• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳು ಭವಿಷ್ಯಕ್ಕಾಗಿ ಅಧ್ಯಯನಶೀಲರಾಗಬೇಕು: ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಶಿಕ್ಷಣಾಧಿಕಾರಿ ದೇವರಾಜು ಕರೆ

Jan 10 2024, 01:46 AM IST
ಮರಳೂರಿನ ಎಸ್‌ಎಸ್ಐಟಿ ಕಾಲೇಜು ಕ್ಯಾಂಪಸ್‌ನ ಪಿಜಿ ಸಭಾಂಗಣದಲ್ಲಿ ಆಯೋಜಿಸಿದ್ದ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ ಸಮಾರಂಭ

ಮಹಿಳಾ ಸಂಕುಲಕ್ಕೆ ಶಿಕ್ಷಣ ನೀಡಿದ ಕೀರ್ತಿ ಫುಲೆ ದಂಪತಿಗೆ: ಚಂದ್ರಶೇಖರ್‌

Jan 10 2024, 01:45 AM IST
ಅಕ್ಷರ ವಂಚಿತ ಸಮಾಜದಲ್ಲಿ ಅಕ್ಷರದ ಧ್ವನಿಯಾಗಿ ಮಹಿಳಾ ಸಂಕುಲಕ್ಕೆ ಶಿಕ್ಷಣ ಕಲಿಸಿದ ಕೀರ್ತಿ ಸಾವಿತ್ರಿ ಬಾಯಿ ಫುಲೆ ದಂಪತಿಗಳಿಗೆ ಹಾಗೂ ಶೇಖ್ ಫಾತೀಮಾ ಅವರಿಗೆ ಸಲ್ಲುತ್ತದೆ

ಶಿಕ್ಷಣ ವ್ಯವಸ್ಥೆಯ ಮೇಲೆ ದೇಶದ ಪ್ರಗತಿ: ಡಾ.ಅಣ್ಣಾಸಾಬ

Jan 09 2024, 02:00 AM IST
ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ 35ನೇ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟನೆ ಮಾಡಿ ಡಾ.ಅಣ್ಣಾಸಾಬ ಮಾತನಾಡಿದರು.

ಶಿಕ್ಷಣ ಇಲಾಖೆ ಸುಪರ್ದಿಗೆ ಬಿಬಿಎಂಪಿ ಶಾಲೆ ನೀಡುವ ಕ್ರಮಕ್ಕೆ ತೀವ್ರ ವಿರೋಧ

Jan 09 2024, 02:00 AM IST

ಬಿಬಿಎಂಪಿ ಶಾಲೆಗಳನ್ನು ಶಿಕ್ಷಣ ಇಲಾಖೆ ಸುಪರ್ದಿಗೆ ನೀಡುವ ಕ್ರಮ ವಿರೋಧಿಸಿ ಹಾಗೂ ತಮಗೆ ಸೇವಾ ಭದ್ರತೆ ನೀಡುವಂತೆ ಆಗ್ರಹಿಸಿ ಬಿಬಿಎಂಪಿ ಹೊರಗುತ್ತಿಗೆ ಶಿಕ್ಷಕರು ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಶಿಕ್ಷಣ ರಂಗದಲ್ಲಿ ಖಾಸಗಿ ಸಂಸ್ಥೆಗಳ ಕೊಡುಗೆ ಅಪಾರ: ಯುಟಿ ಖಾದರ್

Jan 08 2024, 01:45 AM IST
ಕರ್ನಾಟಕ ಅನುದಾನ ರಹಿತ ಪ.ಪೂ ಕಾಲೇಜುಗಳ ಆಡಳಿತ ಮಂಡಳಿ ಸಂಘಟನೆ (ಕುಪ್ಮಾ) ವತಿಯಿಂದ ‘ಪದವಿ ಪೂರ್ವ ಶಿಕ್ಷಣ- ಮುಕ್ತ ಸಮ್ಮೇಳನ ೨೦೨೪’ ಮೂಡುಬಿದಿರೆಯಲ್ಲಿ ನಡೆಯಿತು.

ಮಾನವೀಯತೆ, ಕೌಶಲ್ಯಾಧಾರಿತ ಶಿಕ್ಷಣ ನೀಡಿ

Jan 08 2024, 01:45 AM IST
ಶಿಕ್ಷಣದ ಜೊತೆಗೆ ಸನಾತನ ಸಂಸ್ಕೃತಿ, ಉತ್ತಮ ಮಾನವೀಯ ಮೌಲ್ಯಗಳನ್ನು ಕಲಿಸುವಲ್ಲಿ ಶಿಕ್ಷಣ ಸಂಸ್ಥೆಗಳ ಹಾಗೂ ಶಿಕ್ಷಕರ ಪಾತ್ರ ಪ್ರಮುಖವಾಗಿದೆ.

ಸಾಮಾಜಿಕ, ಸಾಂಸ್ಕೃತಿಕ ಪ್ರಜ್ಞೆ ಮೂಡಿಸುವಲ್ಲಿ ಶಿಕ್ಷಣ ಪ್ರಮುಖ

Jan 08 2024, 01:45 AM IST
ಸಾಂಸ್ಕೃತಿಕ ಲೋಕ ಆರ್ಟ್ ಮತ್ತು ಕಲ್ಚರಲ್ ಅಕಾಡೆಮಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ವತಿಯಿಂದ ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಭವನದ ಸಭಾಭವನದಲ್ಲಿ ಸಾಂಸ್ಕೃತಿಕ ಕಲಾ ವೈಭವ ಕಾರ್ಯಕ್ರಮ ನಡೆಯಿತು.

ಶೈಕ್ಷಣಿಕ ಅಭ್ಯುದಯಕ್ಕೆ ಪ್ರಾಥಮಿಕ ಶಿಕ್ಷಣ ಮುಖ್ಯ: ಶಾಸಕ ಮತ್ತಿಮಡು

Jan 08 2024, 01:45 AM IST
ಸೆಲ್ಕೋ ಸೋಲಾರ್ ಪ್ರೈ.ಲಿಂ. ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಚಿತ್ತಾಪುರ ಸಂಯಕ್ತವಾಗಿ ಶಾಲೆಗೆ ನೀಡಿರುವ ಸೋಲಾರ ಸಂಚಾಲಿತ ಇ-ಸ್ಮಾರ್ಟ್‌ ತರಗತಿ,

ಶಿಕ್ಷಣ, ಅನ್ನದಾಸೋಹಕ್ಕೆ ಮಠಗಳ ಕೊಡುಗೆ ಅಪಾರ

Jan 08 2024, 01:45 AM IST
ದುಶ್ಚಟಗಳಿಗೆ ದಾಸರಾಗದೇ, ಉತ್ತಮ ಸಂಸ್ಕಾರ, ಸಂಸ್ಕೃತಿ, ಆಚಾರ- ವಿಚಾರಗಳನ್ನು ಅಳವಡಿಸಿಕೊಂಡು ಉತ್ತಮ ಜೀವನ ಸಾಗಿಸಲು ಮುಂದಾಗಬೇಕು.

ಶಿಕ್ಷಣ ಕ್ಷೇತ್ರಕ್ಕೆ ದಾನಿಗಳಿಗೆ ಕೊರತೆಯಿಲ್ಲ: ಶಾಸಕ ಶ್ರೀನಿವಾಸ ಮಾನೆ

Jan 07 2024, 01:30 AM IST

ಮಾನವೀಯ ಗುಣ ನಮಗೆ ಉನ್ನತ ಸ್ಥಾನ ನೀಡುತ್ತದೆ. ಈ ಶಾಲೆಯ ಎಸ್‌ಡಿಎಂಸಿ ಹೊಸ ಮಾದರಿಯಲ್ಲಿ ದಾನಿಗಳನ್ನು ಸಂಪರ್ಕಿಸಿ ದಾನ ಸಂಗ್ರಹ ಮಾಡುತ್ತಿರುವುದು ಅತ್ಯಂತ ಸಂತಸದ ಸಂಗತಿ.

  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 133
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved