• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತ್ರಿಭಾಷಾ ಸೂತ್ರ ಶಿಕ್ಷಣ ಮುಂದುವರಿಸಲು ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘ ಮನವಿ

Jul 23 2025, 01:46 AM IST
ಅನ್ಯ ರಾಜ್ಯಗಳಿಗೆ ಉದ್ಯೋಗಕ್ಕೆ ಹೋದಾಗ ಭಾಷೆ ನೆರವಾಗುತ್ತಿದೆ. ಹೀಗಾಗಿ ಭ್ರಾತೃತ್ವ ಮತ್ತು ಭಾಷಾ ವೈವಿಧ್ಯತೆಯನ್ನು ತ್ರಿಭಾಷಾ ಸೂತ್ರ ಗೌರವಿಸುತ್ತಿದೆ. ದ್ವಿಭಾಷಾ ಸೂತ್ರ ತರುವುದು ಸರಿಯಲ್ಲ ಎಂದು ಶಿಕ್ಷಕರು ತಿಳಿಸಿದರು.

ಸಮಾಜದ ಪ್ರಗತಿಗೆ ಶಿಕ್ಷಣ, ರಾಜಕೀಯ ಪ್ರಜ್ಞೆ ಅಗತ್ಯ: ಸಚಿವ ಆರ್.ಬಿ. ತಿಮ್ಮಾಪೂರ

Jul 21 2025, 01:30 AM IST
ಅಂಬಿಗೇರ ಸಮಾಜದ ಸರ್ವತೋಮುಖ ಏಳ್ಗೆಗೆ ಶಿಕ್ಷಣ ಮತ್ತು ರಾಜಕೀಯ ಪ್ರಜ್ಞೆ ಅವಶ್ಯಕ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಆರ್‌ಟಿಇಯಡಿ ಶಿಕ್ಷಣ ಪಡೆದ ವಿದ್ಯಾರ್ಥಿ ಅತಂತ್ರ

Jul 19 2025, 02:00 AM IST
ಗಂಗಾವತಿ ತಾಲೂಕಿನ ಡಣಾಪುರ ಗ್ರಾಮದ ನಿವಾಸಿ ದರ್ಶನ ಹೊನ್ನಮ್ಮ ಬಾಗಲವರದ ಸಂಕಷ್ಟಕ್ಕೆ ಸಿಲುಕಿದ್ದಾನೆ. ಗ್ರಾಮದಲ್ಲಿರುವ ಸಾಧನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆರ್‌ಟಿಇ ಅಡಿ 2017ರಲ್ಲಿ ಪ್ರವೇಶ ಪಡೆದು 8ನೇ ತರಗತಿ ವರೆಗೆ ಶಿಕ್ಷಣ ಪಡೆದಿದ್ದಾನೆ. 9ನೇ ತರಗತಿಗೆ ಪ್ರವೇಶ ಪಡೆಯಲು ಹಣದ ಅಡಚಣೆಯಾಗಿದ್ದು ಮೊರಾರ್ಜಿ ಶಾಲೆಗೆ ಪ್ರವೇಶಾತಿ ನೀಡಬೇಕೆಂದು ಬೇಡಿಕೊಳ್ಳುತ್ತಿದ್ದಾನೆ.

ಲಿಂಗ ಭೇದ ಮಾಡದೇ ಸಮಾನ ಶಿಕ್ಷಣ ನೀಡಿ: ವರಸದ್ಯೋಜಾತ ಸ್ವಾಮೀಜಿ

Jul 19 2025, 02:00 AM IST
ಹರಪನಹಳ್ಳಿ ಪಟ್ಟಣದ ತೆಗ್ಗಿನಮಠದ ಸಭಾಂಗಣದಲ್ಲಿ ಬೇಡ ಜಂಗಮ ಸಮಾಜದ ತಾಲೂಕು ಘಟಕದ ವತಿಯಿಂದ ಲಿ.ಚಿರಸ್ಥಹಳ್ಳಿಯ ಡಾ. ಕೆ.ಎಂ. ಮುರಿಗಯ್ಯನವರ ಜ್ಞಾಪಕಾರ್ಥವಾಗಿ 2024-25ನೇ ಸಾಲಿನಲ್ಲಿ ದ್ವಿತೀಯ ಪಿಯು ಸಿಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.

ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ: ಮಧುಬಂಗಾರಪ್ಪ

Jul 19 2025, 01:00 AM IST
ಚನ್ನಪಟ್ಟಣ: ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆ, ಕೊರತೆ ಇದೆ. ಆದರೆ ಅದು ನಮ್ಮಿಂದ ಆಗಿದ್ದಲ್ಲ, ಅದು ಹಿಂದಿನ ಸರ್ಕಾರದ ಬಳುವಳಿ. ನಮ್ಮ ಸರ್ಕಾರ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ತಂದಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.

ವಿವಿಧ ಬೇಡಿಕೆ ಈಡೇರಿಕೆಗಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರತಿಭಟನೆ

Jul 18 2025, 12:57 AM IST
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಲೆಗಳನ್ನು ಬಂದ್ ಮಾಡಿ ಪಟ್ಟಣದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಿ ತಹಶೀಲ್ದಾರಗೆ ಮನವಿ ಸಲ್ಲಿಸಲಾಯಿತು.

ಸೇವಾ ಭಾರತಿ ಶಿಕ್ಷಣ ಸಂಸ್ಥೆ ವಿರುದ್ಧ ಪೋಷಕರ ಆಕ್ರೋಶ

Jul 18 2025, 12:45 AM IST
ಶಾರದ ಆಕಾಡೆಮಿ ವತಿಯಿಂದಲೇ ಪಾಠ ಮಾಡಿಸಬೇಕು ಎಂದು ಒತ್ತಾಯಿಸಿ ವಿಜ್ಞಾನ ವಿದ್ಯಾರ್ಥಿಗಳು, ಪೋಷಕರು ಸೇವಾ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಮತ್ತೊಂದು ಕಡೆ ಕಾಮರ್ಸ್ ವಿದ್ಯಾರ್ಥಿಗಳು ಜೈಶ್ರೀರಾಮ್, ಜೈ ಸೇವಾ ಭಾರತಿ ಘೋಷಣೆ ಕೂಗಿ ಪ್ರತಿಭಟನೆಗಿಳಿದ ಘಟನೆ ನಗರದಲ್ಲಿ ನಡೆಯಿತು.

ಗ್ರಾಮೀಣ ಭಾಗದಲ್ಲಿ ಎಐ ತಂತ್ರಜ್ಞಾನದ ಮೂಲಕ ಶಿಕ್ಷಣ ನೀಡಿ: ಜ್ಯೋತಿ ಮಹಿಪಾಲ್

Jul 18 2025, 12:45 AM IST
ಗ್ರಾಮೀಣ ಭಾಗದಲ್ಲಿ ಎಐ ತಂತ್ರಜ್ಞಾನದ ಮೂಲಕ ಶಿಕ್ಷಣ ನೀಡುವ ಮೂಲಕ ಪ್ರತಿ ಶಾಲೆಯನ್ನು ಹ್ಯಾಪಿ ಶಾಲೆಯನ್ನಾಗಿ ಮಾಡಬೇಕು.

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ: ಸಚಿವ ಡಾ. ಶರಣಪ್ರಕಾಶ ಪಾಟೀಲ

Jul 17 2025, 12:40 AM IST
ಜಿಲ್ಲಾಸ್ಪತ್ರೆ ನೆಲಮಹಡಿ ಹಾಗೂ ಮೊದಲನೇ ಮಹಡಿ ನವೀಕರಣ ಕಾರ್ಯ ಸೆಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಬೇಕು.

ಕ್ಯುಎಸ್‌ ಶಿಕ್ಷಣ ರ್‍ಯಾಂಕಿಂಗ್‌: ಟಾಪ್‌ 130ರಲ್ಲಿ ಬೆಂಗಳೂರು

Jul 16 2025, 06:29 AM IST

ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಉತ್ತಮವಾದ ನಗರಗಳ ಪಟ್ಟಿ ಮಾಡುವ ಲಂಡನ್‌ ಮೂಲದ ಕ್ವಾಕ್ವೆರೆಲ್ಲಿ ಸೈಮಂಡ್ಸ್ ಸಂಸ್ಥೆಯ ಕ್ಯುಎಸ್‌ 2026 ಪಟ್ಟಿ ಬಿಡುಗಡೆ

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 133
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved