• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಾಸಗೀಕರಣದ ಬದಲು ಶಿಕ್ಷಣ ಸಾರ್ವತ್ರಿಕರಣವಾಗಲಿ

Oct 21 2025, 01:00 AM IST
ಪ್ರಜಾಪ್ರಭುತ್ವ ಉಳಿವಿಗಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಎಸ್ಎಫ್ಐ ಗುರುತಿಸಿದ ಸಾವಿರಾರು ಸರ್ಕಾರಿ ಶಾಲೆಗಳು ಬಂದ್‌ ಆಗುತ್ತಿವೆ. ಇದು ಬಡವರ ಮಕ್ಕಳ ಶಿಕ್ಷಣಕ್ಕೆ ನೀಡುವ ಕೊಡಲಿ ಪೆಟ್ಟಾಗಿದೆ.

ಶಿಕ್ಷಣ ಕೇವಲ ಸರ್ಕಾರಿ ಉದ್ಯೋಗಕ್ಕಷ್ಟೇ ಅಲ್ಲ, ಸಂಸ್ಕಾರಕ್ಕೆಂದು ಭಾವಿಸಿ : ಶಾಸಕ ತಮ್ಮಯ್ಯ

Oct 21 2025, 01:00 AM IST
ಚಿಕ್ಕಮಗಳೂರುಶೋಷಿತರು, ಬಡ ವರ್ಗದ ಜನರನ್ನು ಸಮಾಜದ ಮುನ್ನಲೆಗೆ ತರಬೇಕೆಂಬ ಉದ್ದೇಶದೊಂದಿಗೆ ಡಾ. ಬಿ.ಆರ್‌. ಅಂಬೇಡ್ಕರ್‌ ಅವರು ನೀಡಿದ ಸಂವಿಧಾನದ ಆಶಯದಂತೆ ಅವರ ಕನಸು ನನಸು ಮಾಡಲು ಶಿಕ್ಷಣ ಅತಿ ಮುಖ್ಯ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಸರ್ಕಾರಿ ನೌಕರರಿಗೆ, ಸಾರ್ವಜನಿಕರಿಗೆ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ

Oct 20 2025, 01:04 AM IST
ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ.

ಶಿಕ್ಷಣ ಮಾನವೀಯತೆ ಮೂಡಿಸುವ ಮಾಧ್ಯಮವಾಗಲಿ

Oct 20 2025, 01:02 AM IST
ಶಿಕ್ಷಣ ವ್ಯಕ್ತಿ ನಿರ್ಮಾಣದೊಂದಿಗೆ ರಾಷ್ಟ್ರಭಕ್ತಿ, ಮಾನವೀಯತೆ ಹಾಗೂ ಪ್ರಾಮಾಣಿಕತೆಯನ್ನೂ ಮೂಡಿಸುವ ಮಧ್ಯಮವಾಗಬೇಕು. ಹಿರಿಯರ ಸಂಶೋಧನೆಯಿಂದ ಮೂಡಿ ಬಂದಿರುವ ಚದುರಂಗ ಮತ್ತು ಯೋಗಾಸನ ಜಗತ್ತಿಗೆ ಭಾರತ ದೇಶದ ಕೊಡುಗೆಯಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಆರೋಗ್ಯ, ಶಿಕ್ಷಣ ರಾಷ್ಟ್ರೀಕರಣವಾದರೆ ಮಾತ್ರ ದೇಶ ಸಮೃದ್ಧ

Oct 19 2025, 01:00 AM IST
ಧನ್ವಂತರಿ ಜಯಂತಿ ಅಂಗವಾಗಿ ಚಿತ್ರದುರ್ಗ ತಾಲೂಕಿನ ಮದೇಹಳ್ಳಿ ಗ್ರಾಪಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಾಗಾರವನ್ನು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಉದ್ಘಾಟಿಸಿದರು.

ಮೌಲ್ಯಾಧಾರಿತ ಶಿಕ್ಷಣ ಇಂದಿನ ಅಗತ್ಯ: ಸಿಸ್ಟರ್ ಅರ್ಪಿತಾ

Oct 17 2025, 01:03 AM IST
ಸಂತ ಅನ್ನಮ್ಮ ಶಾಲೆ ಕೇಂದ್ರ ಮಾಧ್ಯಮಿಕ ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಲಾದ ಛದ್ಮವೇಷ ಸ್ಪರ್ಧೆ ನಡೆಯಿತು.

ಡಿಸೆಂಬರಲ್ಲಿ ಬಳ್ಳಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ: ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಆರ್.ಪಾಟೀಲ

Oct 16 2025, 02:00 AM IST
450 ಹಾಸಿಗೆಯುಳ್ಳ ಈ ಆಸ್ಪತ್ರೆಯು 2008ರಲ್ಲಿ ಮಂಜೂರಾಗಿತ್ತು.

ಶ್ರಮಿಕ ವರ್ಗದ ಜನತೆ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕು: ಇಂಡುವಾಳು ಸಚ್ಚಿದಾನಂದ

Oct 16 2025, 02:00 AM IST
ಪ್ರಧಾನಿ ನರೇಂದ್ರ ಮೋದಿ ಅವರು ಕಟ್ಟಡ ಕಾರ್ಮಿಕರು, ಶ್ರಮಿಕ ವರ್ಗದ ಜನರಿಗಾಗಿ ಹಲವು ಯೋಜನೆ ಜಾರಿಗೊಳಿಸಿದ್ದಾರೆ. ವಿಶ್ವಕರ್ಮದಂತಹ ಯೋಜನೆ ಸದ್ಬಳಕೆ ಮಾಡಿಕೊಂಡು ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸುವ ಜೊತೆಗೆ ತಾವೂ ಸಹ ಆರ್ಥಿಕವಾಗಿ ಸ್ವಾವಲಂಭಿಗಳಾಗುವಂತೆ ಕರೆ ನೀಡಿದರು.

ಉತ್ತರಾಖಂಡದಲ್ಲಿ ಮದರಸಾ ಶಿಕ್ಷಣ ಮಂಡಳಿ ರದ್ದು

Oct 14 2025, 01:03 AM IST

ಕಳೆದ ವರ್ಷ ದೇಶದಲ್ಲೇ ಮೊದಲ ಬಾರಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದಿದ್ದ ಉತ್ತರಾಖಂಡ ಸರ್ಕಾರ, ಇದೀಗ ಶೈಕ್ಷಣಿಕ ಸುಧಾರಣೆಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿದೆ. ಮದರಸಾ ಶಿಕ್ಷಣ ಮಂಡಳಿಯನ್ನು ರದ್ದು 

ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ, ಆರೋಗ್ಯಕ್ಕೆ ಒತ್ತು

Oct 14 2025, 01:00 AM IST
ಯಾವುದೇ ಒಂದು ಸಮುದಾಯ ಅಭಿವೃದ್ದಿಹೊಂದಲು ಶಿಕ್ಷಣವೊಂದೇ ಏಕೈಕ ಮಾರ್ಗವಾಗಿದೆ. ಮಕ್ಕಳಿಗೆ ಆಸ್ತಿ ಮಾಡುವ ಬದಲಿಗೆ ಉತ್ತಮ ಶಿಕ್ಷಣ ಕೊಡಿಸುವಂತೆ ಸಮುದಾಯದವರಿಗೆ ತಿಳಿಸಿದರಲ್ಲದೆ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಶಿಕ್ಷಣದಿಂದ ಯಾರು ವಂಚಿತರಾಗಬಾರದು ಎನ್ನುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 148
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved