• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಚ್ಚಿನ ಶುಲ್ಕ ಪಡೆಯುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

Apr 16 2025, 12:34 AM IST
ಜಿಲ್ಲಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರ ನಿಗದಿಪಡಿಸಿದ ಪ್ರವೇಶ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕವನ್ನು ವಿದ್ಯಾರ್ಥಿಗಳಿಂದ ಪಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದು ಬಹಳ ಕಷ್ಟಕರವಾಗಿದೆ.

ಪರಿಸರ ಪ್ರಜ್ಞೆ, ಶಿಕ್ಷಣ, ಒಳ್ಳೆಯ ಆಡಳಿತದಿಂದ ದೇಶ ಉತ್ತಮ: ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ

Apr 15 2025, 01:04 AM IST
ಪರಿಸರ ಪ್ರಜ್ಞೆ, ಸಾವಯವ ಕೃಷಿ, ಸದೃಢವಾದ ಆರೋಗ್ಯ, ಉತ್ತಮವಾದ ಶಿಕ್ಷಣ, ಒಳ್ಳೆಯ ಆಡಳಿತ ಇವು ಸರಿಯಾದರೆ ನಮ್ಮ ಊರು, ನಾಡು, ದೇಶ ಚೆನ್ನಾಗಿರಲು ಸಾಧ್ಯ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮಿಜಿ ಹೇಳಿದರು

ಜಾತಿ ವ್ಯವಸ್ಥೆ ತೋಲಗಿ ಶಿಕ್ಷಣ ಬೆಳಗಬೇಕು

Apr 15 2025, 12:54 AM IST
ಜಾತಿ ವ್ಯವಸ್ಥೆ, ಅಸಮಾನತೆ, ಮೌಢ್ಯತೆ ವಿರುದ್ಧ ಬಂಡಾಯ ಸಾರಿದ ಅಂಬೇಡ್ಕರ್ ಅವರ ತತ್ವಾದರ್ಶ ಅನುಕರಿಸಬೇಕು. 12ನೇ ಶತಮಾನದಲ್ಲಿ ಬಸವಣ್ಣ, 20ನೇ ಶತಮಾನದಲ್ಲಿ ಅಂಬೇಡ್ಕರ್‌ ಸಮಾನತೆ ಬಯಸಿದ ಚಿಂತಕರಾಗಿದ್ದಾರೆ.

ಅನಧಿಕೃತ ಶಾಲೆಗಳ ವಿರುದ್ಧ ಶಿಕ್ಷಣ ಇಲಾಖೆ ಮೌನ

Apr 14 2025, 01:18 AM IST
ಜಿಲ್ಲೆಯಲ್ಲಿ ಅನಧಿಕೃತ ಶಾಲೆಗಳ ವಿರುದ್ಧ ಶಾಲಾ ಶಿಕ್ಷಣ ಇಲಾಖೆ ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿದೆ ಎಂದು ಜಿಲ್ಲಾ ಖಾಸಗಿ ಅನುದಾನರಹಿತ ಶಾಲೆಗಳ ಆಡಳಿತ ಮಂಡಳಿಗಳ ಒಕ್ಕೂಟ (ಉಸ್ಮಾರ್ಡ್) ಅಧ್ಯಕ್ಷ ಪ್ರದೀಪ್ ದೂರಿದರು.

ಮಾತೃಭಾಷೆಯಲ್ಲಿಯೇ ಉನ್ನತ ಶಿಕ್ಷಣ ನೀಡುವ ತುರ್ತು ಇದೆ: ಚಂದ್ರಣ್ಣ ಎಚ್.ಟಿ.

Apr 13 2025, 02:03 AM IST
ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಭಾಷೆ ಕಠಿಣವಾಗುತ್ತಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡದಿಂದ ಇಂಗ್ಲೀಷ್‌ಗೆ, ಇಂಗ್ಲೀಷ್‌ನಿಂದ ಕನ್ನಡಕ್ಕೆ ಭಾಷಾಂತರ ಮಾಡುವ ಪ್ರಶ್ನೆಗಳು ಬಂದಾಗ ಕಷ್ಟ ಅನುಭವಿಸುತ್ತಿದ್ದಾರೆ. ಅಂತಹವರಿಗೆ ಮಾತೃಭಾಷೆಯಲ್ಲಿ ಉನ್ನತ ಶಿಕ್ಷಣ ನೀಡಬೇಕಾದ ಅಗತ್ಯವಿದೆ ಎಂದು ಉಪ ನಿರ್ದೇಶಕರ ಕಚೇರಿಯ ಆಂಗ್ಲ ವಿಷಯ ಪರಿವೀಕ್ಷಕ ಚಂದ್ರಣ್ಣ ಎಚ್.ಟಿ. ಹೇಳಿದರು.

ಹಳ್ಳಿ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಲಿ: ಸಚಿವ ಮುನಿಯಪ್ಪ

Apr 13 2025, 02:01 AM IST
ಮಕ್ಕಳಿಗೂ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ನಿಟ್ಟಿನಲ್ಲಿ ಸರ್ಕಾರ ಶೈಕ್ಷಣಿಕ ಕ್ಷೇತ್ರದಲ್ಲಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ಶಿಕ್ಷಣ ಪಡೆದ ವಿದ್ಯಾರ್ಥಿ ದೇಶದ ಆಸ್ತಿ: ಕೃಷ್ಣಾವಧೂತ ಶ್ರೀ

Apr 12 2025, 12:47 AM IST
ಶಿಕ್ಷಣ ಪಡೆದುಕೊಂಡ ಪ್ರತಿಯೊಬ್ಬ ವಿದ್ಯಾರ್ಥಿ ದೇಶದ ದೊಡ್ಡ ಆಸ್ತಿಯಾಗಲು ಸಾಧ್ಯ ಎಂದು ರುದ್ರಾವಧೂತ ಮಠದ ಕೃಷ್ಣಾನಂದ ಅವಧೂತರು ಹೇಳಿದರು.

ಅಂಕಗಳಿಸುವುದಕ್ಕಷ್ಟೇ ಶಿಕ್ಷಣ ಸೀಮಿತ ಮಾಡುವುದು ಬೇಡ

Apr 11 2025, 12:38 AM IST
ಬಾಪೂಜಿ ಶಿಕ್ಷಣ ಮಹಾ ವಿದ್ಯಾಲಯದ್ಲಿ ಬಿಇಡಿ ಪ್ರಶಿಕ್ಷಣಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಹತ್ತು ಬೆಳದಿಂಗಳ ವಿಶೇಷ ಕಾರ್ಯಕ್ರಮ ಅಣುಬೋಧನಾ ಕಾರ್ಯಾಗಾರವನ್ನು ಡಾ.ಹೆಚ್.ವಿ.ವಾಮದೇವಪ್ಪ ಉದ್ಘಾಟಿಸಿದರು.

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Apr 11 2025, 12:33 AM IST
ಅಜೆಕಾರ್ ಪದ್ಮಗೋಪಾಲ್‌ಎಜ್ಯುಕೇಶನ್‌ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಜ್ಞಾನಸುಧಾ ಹಾಗೂ ಉಡುಪಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜುಗಳ ೨೦೨೪-೨೫ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ: ವೈಯಕ್ತಿಕ ಸೌಂದರ್ಯ, ಆರೈಕೆ ಕ್ಷೇತ್ರ ನಾಲ್ಕು ಉದ್ದಿಮೆ ಆರಂಭ

Apr 09 2025, 12:48 AM IST
ಆಳ್ವಾಸ್ ಅಕಾಡೆಮಿ ಆಫ್ ಮೇಕಪ್ ಆರ್ಟಿಸ್ಟ್ರಿ, ಪೋಲಿಶ್- ನೈಲ್ಸ್ ಆ್ಯಂಡ್ ಬ್ಯೂಟಿ, ಹೆಲ್ದೀ ಸಿಪ್ ಹಾಗೂ ಲ್ಯಾಕ್ಟೇಶನ್ ಕನ್‌ಸಲ್ಟೇನ್ಸಿ ಸರ್ವೀಸಸ್ ಅನ್ನು ಮೂಡುಬಿದಿರೆಯ ಆಳ್ವಾಸ್ ಆ್ಯಸ್ಥೇಟಿಕ್ ರಿಜುವನೇಶನ್ ಸೆಂಟರ್ ಆವರಣದಲ್ಲಿ ಯುಗಾದಿಯಂದು ಉದ್ಘಾಟಿಸಲಾಯಿತು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 133
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved