• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಜತೆ ಕ್ರೀಡಾ ಮನೋಭಾವನೆ ಅಗತ್ಯ

Nov 11 2023, 01:16 AM IST
ಕ್ರೀಡಾ ಸ್ಪರ್ಧೆಯಲ್ಲಿ ಸೋಲು-ಗೆಲುವು ಸಹಜ. ಅವುಗಳನ್ನು ಸಮವಾಗಿ ಸ್ವೀಕರಿಸಿ ಕ್ರೀಡಾಪಟುಗಳು ಕ್ರೀಡೆಯಲ್ಲಿ ಭಾಗಿಯಾಗಬೇಕು. ನಿತ್ಯವೂ ಅಭ್ಯಾಸಗೈದು ಕ್ರೀಡೆಯಲ್ಲಿ ಗೆಲ್ಲಬೇಕು ಎಂಬ ಹಂಬಲ ಪ್ರತಿಯೊಬ್ಬರಲ್ಲಿ ಇರುತ್ತದೆ. ಕ್ರೀಡೆಯೆಂಬುದು ಸ್ನೇಹದ ಸಂಕೇತ. ಕ್ರೀಡೆಯಲ್ಲಿ ಗೆದ್ದ ಎದುರಾಳಿಗಳು ಗೆದ್ದಿರುವುದು ಸ್ನೇಹವನ್ನು ಎಂದು ಭಾವಿಸಬೇಕು

ಶಿಕ್ಷಣ ಇಲಾಖೆಯೊಂದಿಗೆ ಪಿಯುಸಿ ಸೇರಿಸುವ ಯತ್ನ

Nov 09 2023, 01:00 AM IST
ಪದವಿ ಪೂರ್ವ ಶಿಕ್ಷಣ ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟ. ಪ್ರತ್ಯೇಕ ಇಲಾಖೆ ಇದ್ದರೆ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ. ಈ ಹಂತದಲ್ಲಿಯೇ ಅವರ ಭವಿಷ್ಯ ನಿರ್ಣಯವಾಗುವ ಕಾರಣ ಶಿಕ್ಷಣ ಇಲಾಖೆಯಿಂದ ಬೇರ್ಪಟ್ಟು ಪ್ರತ್ಯೇಕ ಇಲಾಖೆ ಆಗಬೇಕು

ರಾಷ್ಟ್ರೀಯ ಶಿಕ್ಷಣ ನೀತಿ ರದ್ಧತಿ ವಿರುದ್ಧ ಹೋರಾಟ

Nov 07 2023, 01:31 AM IST
ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ 3 ಕರಡು ನಿರ್ಣಯಗಳಿಗೆ ಎಬಿವಿಪಿ ನಿರ್ಧಾರ

ಭಾರತಕ್ಕೆ ಆಧ್ಯಾತ್ಮಿಕ ಶಿಕ್ಷಣ ಅವಶ್ಯ

Nov 07 2023, 01:30 AM IST
ನಾವು ಇಂದ್ರೀಯಗಳ ಬೇಕುಗಳನ್ನು ಈಡೇರಿಸುತ್ತ ಅದರ ದಾಸರಾಗಿ ಕೆಲಸ‌ ಮಾಡುತ್ತೇವೆ. ಆದರೇ ಆತ್ಮ‌ ಕೇಳಿರುವುದನ್ನು ಕೊಟ್ಟಿದ್ದೆವೆಯೇ

ತಾಳೂರಿನ ಸರ್ಕಾರಿ ಶಾಲೆಗೆ ಬೇಕು ದೈಹಿಕ ಶಿಕ್ಷಣ ಶಿಕ್ಷಕರು

Nov 05 2023, 01:16 AM IST
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕೊನೆಯ ಭಾಗದ ಹಾಗೂ ನೆರೆಯ ಸೀಮಾಂಧ್ರ ಪ್ರದೇಶದ ಗಡಿಯಲ್ಲಿರುವ ಶಾಲೆ ಎಲ್ಲರ ಗಮನ ಸೆಳೆಯುತ್ತಿದೆ. ಈ ಕನ್ನಡ ಶಾಲೆಯಲ್ಲಿ 680ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಎಲ್ಲ ಸೌಲಭ್ಯ ಇದೆ, ಆದರೆ ದೈಹಿಕ ಶಿಕ್ಷಣ ಶಿಕ್ಷಕರ ಕೊರತೆ ಇದೆ.

ಚುನಾವಣೆ ಅರಿವಿಗಾಗಿ ಪಠ್ಯದಲ್ಲಿ ಮತದಾನ ಶಿಕ್ಷಣ ಅಳವಡಿಕೆ

Nov 04 2023, 12:31 AM IST
ಶಾಲೆಗಳಲ್ಲಿ ಮಕ್ಕಳಿಗೆ ಚುನಾವಣೆ ಬಗ್ಗೆ ಜಾಗೃತಿ ಮೂಡಿಸುವ ಅಂಗವಾಗಿ ಚುನಾವಣಾ ಆಯೋಗ ಹಾಗೂ ಕೇಂದ್ರ ಶಿಕ್ಷಣ ಇಲಾಖೆ, ಶಾಲೆ ಪಠ್ಯದಲ್ಲಿ ಚುನಾವಣೆ ಬಗ್ಗೆ ಅಳವಡಿಸಲು ಒಡಂಬಡಿಕೆ ಮಾಡಿಕೊಂಡಿದೆ.

ಜಾತಿ ಬೇಧವಿಲ್ಲದೇ ಗುಣಮಟ್ಟದ ಶಿಕ್ಷಣ ಮಾದರಿಯಾಗಿದೆ

Nov 03 2023, 12:31 AM IST
ಚಿಕ್ಕನಾಯಕನಹಳ್ಳಿ ತಾಲೂಕು ಬುಕ್ಕಾಪಟ್ಟಣ ಹೋಬಳಿ ಗಾಣದಹುಣಸೆ ಗ್ರಾಮದಲ್ಲಿರುವ ಶ್ರೀಸತ್ಯಸಾಯಿ ಕಾರುಣ್ಯನಿಕೇತಂ ಗುರುಕುಲಂ ನಲ್ಲಿ ಹಮ್ಮಿಕೊಂಡಿದ್ದ ನವೆಂಬರ್ ತಿಂಗಳ ವಿಶೇಷ ಪೂಜೆ ಮತ್ತು ಹೋಮ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೌಶಲ್ಯಾಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮುರುಳೀಧರ ಹಾಲಪ್ಪ ತಮ್ಮ ಕುಟುಂಬ ಸಮೇತ ಭಾಗವಹಿಸಿದ್ದರು.

ಶಿಕ್ಷಣ ವ್ಯವಸ್ಥೆ ಬಲವರ್ಧನೆಗೆ ನಿರ್ಧಾರ

Nov 02 2023, 01:01 AM IST
ಚುನಾವಣೆಗೂ ಪೂರ್ವ ನೀಡಿದ್ದ ಐದು ಗ್ಯಾರಂಟಿಯಲ್ಲಿ ವ್ಯತ್ಯಾಸ ಆಗದ ಹಾಗೆ ಜನರಿಗೆ ತಲುಪಿಸಿದ್ದೇವೆ. ಬಡವರು ಕಷ್ಟದಲ್ಲಿದ್ದಾರೆ. ನೆಮ್ಮದಿಯಿಂದ ಬದುಕ ಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ.

ವಿಶ್ವವಿದ್ಯಾಲಯಗಳು ನಾವಿನ್ಯತೆ, ಉದ್ಯಮಶೀಲತೆಯ ಶಿಕ್ಷಣ ಕೊಡಲಿ-ರಾಜ್ಯಪಾಲ

Oct 31 2023, 01:16 AM IST
ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ, ಆತ್ಮನಿರ್ಭರ ಭಾರತ ನಿರ್ಮಿಸುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕಿದೆ. ಯುವಕರು ಈ ದೇಶದ ಪ್ರಗತಿಯಲ್ಲಿ ಪಾಲ್ಗೊಂಡು ಸಮಾಜದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು ರಾಜ್ಯಪಾಲರು.

ಮಠ, ಮಂದಿರಗಳ ಕಾರ್ಯ ಶಿಕ್ಷಣ ಇಲಾಖೆಗೆ ಮಾದರಿ

Oct 30 2023, 12:30 AM IST
ಸಚಿವ ಮಧು ಬಂಗಾರಪ್ಪ ಹಾಗೂ ಸಂಸದ ರಾಘವೇಂದ್ರ, ಶಾಸಕ ವಿಜಯೇಂದ್ರ ವೇದಿಕೆಯಲ್ಲಿ ಅಕ್ಕಪಕ್ಕ
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved