ಆದ್ಯತೆ: ಮೆಲ್ವಿನ್ ಡಿಸೋಜ

Jan 20 2024, 02:01 AM IST
ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ ನಾಲ್ಕು ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲಾ 317ಡಿ ರೀಜನ್ 11 ವಲಯ 2 ಸೇವಾ ಕಾರ್ಯದಲ್ಲಿ ಮುಂಚೂಣಿಯಲ್ಲಿದೆ ಎಂದು ಲಯನ್ಸ್ ಜಿಲ್ಲಾ ಗವರ್ನರ್ ಲ. ಡಾ. ಮೆಲ್ವಿನ್ ಡಿಸೋಜ ಹೇಳಿದರು.
  • < previous
  • 1
  • ...
  • 117
  • 118
  • 119
  • 120
  • 121
  • 122
  • 123
  • 124
  • 125
  • ...
  • 133
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved