ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶಿಕ್ಷಣ, ಅನ್ನ, ಆರೋಗ್ಯ ನಮ್ಮ ಸರ್ಕಾರದ ಆದ್ಯತೆ: ಸಿಎಂ
Jun 04 2025, 02:19 AM IST
ಸಂವಿಧಾನ ಜಾರಿಗೆ ಮೊದಲೇ ಮುಂದಾಲೋಚನೆಯಿಂದ ಪತ್ತಿನ ಸಹಕಾರ ಸಂಘ ಸ್ಥಾಪಿಸಿರುವುದು ಅತ್ಯಂತ ಶ್ಲಾಘನೀಯ ಕಾರ್ಯ
ವಸತಿ ಶಿಕ್ಷಣ ಪ್ರತ್ಯೇಕ ನಿರ್ದೇಶನಾಲಯ ರಚನೆಗೆ ಒತ್ತಾಯ
Jun 04 2025, 01:22 AM IST
ಪ್ರತ್ಯೇಕ ವಸತಿ ಶಿಕ್ಷಣ ನಿರ್ದೇಶನಾಲಯ ರಚನೆಗೆ ಒತ್ತಾಯಿಸಿ ವಸತಿ ಶಾಲೆಗಳ ನೌಕರರ ಸಂಘದಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಯಿತು.
ಮುಸ್ಲಿಂ ಸಮುದಾಯದವರು ಮಕ್ಕಳಿಗೆ ಶಿಕ್ಷಣ ನೀಡಲಿ
Jun 04 2025, 12:58 AM IST
ನಮ್ಮ ದೇಶದಲ್ಲಿ ಹಿಂದೂ-ಮುಸ್ಲಿಮರು ಸಾಮರಸ್ಯದಿಂದ ಇದ್ದಾರೆ. ಆದರೆ ಕೆಲವು ಸಮಾಜಘಾತಕ ವ್ಯಕ್ತಿಗಳು ಅಶಾಂತಿ ಹರಡಲು ಪ್ರಯತ್ನಿಸುತ್ತಿದ್ದಾರೆ
ಹಿಂದೂ ಧರ್ಮ ಶಿಕ್ಷಣ ಪ್ರತಿಯೊಂದು ಮಗುವಿಗೂ ದೊರಕುವಂತಾಗಬೇಕು: ಕೇಶವ ಪ್ರಸಾದ್ ಮುಳಿಯ
Jun 03 2025, 01:09 AM IST
ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಮಾರ್ಗದರ್ಶನದಲ್ಲಿ ಭಾನುವಾರ ಕಲ್ಲಾರೆಯಲ್ಲಿನ ಶಿವಕೃಪಾ ಸಭಾಭವನದಲ್ಲಿ ಧರ್ಮಾಭ್ಯುದಯ- ಹಿಂದೂ ಧರ್ಮ ಶಿಕ್ಷಣ ಸಂಘಟನೆಯ ಕಾರ್ಯಕರ್ತರು ಹಾಗೂ ಶಿಕ್ಷಕರಿಗಾಗಿ ಒಂದು ದಿನದ ಕಾರ್ಯಾಗಾರ ನೆರವೇರಿತು.
ವಿದ್ಯಾರ್ಥಿಗಳಿಗೆ ಶಿಕ್ಷಣ ಜೊತೆಗೆ ಸಂಸ್ಕಾರ ಕಲಿಸಿ: ಶಾಸಕ ಎಚ್.ಕೆ.ಸುರೇಶ್ ಕಿವಿಮಾತು
Jun 03 2025, 12:43 AM IST
ಮಳೆ, ಚಳಿ, ಬಿಸಿಲು ಎನ್ನದೆ ಹಗಲು- ರಾತ್ರಿ ಅನ್ನ ನೀಡುವ ರೈತರು ಮತ್ತು ಗಡಿ ಕಾಯುವ ಸೈನಿಕರನ್ನು ಗೌರವಿಸುವ ನಿಟ್ಟಿನಲ್ಲಿ ಸರ್ವರೂ ಮುಂದಾಗಬೇಕಿದೆ .
ಮಕ್ಕಳಿಗೆ ಸಂಸ್ಕಾರ ನೀಡಿದಾಗ ಮಾತ್ರ ಶಿಕ್ಷಣ ಪರಿಪೂರ್ಣ: ಎಂ.ಎಂ. ಸುರೇಶ್ ಅಭಿಪ್ರಾಯ
Jun 03 2025, 12:03 AM IST
ಗುರುವಿಗೆ ಸಮಾಜದಲ್ಲಿ ಉತ್ತಮ ಸ್ಥಾನವಿದೆ. ಗುರುವಿನಿಂದಲೇ ಹೆಚ್ಚು ಸಂಸ್ಕಾರ ದೊರೆಯುತ್ತದೆ.
ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣ ಅಳವಡಿಸಿಕೊಳ್ಳಿ: ಎಂ.ಎಂ. ಸುರೇಶ್ ಕಿವಿಮಾತು
Jun 02 2025, 01:09 AM IST
ದೇವರು ಕಣ್ಣಿಗೆ ಕಾಣದಿದ್ದರೂ ತಂದೆ- ತಾಯಿ, ಗುರು, ಹಿರಿಯರಲ್ಲಿ ದೇವರನ್ನು ಕಾಣುವ ಹಾಗೂ ಪೂಜಿಸುವ ಸಂಸ್ಕೃತಿ ನಮ್ಮದಾಗಿದೆ.
ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ
Jun 02 2025, 12:35 AM IST
ನೀವು ನಮಗೆ ಅವರ ವಿವರ ನೀಡುವಂತೆ ಸೂಚಿಸಿ ವೈಕ್ತಿಕವಾಗಿ ನೆರವು ನೀಡುತ್ತೇವೆ
ಮಕ್ಕಳಿಗೆ ನೈತಿಕ ಶಿಕ್ಷಣ, ಸಂಸ್ಕಾರ ಕಲಿಸಿ
Jun 02 2025, 12:18 AM IST
ಮಕ್ಕಳಿಗೆ ಶಾಲೆ ಮತ್ತು ಮನೆಯಲ್ಲಿ ಕಡ್ಡಾಯವಾಗಿ ನೈತಿಕ ಶಿಕ್ಷಣವನ್ನು ಕಲಿಸಬೇಕು. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ ಎಂದು ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ಡಾಮೀಜಿ ನುಡಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳು ಜೂ. 5ರೊಳಗೆ ಶಾಲಾ ಶುಲ್ಕ ಘೋಷಣೆ ಮಾಡಲಿ: ಡಿಸಿ ದಿವಾಕರ ಸೂಚನೆ
Jun 02 2025, 12:01 AM IST
ಜಿಲ್ಲೆಯ ಎಲ್ಲ ಖಾಸಗಿ ಶಾಲೆಗಳು ಡಿಸೆಂಬರ್ ತಿಂಗಳಲ್ಲಿ ಶಾಲಾ ಶುಲ್ಕ ಘೋಷಿಸಿಕೊಳ್ಳಬೇಕಿದೆ. ಆದರೆ ಇಲ್ಲಿಯವರೆಗೂ ಬಹುತೇಕ ಮಾಹಿತಿ ಇಲ್ಲ. ಜೂ. 5ರೊಳಗೆ ಶಾಲಾ ಶುಲ್ಕ ಘೋಷಣೆಗೆ ಗಡುವು ನೀಡಲಾಗಿದೆ.
< previous
1
2
3
4
5
6
7
8
9
10
...
125
next >
More Trending News
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್
43 ಕಿಮೀ ಉದ್ದದ ಇಂಗ್ಲಿಷ್ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್ ಇಲ್ಲ!