• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಲುಮತ ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಅಗತ್ಯ

Apr 30 2025, 12:31 AM IST
ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣ ಬಹಳ ಪ್ರಾಮುಖ್ಯತೆ ಪಡೆದುಕೊಂಡಿದೆ ಎಂದು ಇನ್‌ಸೈಟ್ಸ್ ಐಎಎಸ್ ಕೋಚಿಂಗ್ ಸೆಂಟರ್ ಸಂಸ್ಥಾಪಕ ಜಿ.ಬಿ. ವಿನಯ್‌ಕುಮಾರ್ ಹೇಳಿದರು.

ಅನ್ನ, ಆರೋಗ್ಯ, ಶಿಕ್ಷಣ ವ್ಯಾಪಾರದ ಸರಕಾಗಬಾರದು : ಶಾಸಕ ತಮ್ಮಯ್ಯ

Apr 29 2025, 12:48 AM IST
ಚಿಕ್ಕಮಗಳೂರು, ಅನ್ನ, ಆರೋಗ್ಯ, ಶಿಕ್ಷಣ ಇವು ವ್ಯಾಪಾರದ ಸರಕಾಗದೆ ದಾನವಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್‌ ಜನರ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗಲಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಶಿಕ್ಷಣ ಎನ್ನುವುದು ವ್ಯಾಪಾರ ಅಲ್ಲ: ಹನೀಫ್ ಹಾಜಿ

Apr 28 2025, 12:53 AM IST
ಉಳ್ಳಾಲ ದರ್ಗಾ ಉರೂಸ್ ಪ್ರಯುಕ್ತ ಭಾನುವಾರ ದಅವಾ ಕಾಲೇಜು ಕಾನ್ಫರೆನ್ಸ್ ನಡೆಯಿತು.

ರೈತರು, ಶಿಕ್ಷಣ ಕ್ಷೇತ್ರಕ್ಕೆ ಗೌರವ ಸಲ್ಲಿಸುವ ಕಾರ್ಯಕ್ಕೆ ಆದ್ಯತೆ: ಶಾಸಕ ಶ್ರೀನಿವಾಸ ಮಾನೆ

Apr 28 2025, 12:48 AM IST
ತಾಲೂಕಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕಾಗ ಅತಿ ಶೀಘ್ರದಲ್ಲಿ ಕಾಮಗಾರಿ ಮುಗಿದು ಬಾಳಂಬೀಡ 110 ಕೆವಿ ವಿದ್ಯುತ್ ಗ್ರಿಡ್ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ: ಇಂದು ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ

Apr 27 2025, 01:45 AM IST
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಕರಾವಳಿ ಮತ್ತು ಮಲೆನಾಡಿನ ಸಮಸ್ತ ಜೈನ ಸಮಾಜಬಾಂಧವರ ಸಹಕಾರದೊಂದಿಗೆ ಕೃಷಿಸಿರಿ ವೇದಿಕೆಯಲ್ಲಿ 27ರಂದು ಅಪರಾಹ್ನ ೪ರಿಂದ ಭಗವಾನ್‌ ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ ಆಚರಣೆ ನಡೆಯಲಿದೆ

ಪಟ್ಟಣದ ಶಿಕ್ಷಣ ಹಳ್ಳಿ ಮಕ್ಕಳಿಗೂ ಸಿಗುವಂತಾಗಲಿ

Apr 27 2025, 01:35 AM IST
ಪಟ್ಟಣ ಪ್ರದೇಶದ ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಶುಲ್ಕ ಭರಿಸುವ ಸಾಮರ್ಥ ಹೊಂದಿರುತ್ತಾರೆ, ಹಾಗಾಗಿ ಅವರು ಐಎಎಸ್, ಐಪಿಎಸ್ ಹಾಗೂ ಕೆಎಎಸ್ ಸೇರಿದಂತೆ ಉನ್ನತ ಶಿಕ್ಷಣವನ್ನು ಪಡೆದುಕೊಳ್ಳುತ್ತಿದ್ದಾರೆ

ಸಾಹಿತ್ಯ, ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳು: ಪಾಪುಗುರು

Apr 27 2025, 01:34 AM IST
ಯಾವುದೇ ವಿಷಯವನ್ನು ಆಯ್ಕೆ ಮಾಡಿಕೊಂಡು ಓದಿದರೂ ಅದು ಒಬ್ಬ ಲೇಖಕ ಬರೆದ ಪುಸ್ತಕ. ಆ ಪುಸ್ತಕ ಶಿಕ್ಷಣದ ರೂಪ ಪಡೆದು ನಿಮ್ಮ ಬಾಳಿಗೆ ದಾರಿದೀಪ ಕಲ್ಪಿಸುತ್ತದೆ ಎಂದಾದರೆ ಅದು ಸಾಹಿತ್ಯದ ತಾಕತ್ತು ಎಂದು ಪತ್ರಕರ್ತ ಪಾಪುಗುರು ಹೇಳಿದ್ದಾರೆ.

ಭಯೋತ್ಪಾದಕ ದಾಳಿ ಸಂತ್ರಸ್ತರ ಮಕ್ಕಳಿಗೆ ನಟ್ಟೋಜ ಫೌಂಡೇಶನ್‌ ಉಚಿತ ಶಿಕ್ಷಣ ಘೋಷಣೆ

Apr 25 2025, 11:52 PM IST
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾಧಕರ ನಡೆಸಿದ ನರಮೇಧದಿಂದ ಮೃತಪಟ್ಟ ಕುಟುಂಬಗಳಿಂದ ಅನಾಥರಾದ ಮಕ್ಕಳಿಗೆ ಎಲ್‌ಕೆಜಿಯಿಂದ ಪದವಿ ತನಕ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ಒದಗಿಸಲಾಗುವುದು ಎಂದು ಅಂಬಿಕಾ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ ತಿಳಿಸಿದ್ದಾರೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ‘ಚಿಣ್ಣರ ಮೇಳ- 2025 ’ ಉದ್ಘಾಟನೆ

Apr 24 2025, 11:48 PM IST
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರವು ಮೂಡುಬಿದಿರೆ ನಗರದ ಸ್ಕೌಟ್ಸ್ -ಗೈಡ್ಸ್ ಕನ್ನಡ ಭವನದಲ್ಲಿ 34 ನೇ ವರ್ಷದ ರಾಜ್ಯಮಟ್ಟದ ಮಕ್ಕಳ ಅಭಿನಯ ಶಿಬಿರ ಅಭಿನಯ ಪ್ರಧಾನ ಚಿಣ್ಣರ ಮೇಳ - 2025 ಉದ್ಘಾಟನೆ ನೆರವೇರಿತು.

ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನ: 27ರಂದು ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ

Apr 24 2025, 11:48 PM IST
ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಕರಾವಳಿ ಮತ್ತು ಮಲೆನಾಡಿನ ಸಮಸ್ತ ಜೈನ ಸಮಾಜಬಾಂಧವರ ಸಹಕಾರದೊಂದಿಗೆ ಕೃಷಿಸಿರಿ ವೇದಿಕೆಯಲ್ಲಿ 27ರಂದು ಅಪರಾಹ್ನ ೪ರಿಂದ ಭಗವಾನ್‌ ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ ಆಚರಣೆ ನಡೆಯಲಿದೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 133
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved