ಶಿಕ್ಷಣ ಸಚಿವರಿಗೆ ಸಗಣಿ ಸೇವೆ, ಕುತ್ತಿಗೆಪಟ್ಟಿ ಹಿಡಿಯುವ ಎಚ್ಚರಿಕೆ
Aug 12 2025, 12:30 AM ISTಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ತೀವ್ರವಾಗಿ ಕಾಡುತ್ತಿದೆ. ಇರುವ ಶಿಕ್ಷಕರೂ ಮೊಟ್ಟೆ ಎಣಿಸುವುದು, ಸಾಮಾನು ಸರಂಜಾಮುಗಳನ್ನು ತರುವುದು, ಅಡುಗೆ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ವಿಷಯವಾರು ಶಿಕ್ಷಕರನ್ನು ನೇಮಕ ಮಾಡಿದರೆ ಸರ್ಕಾರಿ ಶಾಲೆಗಳನ್ನು ಉಳಿಸುವುದಕ್ಕೆ ಸಾಧ್ಯವಿದೆ. ಆದರೆ, ಸರ್ಕಾರ ಆ ಕೆಲಸ ಮಾಡದೆ ನಿರ್ಲಕ್ಷ್ಯ ವಹಿಸಿದೆ