• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮಠಗಳ ಕೊಡುಗೆ ಅಪಾರ: ವಿಜಯ ಮಹಾಂತ ಸ್ವಾಮೀಜಿ

Feb 04 2025, 12:32 AM IST
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವೀರಶೈವ ಮಠ ಮಾನ್ಯಗಳ ಕೊಡುಗೆ ಅಪಾರ.

ಜಿಲ್ಲೆ ಬೇಡಿಕೆಗೆ ತಕ್ಕಂತೆ ಪೂರಕ ಶಿಕ್ಷಣ ಬೇಕಿದೆ

Feb 04 2025, 12:30 AM IST
ಜಿಲ್ಲೆಯ ಸಮಗ್ರ ಬೇಡಿಕೆಗೆ ಅನುಸಾರ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸುಮಾರು 900 ಗ್ರಾಮ, 117 ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ತಾಂತ್ರಿಕತೆ ವಿಚಾರದಲ್ಲಿ ಸ್ಥಳೀಯ ಬೇಡಿಕೆಗಳನ್ನು ಪೂರೈಸುವ ಕೆಲಸ ಮಾಡಬೇಕಿದೆ ಎಂದು ಜಿ.ಎಂ. ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಹೇಳಿದ್ದಾರೆ.

ಪ್ರತಿಭೆ ಗುರುತಿಸಿ ಶಕ್ತಿ ಪರಿಚಯಿಸುವುದೇ ಶಿಕ್ಷಣ

Feb 03 2025, 12:31 AM IST
ಕುದೂರು: ಪ್ರತಿಯೊಬ್ಬರಲ್ಲೂ ಒಂದಲ್ಲಾ ಒಂದು ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಅವರ ಶಕ್ತಿಯ ಪರಿಚಯ ಮಾಡಿಕೊಡುವುದೇ ನಿಜವಾದ ಶಿಕ್ಷಣವಾಗಿದೆ ಎಂದು ಕಂಚುಗಲ್ ಬಂಡೇಮಠದ ಅಧ್ಯಕ್ಷ ಶ್ರೀಮಹಾಲಿಂಗ ಸ್ವಾಮೀಜಿ ಹೇಳಿದರು.

ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಅವಶ್ಯ: ಜಿಲ್ಲಾಧಿಕಾರಿ ದಿವಾಕರ

Feb 02 2025, 11:49 PM IST
ಸಮಾಜದ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಣ ಅಗತ್ಯವಾಗಿದೆ.

ಉನ್ನತ ಶಿಕ್ಷಣ ಪಡೆದು ಅಧಿಕಾರಿಗಳಾಗಿ ಜನಸೇವೆ ಮಾಡಿ

Feb 02 2025, 11:47 PM IST
ರಾಜಕಾರಣದಲ್ಲಿ ಜನಪ್ರತಿನಿಧಿಯಾಗಿ ಕೇವಲ 5ವರ್ಷ ಸೇವೆಗೆ ಅವಕಾಶವಿದೆ. ವಿದ್ಯಾವಂತರಾದರೆ ಉನ್ನತ ಹುದ್ದೆಗೇರಿ ಆಡಳಿತಾತ್ಮಕ ಅಧಿಕಾರ ನಡೆಸುವ ಮೂಲಕ ಉತ್ತಮ ಭವಿಷ್ಯ ಕಟ್ಟಿಕೊಳ್ಳಲು ಸಾಧ್ಯವಿದೆ ಎಂದು ಶಾಸಕ ಎಚ್.ವಿ.ವೆಂಕಟೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವುದು ಅಗತ್ಯ

Feb 02 2025, 11:46 PM IST
ವಿದ್ಯಾರ್ಥಿಗಳು ಆಧುನಿಕ ಶಿಕ್ಷಣ ಪದ್ಧತಿಯಿಂದ ಹೆಚ್ಚು ಪ್ರತಿಭಾವಂತರಾಗುತ್ತಿದ್ದಾರೆ. ನಮ್ಮ ಮಕ್ಕಳು ಅತಿ ಹೆಚ್ಚು ಅಂಕಗಳಿಸಬೇಕು ಎನ್ನುವ ಮನೋಭಾವ ಪಾಲಕರಲ್ಲಿ ಬೆಳೆಯುತ್ತಿರುವುದು ಆರೋಗ್ಯಕರ ಲಕ್ಷಣವಲ್ಲ

ಮಕ್ಕಳಿಗೆ ಉತ್ತಮ ಸಂಸ್ಕಾರದ ಜತೆಗೆ ಶಿಕ್ಷಣ ಕೊಡಿಸಿ

Feb 02 2025, 11:45 PM IST
ಮಕ್ಕಳಿಗೆ ಆಚಾರ, ವಿಚಾರ ಕಲಿಸಿ ಉತ್ತಮ ಸಂಸ್ಕಾರ ನೀಡುವುದರ ಜತೆಗೆ ಅಕ್ಷರಾಭ್ಯಾಸ ಮಾಡಲು ಒಳ್ಳೆಯ ವಾತಾವರಣ ಮನೆಯಲ್ಲಿ ನೀಡಬೇಕು

ರಾಜ್ಯ ಸರ್ಕಾರಿ ನೌಕರರ ಜತೆ ಖಂಡಿತ ಸರ್ಕಾರ ಇರುತ್ತದೆ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 02 2025, 01:02 AM IST
ತರೀಕೆರೆ, ಅಧಿಕಾರಿಗಳನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ, ಸರ್ಕಾರಿ ನೌಕರರ ಜೊತೆ ಸರ್ಕಾರ ಖಂಡಿತ ಇರುತ್ತೇವೆ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ದಾನಿಗಳು ಶಿಕ್ಷಣ ಕ್ಷೇತ್ರಕ್ಕೆ ಸಹಕಾರ ನೀಡಲಿ: ಕೆ.ಎಸ್. ಆನಂದ್

Feb 02 2025, 01:02 AM IST
ಕಡೂರು, ಶಿಕ್ಷಣ ಕ್ಷೇತ್ರಕ್ಕೆಉಳ್ಳವರು ದಾನದ ರೂಪದಲ್ಲಿ ನೆರವು ನೀಡಿದರೆ ಮಕ್ಕಳ ಶಿಕ್ಷಣಕ್ಕೆ ಸಹಕಾರಿಯಾಗಲಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದರೆ ಮಾತ್ರ ಅಭಿವೃದ್ಧಿ

Feb 02 2025, 01:01 AM IST
ಭಾರತವು ಮುಂದುವರಿದ ದೇಶಗಳ ಸಾಲಿಗೆ ಸೇರ್ಪಡೆಗೊಳ್ಳಬೇಕಾದರೆ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಮಹತ್ವ ನೀಡಿದರೆ ಮಾತ್ರ ದೇಶ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಅಭಿಪ್ರಾಯಪಟ್ಟರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚು ಸಾಧನೆ ಮಾಡುತ್ತಿದ್ದಾರೆ. ಇದರಿಂದ ದೇಶದಲ್ಲಿ ಆರ್ಥಿಕ ಪ್ರಗತಿ ಬೆಳವಣಿಗೆ ಆಗುವುದರ ಜೊತೆಗೆ ವಿದೇಶ ಮಟ್ಟದಲ್ಲಿ ಭಾರತ ದೇಶ ಹೆಚ್ಚು ಪ್ರಬಲಗೊಳ್ಳುತ್ತಿದೆ. ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವಲ್ಲಿ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದರು.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 117
  • next >

More Trending News

Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved