• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಲ್ಪಸಂಖ್ಯಾತರು ಮಕ್ಕಳಿಗೆ ಶಿಕ್ಷಣ ಕೊಡಿಸಿ-ಶಾಸಕ ಸಿ.ಸಿ. ಪಾಟೀಲ್‌

Jun 23 2025, 12:33 AM IST
ಆಧುನಿಕ ಯುಗದಲ್ಲಿ ಮಕ್ಕಳು ಗುಣಮಟ್ಟದ ಶಿಕ್ಷಣ ಕಲಿತರೆ ಮಾತ್ರ ಅವರು ತಮ್ಮ ಕುಟಂಬವು ಸದೃಢವಾಗಲು ಸಾಧ್ಯವಾಗುತ್ತದೆ. ಆದ್ದರಿಂದ ಅಲ್ಪಸಂಖ್ಯಾತರು ತಮ್ಮ ಮಕ್ಕಳಿಗೆ ಶಿಕ್ಷಣ ಕಲಿಸಬೇಕೆಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Jun 22 2025, 01:18 AM IST
ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಕೆ ಮಾಡುವುದಿಲ್ಲ, ಬದಲಿಗೆ ಹೊರಗುತ್ತಿಗೆ ನೀಡಲು ಯೋಚಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.

ಎಲ್ಲರಿಗೂ ಶಿಕ್ಷಣ ಹಕ್ಕು ಕೊಟ್ಟವರು ಡಾ.ಅಂಬೇಡ್ಕರ್‌

Jun 21 2025, 12:49 AM IST
ಖಾಸಗೀಕರಣ, ಕಾರ್ಪೋರೇಟ್ ಹಿಡಿತದಿಂದ ಶಿಕ್ಷಣವು ಬಂಡವಾಳಶಾಹಿಗಳ ಪರ ಕೇಂದ್ರೀಕೃತವಾಗಿದೆ. ದೇಶದ ಸಮಗ್ರ ಪ್ರಗತಿಗೆ ತೊಡಕಾಗುವ ಜೊತೆಗೆ ಅಂಬೇಡ್ಕರ್‌ ಕನಸಿದ್ದ ಸಮಸಮಾಜ ಆಶಯಕ್ಕೂ ತೊಡಕಾಗಿದೆ ಎಂದು ಲೇಖಕ, ಸಾಮಾಜಿಕ ಚಿಂತಕ ವಿ.ಎಲ್. ನರಸಿಂಹಮೂರ್ತಿ ಬೇಸರ ವ್ಯಕ್ತಪಡಿಸಿದ್ದಾರೆ.

ಹಿಂದೂ ಧರ್ಮ, ಸಂಸ್ಕೃತಿ ಉಳಿಸಲು ಶಿಕ್ಷಣ ಕ್ಷೇತ್ರದಿಂದ ಸಾಧ್ಯ: ಡಾ. ಪ್ರಭಾಕರ ಭಟ್ ಕಲ್ಲಡ್ಕ

Jun 21 2025, 12:49 AM IST
ಸುಲ್ಕೇರಿಯ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲೆಯಲ್ಲಿ ಗುರುವಾರ ನಡೆದ ಪ್ರವೇಶೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಮಾತನಾಡಿದರು.

ಕೃಷಿ, ಶಿಕ್ಷಣ ಪ್ರಗತಿಗೆ ಶ್ರಮಿಸಿದ ಕಿರ್ಲೋಸ್ಕರ್‌ ಕುಟುಂಬ

Jun 21 2025, 12:49 AM IST
ಯಾವುದೇ ಕೆಲಸವನ್ನು ಸಕಾರಾತ್ಮಕವಾಗಿ ಮಾಡಿದಲ್ಲಿ ಯಶಸ್ವಿಯಾಗುತ್ತದೆ ಎಂಬುದನ್ನು ನಿರೂಪಿಸಿದ ಗಣ್ಯರಲ್ಲಿ ಲಕ್ಷ್ಮಣ ರಾವ್ ಕಿರ್ಲೋಸ್ಕರ್ ಕೂಡ ಒಬ್ಬರು ಎಂದು ಎಂಕೆಇಟಿ ಸಿಬಿಎಸ್‍ಇ ಶಾಲೆ ಪ್ರಾಂಶುಪಾಲೆ ಅರ್ಚನಾ ಮುಳಗುಂದ ಅಭಿಪ್ರಾಯಪಟ್ಟಿದ್ದಾರೆ.

ಪೌರಕಾರ್ಮಿಕರು ಮಕ್ಕಳಿಗೆ ಶಿಕ್ಷಣ ಕೊಡಿಸಿ

Jun 19 2025, 11:50 PM IST
ಮೈಸೂರು: ಪೌರಕಾರ್ಮಿಕರು ತಮ್ಮ ವೃತ್ತಿಯನ್ನು ಮಕ್ಕಳಿಗೆ ಹಂಚದೆ ಅವರಿಗೆ ಉತ್ತಮ ಶಿಕ್ಷಣ ಕೊಡಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಆರೋಗ್ಯ ಅಧಿಕಾರಿ ಶಿವಪ್ರಸಾದ್ ತಿಳಿಸಿದರು.

ಗಡಿ ಜಿಲ್ಲೆಗಳ ಕನ್ನಡಿಗರಿಗಾಗಿ ಗಡಿನಾಡು ಶಿಕ್ಷಣ ನಿರ್ದೇಶನಾಲಯ ಸ್ಥಾಪನೆ ಆಗಲಿ: ಪ್ರೊ.ಬರಗೂರು ರಾಮಚಂದ್ರಪ್ಪ

Jun 19 2025, 01:19 AM IST
ರಾಜ್ಯದ ಗಡಿ ಭಾಗದ 52 ತಾಲೂಕುಗಳು ಹಾಗೂ ಗಡಿಗೆ ಹೊಂದಿಕೊಂಡಂತೆ ಹೊರ ರಾಜ್ಯಗಳಲ್ಲಿ ಕನ್ನಡ ಮಾತನಾಡುವ ಅನೇಕ ಪ್ರದೇಶಗಳಿವೆ. ಅಲ್ಲಿನ ಕನ್ನಡಿಗರಿಗೆ ಶಿಕ್ಷಣದ ಎಲ್ಲ ಸವಲತ್ತು ದೊರೆಯಲು ರಾಜ್ಯ ಸರ್ಕಾರ ಗಡಿನಾಡು ಶಿಕ್ಷಣ ನಿರ್ದೇಶನಾಲಯದ ರಚಿಸುವ ಅಗತ್ಯತೆ ಇದೆ ಎಂದು ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಹೇಳಿದರು.

ಪ್ರತಿ ವಿದ್ಯಾರ್ಥಿಗಳ ಕಾಳಜಿ ವಹಿಸಲು ಶಿಕ್ಷಣ ಸಂಸ್ಥೆಗಳಿಗೆ ಗಂಟಿಹೊಳೆ ಕರೆ

Jun 18 2025, 02:32 AM IST
ಕುಂದಾಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರೌಢ ಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರೊಂದಿಗೆ ನಡೆದ ಪ್ರೌಢ ಶಾಲೆಗಳ ಶಾಲಾ ದಾಖಲಾತಿ ಬಗೆಗಿನ ಚರ್ಚೆಯಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳಿ ಪಾಲ್ಗೊಂಡರು.

ಪಿಯುಸಿ ಹಂತದ ಶಿಕ್ಷಣ ವಿದ್ಯಾರ್ಥಿಗಳಿಗೆ ಬಹುಮುಖ್ಯ

Jun 17 2025, 11:53 PM IST
ಪಿಯುಸಿ ಹಂತದ ಶಿಕ್ಷಣವು ವಿದ್ಯಾರ್ಥಿಗಳಿಗೆ ಬಹುಮುಖ್ಯವಾದ ಹಂತವಾಗಿದ್ದು, ಈ ಹಂತದಲ್ಲಿ ವಿದ್ಯಾರ್ಥಿಗಳು ತಾವು ಇಚ್ಛಿಸಿದ ವಿಷಯದಲ್ಲಿ ಸಾಧನೆ ತೋರುವುದು ಮುಖ್ಯ

ಖಾಸಗಿ ವಿವಿಗಳಿಂದ ಹೆಚ್ಚುವರಿ ಶುಲ್ಕ: ಉನ್ನತ ಶಿಕ್ಷಣ ಪರಿಷತ್‌ಗೆ ಕೆಇಎ ಪತ್ರ

Jun 17 2025, 09:49 AM IST

ವೃತ್ತಿಪರ ಕೋರ್ಸುಗಳ ಪ್ರವೇಶಾತಿಯಲ್ಲಿ ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ಗೆ ಪತ್ರ ಬರೆದಿದೆ.

  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 149
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved