• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೆಬ್‌ ಕಾಸ್ಟಿಂಗ್‌ನಿಂದ ಪಿಯುಸಿ ಫಲಿತಾಂಶ ಕುಸಿತ : ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ

Apr 09 2025, 12:32 AM IST

 ವೆಬ್‌ಕಾಸ್ಟಿಂಗ್‌ ವ್ಯವಸ್ಥೆ ಜಾರಿಗೊಳಿಸಿದ್ದರಿಂದ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಬಿದ್ದು ಪಾರದರ್ಶಕತೆ ಹೆಚ್ಚಾಗಿದೆ. ಇದರಿಂದ ಫಲಿತಾಂಶ ಕುಸಿತವಾಗಿದೆ. ಆದರೆ, ಫಲಿತಾಂಶ ಉತ್ತಮಪಡಿಸಲು ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿಕ್ಷಣ ಇಲಾಖೆ ಸುಧಾರಿಸಲು ಆದ್ಯತೆ ನೀಡಿ

Apr 08 2025, 01:46 AM IST
ಔರಾದ್‌: ಶಾಲೆ, ಶಿಕ್ಷಣ ಇಲಾಖೆಯಲ್ಲಿನ ಅವ್ಯವಸ್ಥೆಗಳಿಂದಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಶಾಸಕ ಪ್ರಭು ಚವ್ಹಾಣ್‌ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಂತರರಾಷ್ಟ್ರೀಯ ಶಿಕ್ಷಣ ಸಂಸ್ಥೆ ಜಿಲ್ಲೆಗೆ ಅವಶ್ಯಕ

Apr 08 2025, 01:45 AM IST
ಬೀದರ್‌: ದೊಡ್ಡ ಕನಸು ಹೊತ್ತ ವಿದ್ಯಾರ್ಥಿಗಳು ಒಂದು ಕಾಲದಲ್ಲಿ ಬೀದರ್‌ ಬಿಟ್ಟು ಬೇರೆ ಬೇರೆ ಜಿಲ್ಲೆಗಳಿಗೆ ಉನ್ನತ ಶಿಕ್ಷಣಕ್ಕಾಗಿ ಹೋಗುತ್ತಿದ್ದರು ಆದರೆ ಇಂದು ಉತ್ತಮ ಶಿಕ್ಷಣ ಕಲ್ಪಿಸುತ್ತಿರುವ ಸಂಸ್ಥೆಗಳಿಂದಾಗಿ ಸ್ಥಿತಿಗತಿ ಬದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ

Apr 07 2025, 12:37 AM IST
ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೂ ನಮ್ಮ ಇಲಾಖೆಯಿಂದ 10 ರಿಂದ 15 ಶಾಲಾ ಕಟ್ಟಡಗಳನ್ನು ನಿರ್ಮಿಸಲು ಅನುದಾನ ಒದಗಿಸಲಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ : ಶಾಸಕ ಸುರೇಶಬಾಬು

Apr 07 2025, 12:35 AM IST
ಸರ್ಕಾರಿ ಶಾಲೆಗಳಿ ಗೆ ಮೆರಿಟ್ ಆಧಾರದಲ್ಲಿ ಶಿಕ್ಷಕರನ್ನು ಆಯ್ಕೆ ಮಾಡುವುದರಿಂದ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ, ಗುಣಾತ್ಮಕ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ಲಭ್ಯ ಆದ್ದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ಕಿವಿ ಮಾತು ಹೇಳಿದರು.

ಅಂಕ ಶಿಕ್ಷಣಕ್ಕಿಂತ ಸ್ಪರ್ಧಾತ್ಮಕ ಶಿಕ್ಷಣ ಅಗತ್ಯ

Apr 05 2025, 12:47 AM IST
18 ವರ್ಷ ತುಂಬುವ ಮೊದಲೇ ವಿವಾಹ ಮಾಡುವುದು ಮತ್ತು ಓದುವ ಮಕ್ಕಳನ್ನು ಅಪಾಯಕಾರಿ ಕೆಲಸಗಳಿಗೆ ನೇಮಕ ಮಾಡಿಕೊಳ್ಳುವುದಕ್ಕಿಂತ ಬೇರೆ ಪಾಪದ ಕೆಲಸ ಮತ್ತೊಂದಿಲ್ಲ. ಈ ರೀತಿಯ ಪ್ರಯತ್ನಗಳು ನಡೆದಲ್ಲಿ ಕೂಡಲೇ ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತರುವ ಮೂಲಕ ಅವುಗಳಿಗೆ ಕಡಿವಾಣ ಹಾಕಿ ಸ್ವಸ್ಥ ಸಮಾಜವನ್ನು ನಿರ್ಮಿಸಲು ಪೋಷಕರು ಕೈಜೋಡಿಸಲಿ

ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಿ

Apr 02 2025, 01:01 AM IST
ಇಂದಿನ ಆಧುನಿತೆಯ ಪರಿಣಾಮವಾಗಿ ಪಾಲಕರು ತಮ್ಮ ಮಕ್ಕಳಿಗೆ ಹಣಗಳಿಸುವ ಉದ್ದೇಶದಿಂದ ಕೇವಲ ಶಿಕ್ಷಣ ಕಲಿಸುತ್ತಿದ್ದಾರೆ ಹೊರತು ಮಕ್ಕಳಲ್ಲಿ ನೈತಿಕ,ಸಾಮಾಜಿಕ ಮೌಲ್ಯ ನೀಡುತ್ತಿಲ್ಲ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಂಗಾಂಗ ಕಸಿ ಕೇಂದ್ರ : ವೈದ್ಯಕೀಯ ಶಿಕ್ಷಣ ಶರಣ್‌ ಪ್ರಕಾಶ್ ಪಾಟೀಲ್‌

Apr 01 2025, 02:00 AM IST

 ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಅಂಗಾಂಗ ಕಸಿ ಕೇಂದ್ರ ಸ್ಥಾಪನೆಗೆ ಮಂಜೂರಾತಿ ನೀಡಿದ್ದು, ಅಂಗಾಂಗ ಸಾಗಣೆಗೆ ಅನುವಾಗುವಂತೆ ಆಸ್ಪತ್ರೆ ಆವರಣದಲ್ಲಿ ಹೆಲಿಪ್ಯಾಡ್‌ ಕೂಡ ನಿರ್ಮಾಣ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್‌ ಪ್ರಕಾಶ್ ಪಾಟೀಲ್‌ ತಿಳಿಸಿದ್ದಾರೆ.

ಮಕ್ಕಳಿಗೆ ಸಂಸ್ಕಾರದೊಂದಿಗೆ ಗುಣಾತ್ಮಕ ಶಿಕ್ಷಣ ಕೊಡಿಸಿ

Apr 01 2025, 12:46 AM IST
ಮದುವೆಯಾದವರು ಸತಿ-ಪತಿ ಒಂದಾಗಿ, ಬೇವು ಬೆಲ್ಲದಂತೆ ಜೀವನ ನಡೆಸಬೇಕು. ಸಾಮೂಹಿಕ ಮದುವೆಗಳು ಬಡವರ ಪಾಲಿನ ವರದಾನವಾಗಿವೆ

ಬಡವರನ್ನು ದಾಖಲಿಸಿಕೊಳ್ಳಿ : ಕಿದ್ವಾಯಿ ವೈದ್ಯರಿಗೆ ವೈದ್ಯಕೀಯ ಶಿಕ್ಷಣ ಸಚಿವ ಶರಣ್‌ ಪ್ರಕಾಶ್ ಸೂಚನೆ

Mar 29 2025, 01:49 AM IST
ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಗೆ ದೂರದ ಊರುಗಳಿಂದ ಕ್ಯಾನ್ಸರ್‌ ಚಿಕಿತ್ಸೆಗೆ ಬರುವ ಬಡವರಿಗೆ ಒಳ ರೋಗಿಗಳಾಗಿ ದಾಖಲಿಸಿಕೊಂಡ ಬಳಿಕವೇ ಆರೋಗ್ಯ ಪರೀಕ್ಷೆಗಳನ್ನು ನಡೆಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 133
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved