• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಇಲಾಖೆ ಅಧಿಕಾರಿಗಳು ಒಬ್ಬೊಬ್ಬ ವಿದ್ಯಾರ್ಥಿಯನ್ನಾದರೂ ದಾಖಲಿಸಲು ಶ್ರಮಿಸಲಿ: ಮಧು ಬಂಗಾರಪ್ಪ

Jun 17 2025, 12:33 AM IST
ಶಿಕ್ಷಣ ಇಲಾಖೆಯಲ್ಲಿ 6 ಸಾವಿರಕ್ಕೂ ಹೆಚ್ಚು ಅಧಿಕಾರಿಗಳು ಹಾಗೂ ಸಿಬ್ಬಂದಿಯಿದ್ದು, ಒಬ್ಬೊಬ್ಬರು ಒಂದು ಮಗುವನ್ನು ಸರ್ಕಾರಿ ಶಾಲೆಗೆ ದಾಖಲಿಸಿದರೆ, ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಹೆಚ್ಚಳವಾಗುತ್ತದೆ.

ಕ್ಷೇತ್ರದಲ್ಲಿ ಶಿಕ್ಷಣ, ಆರೋಗ್ಯಕ್ಕೆ ಮೊದಲ ಆದ್ಯತೆ

Jun 16 2025, 04:34 AM IST
ಶಿಕ್ಷಣಕ್ಕೆ ಬಡತನ ಎಂದಿಗೂ ಅಡ್ಡಿಯಾಗುವುದಿಲ್ಲ. ಎಲ್ಲರೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು

ಗಡಿ ಯಕ್ಸಂಬಾದಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಕರಾಳೆ

Jun 16 2025, 02:11 AM IST
ಕರಾಳೆ ಆಗರ್ಭ ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದರೂ ಬಡವರ ಪಾಲಿನ ಭಾಗ್ಯವಿಧಾತರು. ಆಧುನಿಕತೆಗೆ ತಕ್ಕಂತೆ ವಿದ್ಯಾರ್ಥಿಗಳು ವ್ಯಕ್ತಿತ್ವ ರೂಪಿಸಿಕೊಳ್ಳಬೇಕು. ಕೃತಕ ಬುದ್ಧಿಮತ್ತೆಯ ಈ ಕಾಲಘಟ್ಟದಲ್ಲಿ ಜ್ಞಾನದ ಕ್ಷಿತಿಜವನ್ನು ವಿದ್ಯಾರ್ಥಿಗಳು ವಿಸ್ತರಿಸಿಕೊಳ್ಳಬೇಕು.

ಮಕ್ಕಳಿಗೆ ಸ್ಕೌಟ್ಸ್‌- ಗೈಡ್ಸ್‌ ಶಿಕ್ಷಣ ನೀಡಿ

Jun 16 2025, 12:52 AM IST
ಸ್ಕೌಟ್ಸ್‌ನಿಂದ ಶಾಲಾ ಮಕ್ಕಳಲ್ಲಿ ನಾಯಕತ್ವ ಗುಣಗಳು, ಪರಿಸರಕ್ಕೆ ತಕ್ಕಂತೆ ಹೊಂದಿಕೊಳ್ಳುವ ಪ್ರವೃತ್ತಿ, ಜೀವನ ಕೌಶಲ್ಯಗಳನ್ನು ಕಲಿತು ಮುಂದಿನ ಭವಿಷ್ಯದಲ್ಲಿ ಉತ್ತಮ ನಾಯಕರಾಗಿ ರೂಪುಗೊಳ್ಳಲು ಸಹಕಾರಿ, ಎಲ್ಲ ಹಂತದ ಅಧಿಕಾರಿಗಳು, ಪೋಷಕರು ಮತ್ತು ಶಿಕ್ಷಕರು ಸ್ಕೌಟ್ಸ್-ಗೈಡ್ಸ್ ಶಿಕ್ಷಣ ಎಲ್ಲಾ ವಿದ್ಯಾರ್ಥಿಗಳಿಗೂ ತಲುಪುವಲ್ಲಿ ನಿರಂತರ ಪ್ರಯತ್ನಪಡಬೇಕು.

ಶಿಕ್ಷಣ ಕ್ಷೇತ್ರಕ್ಕೆ 33 ಸಾವಿರ ಕೋಟಿ ಅನುದಾನ : ಶಾಸಕ ಎಸ್.ಆರ್. ಶ್ರೀನಿವಾಸ್

Jun 14 2025, 01:01 AM IST
ಈಗಿನ ಮಕ್ಕಳ ಜ್ಞಾನ ಸಂಪಾದನೆಯನ್ನು ತಾಯಿಯ ಗರ್ಭದಲ್ಲಿದ್ದಾಗಲೇ ರೂಪಿಸಿಕೊಳ್ಳುತ್ತವೆ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ತಿಳಿಸಿದರು.

ಅಮಿಗಾ ಫೌಂಡೇಶನ್‌ನಿಂದ ಉಚಿತ ಮಾಂಟೆಸ್ಸರಿ ಶಿಕ್ಷಣ

Jun 13 2025, 05:03 AM IST
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ಅಮಿಗಾ ಫೌಂಡೇಷನ್ ಟ್ರಸ್ಟ್ ಹಾಗೂ ವಾಲ್ವಾಯ್ಲ್ ಫ್ಲೂಯಿಡ್ ಪವರ್ ಇಂಡಿಯಾ ಪ್ರೈ.ಲಿಮಿಟೆಡ್ ಸಹಯೋಗದೊಂದಿಗೆ ನಿರ್ಮಿಸಲಾಗಿರುವ ನೂತನ ಅಂಗನವಾಡಿ ಕೇಂದ್ರದ ಕಟ್ಟಡದ ಕಟ್ಟಡವನ್ನು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಉದ್ಘಾಟನೆ ಮಾಡಿದರು.

ಮಕ್ಕಳು ದುಡಿವ ಬದಲು ಶಿಕ್ಷಣ ಕಲಿಯಬೇಕು: ನ್ಯಾಯಾಧೀಶೆ ಮಹಾಲಕ್ಷ್ಮಿ

Jun 13 2025, 04:53 AM IST
14 ವರ್ಷದ ಒಳಗಿನ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುವುದನ್ನು ನಿಷೇಧ ಮಾಡಿದ್ದು ಈ ಮಕ್ಕಳು ಶಿಕ್ಷಣ ಪಡಯಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯದ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಮಹಾಲಕ್ಷ್ಮಿ ಹೇಳಿದರು.

ಅನುದಾನಿತ ಶಿಕ್ಷಣ ಸಂಸ್ಥೆಗಳ ಮೇಲೆ ತೂಗುಗತ್ತಿ

Jun 12 2025, 02:38 AM IST
ಸಾವಿರಾರು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಬೆಳಕಾಗಿದ್ದ ಶಾಲೆಗಳು ಹೇಳ ಹೆಸರಿಲ್ಲದಂತೆ ಮಾಯವಾಗುತ್ತಿದೆ. ಹಲವು ಶಾಲೆಗಳು ಮುಚ್ಚವ ಹಂತದಲ್ಲಿದೆ.

ಶಿಕ್ಷಣ ಸಂಸ್ಥೆ ಅಭಿವೃದ್ಧಿ ಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ದೊಡ್ಡದು: ಯದುವೀರ್ ಒಡೆಯರ್

Jun 12 2025, 12:42 AM IST
ಯಾವುದೇ ಒಂದು ಶಿಕ್ಷಣ ಸಂಸ್ಥೆಯ ಸಮಗ್ರ ಅಭಿವೃದ್ಧಿಯಲ್ಲಿ ಹಳೆ ವಿದ್ಯಾರ್ಥಿಗಳ ಪಾತ್ರ ದೊಡ್ಡದು ಎಂದು ಸಂಸದ ಯದುವೀರ್‌ ಒಡೆಯರ್‌ ಹೇಳಿದರು.

ಮುಸ್ಲಿಂ ಹೆಣ್ಮಕ್ಕಳಿಗೆ ಉತ್ತಮ ಶಿಕ್ಷಣ ಬಹಳ ಅಗತ್ಯ: ಸಚಿವ ಆರ್.ಬಿ. ತಿಮ್ಮಾಪುರ

Jun 10 2025, 11:56 AM IST
ಮುಸ್ಲಿಂ ಹೆಣ್ಣುಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಬಹಳ ಮುಖ್ಯ. ಶಿಕ್ಷಣ ಅವರ ಸಬಲೀಕರಣ, ಸ್ವಾವಲಂಬನೆ ಮತ್ತು ಸಮುದಾಯದ ಪ್ರಗತಿಗೆ ಕೊಡುಗೆ ನೀಡಲು ಸಹಾಯ ಮಾಡುತ್ತದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 149
  • next >

More Trending News

Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved