• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ, ಸಂಘಟನೆ, ಹೋರಾಟ ಸೂತ್ರ ಹೇಳಿಕೊಟ್ಟ ಡಾ.ಬಿ.ಆರ್.ಅಂಬೇಡ್ಕರ್

Feb 10 2025, 01:46 AM IST
ಸಮಾಜದ ಎಲ್ಲ ಅವಕಾಶಗಳ ವಂಚಿತರು ಇತ್ತೀಚೆಗೆ ಕೆಲವು ಅವಕಾಶಗಳನ್ನು ಪಡೆದುಕೊಂಡಿದ್ದಾರೆ. ವ್ಯವಸ್ಥಿತವಾಗಿ ಅಕ್ಷರದಿಂದ ದೂರವಿಟ್ಟಂತಹ ಪರಿಸ್ಥಿತಿಯಲ್ಲೂ ಕೂಡ ಮೂರನೇ ತಲೆಮಾರಿನಿಂದಾಚೆ ಶಿಕ್ಷಣ ಪಡೆಯಲಾಗಿದೆ.

ಮೆದುಳನ್ನು ಚುರುಕುಗೊಳಿಸುವ ಶಿಕ್ಷಣ ಅಗತ್ಯ

Feb 10 2025, 01:46 AM IST
ಪೋಷಕರು ಮಕ್ಕಳನ್ನು ಶಾಲೆಗೆ ಸೇರಿಸಿದರೆ ಜವಾಬ್ದಾರಿ ಮುಗಿಯಿತಿ ಎಂದುಕೊಳ್ಳದೆ ಶಾಲೆಯಿಂದ ಮನೆಗೆ ಬಂದು ಮೇಲೆ ಅವರ ಶಾಲೆಯಲ್ಲಿ ಕಲಿತ ಪಾಠ ಮತ್ತು ಹೋಂ ವರ್ಕ್ ಒಂದು ಬಾರಿ ಪರಿಶೀಲನೆ ಮಾಡಬೇಕು. ಮನೆಯಲ್ಲಿ ಮತ್ತೊಂದು ಬಾರಿ ಮಕ್ಕಳು ಓದುವುದನ್ನು, ಬರೆಯುವುದಕ್ಕೆ ಉತ್ತೇಜನ ನೀಡುವ ಜತೆಯಲ್ಲಿ ಅವರಲ್ಲಿರುವ ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು.

ಶಾಲೆಗಳು ಸುಧಾರಣೆ ಜೊತೆಗೆ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ: ಎಂ.ಕೆ.ಶ್ರೀನಿವಾಸ್

Feb 10 2025, 01:45 AM IST
ಸರ್ಕಾರ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಹಲವು ಸೌಲಭ್ಯ ನೀಡುತ್ತಿದೆ. ಸರ್ಕಾರದ ಜೊತೆಗೆ ಸಾರ್ವಜನಿಕರು ಕೈಜೋಡಿಸಿದರೇ ಖಾಸಗಿ ಶಾಲೆಗಳನ್ನು ಮೀರಿಸುವಂತೆ ಅಭಿವೃದ್ಧಿಗೊಳಿಸಬಹುದು ಎನ್ನುವುದಕ್ಕೆ ತಾಲೂಕಿನ ಹಲವಾರು ಶಾಲೆಗಳು ಉದಾಹರಣೆಯಾಗಿದೆ.

ಶಿಕ್ಷಣ, ಆರೋಗ್ಯ ಸೌಲಭ್ಯ ಎಲ್ಲರಿಗೂ ಲಭ್ಯವಾಗಬೇಕು

Feb 10 2025, 01:45 AM IST
ನಾಡಿನ ಅಭಿವೃದ್ದಿ, ಪ್ರಗತಿಯು ಯುವಕರ ಆಲೋಚನೆ, ಶ್ರಮದ ಮೇಲೆ ಅವಲಂಬಿತವಾಗಿರುತ್ತದೆ. ಯುವಕರಿಗೆ ಉದ್ಯೋಗಗಳ ಅವಕಾಶಗಳನ್ನು ಕಲ್ಪಿಸಿಕೊಡುವ ಕೆಲಸ ಸರ್ಕಾರದಿಂದ ಆಗಬೇಕು. ಯುವಕರು ಕೇವಲ ಶಿಕ್ಷಣ ಪಡೆದು ಉದ್ಯೋಗ ಪಡೆಯಲು ಸೀಮಿತವಾಗದೆ ದೇಶವನ್ನು ಕಟ್ಟುವ ಕೆಲಸದಲ್ಲೂ ತೊಡಗಿಸಿಕೊಳ್ಳುವಂತೆ ಮಾಡಬೇಕು.

ಇಂದಿನ ಮಕ್ಕಳಿಗೆ ಗುರುಕುಲ ಮಾದರಿ ನೈತಿಕ ಶಿಕ್ಷಣ ಅವಶ್ಯ: ಎ.ಸಿ.ಗಂಗಾಧರ

Feb 09 2025, 01:34 AM IST
ಮಕ್ಕಳು ಏಕಾಗ್ರತೆ, ಶಿಸ್ತುಬದ್ಧತೆಯಿಂದ ವಿದ್ಯಾರ್ಜನೆ ಮಾಡಿದ್ದಾದರೆ ಸಾಧಕರಾಗಿ ಸಮಾಜ ಸೇವೆ ಮಾಡಲು ಸಾಧ್ಯ ಎಂದು ನಿವೃತ್ತ ಡಿಡಿಪಿಐ ಎ.ಸಿ.ಗಂಗಾಧರ ನುಡಿದರು.

ಕಲ್ಯಾಣ ಕರ್ನಾಟಕವೂ ಸೇರಿ 25 ಸಾವಿರ ಶಿಕ್ಷಕರ ನೇಮಕಾತಿಗೆ ಕ್ರಮ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 08 2025, 12:34 AM IST
ನಾನು ಶಿಕ್ಷಣ ಸಚಿವನಾದ ಮೇಲೆ 13,500 ಸರಕಾರಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಈಗಾಗಲೇ ಆರ್ಥಿಕ ಅನುಮೋದನೆ ಪಡೆಯಲಾಗಿದ್ದು, ನನ್ನ ಅವಧಿಯಲ್ಲಿ ಕಲ್ಯಾಣ ಕರ್ನಾಟಕವೂ ಸೇರಿದಂತೆ 25 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಬದ್ಧನಾಗಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ದೇಗುಲ ರಕ್ಷಣೆ, ಧಾರ್ಮಿಕ ಶಿಕ್ಷಣ ಬಗ್ಗೆ ಸಭೆ: ಹಿಂದೂ ಜಾಗೃತಿ ಸಮಿತಿಯ ಗುರುಪ್ರಸಾದ ಗೌಡ

Feb 08 2025, 12:34 AM IST
ಅನಾದಿಯಿಂದಲೂ ಇರುವ ದೇವಸ್ಥಾನಗಳ ಸಂರಕ್ಷಣೆಗಾಗಿ ದೇವಸ್ಥಾನಗಳ ವ್ಯಾಪಕ ಸಂಘಟನೆಯನ್ನು ರಾಜ್ಯವ್ಯಾಪಿ ಕರ್ನಾಟಕ ಮಂದಿರ ಮಹಾಸಂಘ ಮಾಡುತ್ತಿದ್ದು, ದೇವಸ್ಥಾನಗಳಲ್ಲಿ ಧಾರ್ಮಿಕ ಶಿಕ್ಷಣ ನೀಡುವುದು ಸೇರಿದಂತೆ ಅನೇಕ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಫೆ.9ರಂದು ನಗರದ ದಾವಣಗೆರೆ-ಹರಿಹರ ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಮಂದಿರ ಅಧಿವೇಶನ ಹಮ್ಮಿಕೊಳ್ಳಲಾಗಿದೆ

ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇದೆ - ಆದಷ್ಟು ಬೇಗನೆ ನೇಮಕಾತಿ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 08 2025, 12:32 AM IST
ರಾಜ್ಯದಲ್ಲಿ ಸುಮಾರು 50 ಸಾವಿರ ಶಿಕ್ಷಕರ ಕೊರತೆ ಇದ್ದು, ಆದಷ್ಟು ಬೇಗನೆ 25 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಆಧುನಿಕ ಜಗತ್ತಿನಲ್ಲಿ ಶಿಕ್ಷಣ ವ್ಯವಸ್ಥೆ ಬದಲಾಗಬೇಕು-ಖಾದ್ರಿ

Feb 08 2025, 12:30 AM IST
ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ನಮ್ಮ ಗ್ರಾಮೀಣ ಮಕ್ಕಳ ಪ್ರತಿಭೆಗೆ ತಕ್ಕ ಪುರಸ್ಕಾರ ಪೂರಕ ಶಿಕ್ಷಣ ವ್ಯವಸ್ಥೆಯೂ ಬದಲಾಗಬೇಕು. ಸರ್ಕಾರದ ಯೋಜನೆಗಳ ಜೊತೆಗೆ ನಮ್ಮ ಮಕ್ಕಳು ಪ್ರತಿಭಾಶಾಲಿಗಳಾಗಿ, ಉನ್ನತ ಮಟ್ಟದ ವಿಜ್ಞಾನಿಗಳು, ತಂತ್ರಜ್ಞರು ಮೇಧಾವಿಗಳಾಗಬೇಕೆಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಅಭಿಪ್ರಾಯ ವ್ಯಕ್ತಪಡಿಸಿದರು.

ರಾಜಕೀಯಕ್ಕಾಗಿ ಯುಜಿಸಿ ನಿಯಮಕ್ಕೆ ರಾಜ್ಯಗಳ ವಿರೋಧ ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

Feb 07 2025, 02:03 AM IST

ವಿಪಕ್ಷಗಳು ಪ್ರಗತಿಪರ ಶೈಕ್ಷಣಿಕ ಸುಧಾರಣೆಗಳನ್ನು ತಮ್ಮ ಹಳೆಯ ರಾಜಕೀಯ ಅಜೆಂಡಾಗಳಿಗಾಗಿ ತಿರುಚುತ್ತಿರುವುದು ದುರಾದೃಷ್ಟಕರ’ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕಿಡಿಕಾರಿದ್ದಾರೆ.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 117
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved