• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಕರ ಬೋಧನೆ ಮನಕ್ಕೆ ತಲುಪಲಿ: ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ

Apr 24 2025, 11:47 PM IST
ಶಿಕ್ಷಕರು ವಿಷಯದಾಳಕ್ಕಿಳಿದು, ಭಾವನೆಯೊಂದಿಗೆ ಪರಿಣಾಮಕಾರಿಯಾಗಿ ಬೋಧನೆ ಮಾಡಿದಲ್ಲಿ ಮಾತ್ರ ಮನಕ್ಕೆ ತಲುಪುವದು. ಈ ದಿಶೆಯಲ್ಲಿ‌‌‌ ಶಿಕ್ಷಕರಲ್ಲಿ ಅಪಾರ ಜ್ಞಾನ ಅತೀ ಮುಖ್ಯವಾಗಿದೆ ಎಂದು ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ ಹೇಳಿದರು.

ಎಲ್ಲರಿಗೂ ಶಿಕ್ಷಣ ಸಿಗುವಂತೆ ಮಾಡಿದ ಕೀರ್ತಿ ಅನ್ನದಾನೀಶ್ವರ ಶ್ರೀಗೆ ಸಲ್ಲುತ್ತದೆ-ನ್ಯಾಯಾಧೀಶ ದೊಡ್ಡಮನಿ

Apr 21 2025, 12:50 AM IST
ಈ ನಾಡಿನಲ್ಲಿರುವ ಅನೇಕ ಲಿಂಗಾಯತ ಮಠಗಳು ಬಡ ಹಾಗೂ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ದಾರಿದೀಪವಾಗಿವೆ. ಅಂತಹ ಸಂಸ್ಥೆಗಳಲ್ಲಿ ನಮ್ಮ ಮುಂಡರಗಿಯ ಅನ್ನದಾನೀಶ್ವರ ಸಂಸ್ಥಾನ ಮಠವೂ ಒಂದು. ಇಂತಹ ಗ್ರಾಮೀಣ ಪ್ರದೇಶದಲ್ಲಿ ಕೆಜಿಯಿಂದ ಪಿಜಿವರೆಗೆ ಶಿಕ್ಷಣ ಸಂಸ್ಥೆ ತೆರೆದು ಎಲ್ಲರಿಗೂ ಶಿಕ್ಷಣ ಸಿಗುವಂತೆ ಮಾಡಿದ ಕೀರ್ತಿ ಇಲ್ಲಿನ ಅನ್ನದಾನೀಶ್ವರ ಶ್ರೀಗಳಿಗೆ ಸಲ್ಲುತ್ತದೆ ಎಂದು ಧಾರವಾಡ ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್. ದೊಡ್ಡಮನಿ ಹೇಳಿದರು.

ಜಾಗತೀಕರಣದಿಂದ ಶಿಕ್ಷಣ ಕ್ಷೇತ್ರದ ಮೇಲೆ ಪರಿಣಾಮ: ಕೆ.ಬಿ.ಚಂದ್ರಶೇಖರ್

Apr 21 2025, 12:46 AM IST
ಅಜ್ಜಿಯ ಮನೆಗಳು ಕಣ್ಮರೆಯಾಗಿರುವ ಇಂದಿನ ದಿನಗಳಲ್ಲಿ ಬೇಸಿಗೆ ಶಿಬಿರಗಳು ಮಕ್ಕಳ ಕ್ರಿಯಾಶೀಲ ಚಟುವಟಿಗಳನ್ನು ಉತ್ತೇಜಿಸುತ್ತಿವೆ. ಮಕ್ಕಳು ಕಲಿಕಾ ಒತ್ತಡದಿಂದ ಹೊರಬಂದು ಹಾಡು, ನೃತ್ಯ ಮತ್ತಿತರ ಸೃಜನಶೀಲ ಚಟುವಟಿಕೆಗಳು ಮತ್ತು ಆಟೋಟಗಳಲ್ಲಿ ಭಾಗವಹಿಸಿ ತಮ್ಮ ಅಂತಸತ್ವ ಹೆಚ್ಚಿಸಿಕೊಳ್ಳಲು ಇತಂಹ ಶಿಬಿರಗಳು ಸಹಕಾರಿಯಾಗಿವೆ.

ಜೆಇಇ ಮೈನ್ ಫಲಿತಾಂಶ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಸಾಧನೆ

Apr 20 2025, 01:51 AM IST
ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಜೆಇಇ (ಮೈನ್) 2025 ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ 202 ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಮುಂಬರುವ ಜೆಇಇ ಅಡ್ವಾನ್ಸ್ ಪರೀಕ್ಷೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.

ಛಲವಾದಿ ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಅಗತ್ಯ: ಪೋಷಕರಿಗೆ ಶಾಸಕ ಶ್ರೀನಿವಾಸ್ ಸಲಹೆ

Apr 20 2025, 01:49 AM IST
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಯುವಕರು ಮುಂದಾಗಬೇಕು. ಗ್ರಾಮಗಳಲ್ಲಿ ಛಲವಾದಿ ಸಮುದಾಯ ಒಗ್ಗಟ್ಟಾಗಿ ಕಾರ್ಯನಿರ್ವಹಿಸುತ್ತಿರುವುದು ಸಂತೋಷದಾಯಕ.

ಇದು ಸ್ಪರ್ಧಾತ್ಮಕ ಯುಗ ಮಕ್ಕಳಿಗೆ ಶಿಕ್ಷಣ ನೀಡಿ: ಶಾಸಕ ಆರ್.ವಿ.ದೇಶಪಾಂಡೆ

Apr 19 2025, 12:34 AM IST
ಇದು ಸ್ಪರ್ಧಾತ್ಮಕ ಯುಗ ನಿಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣ ನೀಡಿ ,ಶಿಕ್ಷಣ ಬಹಳ ಮುಖ್ಯ

ಮಾನವೀಯ ಮೌಲ್ಯ, ಸಂಸ್ಕಾರಯುತ ಶಿಕ್ಷಣ ಮಾಯ: ಬಿ.ಸಿ. ಬಹಾದ್ದೂರ ದೇಸಾಯಿ

Apr 17 2025, 12:11 AM IST
ಹಾನಗಲ್ಲಿನ ಜನತಾ ಶಿಕ್ಷಣ ಸೌಹಾರ್ದ ಸಹಕಾರಿ ಸಂಘದ ಶ್ರೀ ಕುಮಾರೇಶ್ವರ ಕಲಾ ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಇತ್ತೀಚೆಗೆ ಎನ್‌ಸಿಜೆಸಿ ಪ್ರೌಢಶಾಲೆಯ ಗುರುವೃಂದಕ್ಕೆ ಗೌರವ ವಂದನೆ ಸಲ್ಲಿಸುವ ಸುವರ್ಣ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯಿತು.

ಗೃಹಾಧಾರಿತ ಶಿಕ್ಷಣ ಕೇಂದ್ರಕ್ಕೆ ವೈಯಕ್ತಿಕ ಸಾಮಾಗ್ರಿ ವಿತರಣೆ

Apr 17 2025, 12:06 AM IST
ಚಳ್ಳಕೆರೆಯ ಗೃಹಾಧಾರಿತ ಶಿಕ್ಷಣ ಕೇಂದ್ರಕ್ಕೆ ಜಿಪಂ ಸಿಇಒ ಸೋಮಶೇಖರ್ ಸ್ವಂತ ಖರ್ಚಿನಲ್ಲಿ ವಿತರಿಸಿರುವ ಸಾಮಾಗ್ರಿ.

ಎಕ್ಸಲೆ೦ಟ್ ಶಿಕ್ಷಣ ಸಂಸ್ಥೆಯಲ್ಲಿ ಮಹಾವೀರ ಜಯ೦ತಿ ಆಚರಣೆ

Apr 16 2025, 12:38 AM IST
ಮಹಾವೀರ ಜಯಂತಿ ಆಚರಣೆ ಸಂದರ್ಭ ಎಕ್ಸಲೆ೦ಟ್ ಮೂಡುಬಿದಿರೆ ಈ ವರ್ಷದಿ೦ದ ಕೊಡಮಾಡುವ ಸನ್ಮತಿ ಮಹಾವೀರ ಶಾ೦ತಿ ಪುರಸ್ಕಾರ -೨೦೨೫ ನ್ನು ಶ್ರೀ ಧರ್ಮಸ್ಥಳ ಮ೦ಜುನಾಥೇಶ್ವರ ಕಾನೂನು ಮಹಾವಿದ್ಯಾಲಯ ಮ೦ಗಳೂರಿನ ವಿಶ್ರಾ೦ತ ಪ್ರಾ೦ಶುಪಾಲ ಪ್ರೊ ಅರಳ ರಾಜೇ೦ದ್ರ ಶೆಟ್ಟಿ ಅವರಿಗೆ ನೀಡಿ ಅಭಿವ೦ದಿಸಲಾಯಿತು.

ಭಾರತೀಯ ಜೀವನ ಶಿಕ್ಷಣ ಶಿಬಿರದಲ್ಲಿ ಸು.ರಾಮಣ್ಣ

Apr 16 2025, 12:37 AM IST
ನೆರೆಹೊರೆಯವರು ಪ್ರೀತಿಯಿಂದ ಗೌರವಿಸುವಷ್ಟು ಆದರ್ಶಪ್ರಾಯರಾಗಿ ಬೆಳೆಯಬೇಕು
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 133
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved