• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾನವೀಯತೆಯ ಶಿಕ್ಷಣ ಇಂದಿನ ಅಗತ್ಯ: ತೆಮಿನಾಳ

Feb 18 2024, 01:38 AM IST
ದೇಶಕ್ಕೆ ಸೈನಿಕರನ್ನು ಕೊಟ್ಟಂತಹ ಗ್ರಾಮ ಮಡಿಕೇರಿ. ರಕ್ಷಣೆಗೆ ನಿಂತಂತಹ ಸೈನಿಕರ ಪರವಾಗಿ ಅವರ ಪೂಜ್ಯ ತಂದೆಯವರನ್ನು ಸನ್ಮಾನಿಸಿದ್ದು ಕೂಡ ಒಂದು ಇತಿಹಾಸ.

ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ ಹಾಗೂ ಪಶುಪಾಲನೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮ

Feb 18 2024, 01:35 AM IST
ಸದಸ್ಯರ ಮತ ಪಡೆದು ಆಡಳಿತ ಚುಕ್ಕಾಣಿ ಹಿಡಿದ ನಂತರ ತಮ್ಮ ಸಂಸ್ಥೆಗಳ ಅಭಿವೃದ್ಧಿಗೆ ಆದ್ಯತೆ ಕೊಡಬೇಕು.

ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ ಹಾಗೂ ಪಶುಪಾಲನೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮ

Feb 17 2024, 01:15 AM IST
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ ಆಶ್ರಯದಲ್ಲಿ ಜಿಲ್ಲೆಯ ಸಹಕಾರ ದವಸ ಭಂಡಾರಗಳ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳಿಗೆ ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ ಹಾಗೂ ಪಶುಪಾಲನೆ ಕುರಿತು ವಿಶೇಷ ಶಿಕ್ಷಣ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಯಿತು. ಸಹಕಾರ ಯೂನಿಯನ್‌ ನಿರ್ದೇಶಕ ಎನ್.ಎ. ರವಿ ಬಸಪ್ಪ ಉದ್ಘಾಟಿಸಿದರು.

ಮಕ್ಕಳು ಶಿಕ್ಷಣ ಪಡೆದು ಸಮಾಜದಲ್ಲಿ ಸತ್ಪ್ರಜೆಗಳಾಗಿ: ಮಾದಾರ ಶ್ರೀ

Feb 16 2024, 01:50 AM IST
೨೦ ವರ್ಷಗಳ ಹಿಂದೆ ಜನರಲ್ಲಿ ಅಂಧಕಾರ, ಅಜ್ಞಾನ, ಮತ್ತು ಬಡತನವೂ ಇತ್ತು. ಮಹಿಳೆಯರು ಹೊರ ಬರುತ್ತಲೇ ಇರಲಿಲ್ಲ, ಜಾತ್ರೆ ಬಂದರೆ ಜೀತ ಇರಬೇಕೆಂಬ ಬಲವಾದ ಪದ್ಧತಿ ಇತ್ತು. ಸಾಕಷ್ಟು ಶ್ರದ್ಧೆಯೂ ಮನೆ ಮಾಡಿತ್ತು. ಈಗ ಕಾಲ ಬದಲಾಗಿದೆ.

ದಿ.ಸಿದ್ದಲಿಂಗ ಶ್ರೀಗಳು ಶಿಕ್ಷಣ ಕ್ರಾಂತಿಯ ರುವಾರಿ: ಬಂಡೇರ

Feb 16 2024, 01:47 AM IST
ಲಿಂ. ರಾವೂರ ಸಿದ್ದಲಿಂಗ ಸ್ವಾಮಿಗಳು ನಮ್ಮ ಸಮಾಜಕ್ಕೆ ಧರ್ಮಕ್ಕಿಂತ ಹೆಚ್ಚಾಗಿ ಶಿಕ್ಷಣದ ಅವಶ್ಯಕತೆ ಇದೆ ಎನ್ನುವುದನ್ನು ಪ್ರಬಲವಾಗಿ ಅರಿತುಕೊಂಡಿದ್ದ ಅವರು, ಶಿಕ್ಷಣ ಸಂಸ್ಥೆಗಳನ್ನು ಹುಟ್ಟುಹಾಕಿದರು.

ಶಾಲೆ ನಿರ್ಮಿಸಿಕೊಟ್ಟ ದಾನಿಯನ್ನೇ ಮರೆತ ಶಿಕ್ಷಣ ಇಲಾಖೆ; ಸರ್ವಾಜನಿಕರ ಅಸಮಾಧಾನ

Feb 16 2024, 01:46 AM IST
ಅಂದು ಹೆದ್ದಾರಿ ಪಾರ್ಶ್ವದಲ್ಲಿದ್ದ ಖಾಲಿ ಸ್ಥಳದಲ್ಲಿ ಯು.ವಿ. ಭಟ್ ಅವರು ಶಾಲೆಗೆ ಕಟ್ಟಡ ನಿರ್ಮಿಸಿದ್ದರಿಂದ, ಇದೀಗ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಬರೋಬ್ಬರಿ ೧.೭೦ ಕೋಟಿ ರು. ಪರಿಹಾರಧನ ಲಭಿಸಲು ಕಾರಣ. ತೆರವಾದ ಕಟ್ಟಡದಲ್ಲಿದ್ದ ಯು.ವಿ. ಭಟ್ ಅವರ ತಂದೆಯ ಹೆಸರನ್ನೇ ಹೊಸ ಕಟ್ಟಡಕ್ಕೆ ಹಾಕಬೇಕೆನ್ನುವುದು ಸಾರ್ವಜನಿಕರ ಆಶಯವಾಗಿತ್ತು.

ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಸಂಸ್ಥೆಗಳ ಶ್ರಮ: ಚಿದಾನಂದ್ ಗೌಡ

Feb 15 2024, 01:36 AM IST
ದೇಶದ ಗಡಿಯಲ್ಲಿ ಯೋಧರು ಹೇಗೆ ಕೆಲಸ ಮಾಡುತ್ತಾರೋ, ಹಾಗೆ ನಮ್ಮ ಶಿಕ್ಷಣ ಸಂಸ್ಥೆಗಳೂ ಕೆಲಸ ಮಾಡುತ್ತಿವೆ. ಹಣ ನೀಡಿದರೆ ಶಿಕ್ಷಣ ದೊರೆಯುತ್ತದೆ ಎಂಬುದು ಸುಳ್ಳು, ಮಗುವಿನ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಅವಶ್ಯಕ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.

ಶಿಕ್ಷಣ ಸಂಸ್ಥೆಗಳು ವ್ಯಾಪಾರೀಕರಣದ ಕೇಂದ್ರಗಳಾಗಬಾರದು

Feb 15 2024, 01:33 AM IST
ಶಿಕ್ಷಣ ಸಂಸ್ಥೆಗಳು ಭಾರತದ ದೇಶದ ಮುಖ್ಯ ಆಸ್ತಿಯಿದ್ದಂತೆ. ಆದರೆ, ಅವುಗಳು ಇಂದು ವ್ಯಾಪಾರೀಕರಣದ ಕೇಂದ್ರಗಳಾಗುತ್ತಿವೆ. ಹಾಗೆ ಆಗಬಾರದು ಎಂದು ಶೀಲವಂತ ಹಿರೇಮಠದ ಕೈಲಾಸನಾಥ ಶ್ರೀಗಳು ನುಡಿದರು.

ಕಲಬುರ್ಗಿ ಟ್ರಸ್ಟ್‌ ರಚನೆ; ಶಿಕ್ಷಣ ಅಕಾಡೆಮಿಗೆ 5 ಕೋಟಿ

Feb 15 2024, 01:31 AM IST
ಸಿದ್ದರಾಮಯ್ಯ ಕಳೆದ ಜುಲೈನಲ್ಲಿ ಮಂಡಿಸಿದ ಬಜೆಟ್‌ನಿಂದ ಜಿಲ್ಲೆಗೆ ಹೆಚ್ಚಿನ ನಿರೀಕ್ಷೆಗಳೇನೂ ಈಡೇರಿರಲಿಲ್ಲ. ಇನ್ನು ಘೋಷಣೆಯಾಗಿದ್ದರಲ್ಲೂ ಕೆಲವೊಂದಿಷ್ಟೇ ಸರ್ಕಾರ ಈಡೇರಿಸಿದೆ.

ಶಿಕ್ಷಣ ಕ್ಷೇತ್ರಗಳ ನೆರವಿಗೆ ನಿಂತಿರುವೆ: ಪುಟ್ಟಣ್ಣ

Feb 15 2024, 01:15 AM IST
ವಿಜಯಪುರ: ನಾನು ಯಾವುದೇ ಪಕ್ಷದಿಂದ ಅಭ್ಯರ್ಥಿಯಾಗಿ ನಿಂತರೂ ನನ್ನನ್ನು ನಾನು ಯಾವುದೇ ಪಕ್ಷಕ್ಕೆ ಮಾರಾಟ ಮಾಡಿಕೊಂಡವನಲ್ಲ. 20 ವರ್ಷಗಳಿಂದ ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳಿಗೆ ಮುಂಚೂಣಿಯಲ್ಲಿ ನಿಂತು ನ್ಯಾಯ ದೊರಕಿಸಿಕೊಟ್ಟಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ತಿಳಿಸಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 142
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved