ಶ್ರಮಿಕ ವರ್ಗದ ಜನತೆ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಬೇಕು: ಇಂಡುವಾಳು ಸಚ್ಚಿದಾನಂದ
Oct 16 2025, 02:00 AM ISTಪ್ರಧಾನಿ ನರೇಂದ್ರ ಮೋದಿ ಅವರು ಕಟ್ಟಡ ಕಾರ್ಮಿಕರು, ಶ್ರಮಿಕ ವರ್ಗದ ಜನರಿಗಾಗಿ ಹಲವು ಯೋಜನೆ ಜಾರಿಗೊಳಿಸಿದ್ದಾರೆ. ವಿಶ್ವಕರ್ಮದಂತಹ ಯೋಜನೆ ಸದ್ಬಳಕೆ ಮಾಡಿಕೊಂಡು ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕೊಡಿಸುವ ಜೊತೆಗೆ ತಾವೂ ಸಹ ಆರ್ಥಿಕವಾಗಿ ಸ್ವಾವಲಂಭಿಗಳಾಗುವಂತೆ ಕರೆ ನೀಡಿದರು.