• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬದುಕು ಅರಳಿಸುವ ಕೌಶಲ್ಯಾಧಾರಿತ ಶಿಕ್ಷಣ ಅವಶ್ಯ: ಸಾಹಿತಿ ಕಾ.ತ. ಚಿಕ್ಕಣ್ಣ

Mar 20 2025, 01:20 AM IST
ವಿಶ್ವವಿದ್ಯಾಲಯಗಳು ತಂತ್ರಜ್ಞಾನ ಯುಗದಲ್ಲಿ ಸ್ಪರ್ಧೆ, ಪೈಪೋಟಿ ಜತೆಗೆ ವಿದ್ಯಾರ್ಥಿಗಳ ಬದುಕು ಅರಳಿಸುವ ಶಿಕ್ಷಣ ಕೊಡಬೇಕು ಎಂದ ಅವರು, ರಾಜಕೀಯ ಇರುವುದು ಸೇವೆಗಾಗಿ. ಆದರೆ, ಇಂದು ಅದು ಹಿಂದೆ ಸರಿದು ಅಧಿಕಾರ ಮುಂದೆ ಬಂದಿದೆ. ವಿಶ್ವವಿದ್ಯಾಲಯಗಳಲ್ಲಿ ರಾಜಕೀಯ ಆಗಬಾರದು.

ಎಸ್ಸೆಸ್ಸೆಲ್ಸಿ: ಶಾಲಾ ಶಿಕ್ಷಣ ಇಲಾಖೆಯ ಸಕಲ ಸಿದ್ಧತೆ

Mar 20 2025, 01:19 AM IST
ರಾಮನಗರ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮಾರ್ಚ್ 21ರಿಂದ ರಾಜ್ಯಾದ್ಯಂತ ಪರೀಕ್ಷೆ ಆರಂಭವಾಗಿದ್ದು, ಈಗಾಗಲೇ ಇಲಾಖೆ ಅಧೀಕ್ಷಕರಿಗೆ ಪರೀಕ್ಷೆ ನಡೆಸುವ ಕುರಿತಂತೆ ಅಗತ್ಯ ತರಬೇತಿ ಕಾರ್ಯಾಗಾರ ಸಹ ನಡೆಸಲಾಗಿದೆ.

ಶಿಕ್ಷಣ ಪಡೆದು ಕಾನೂನಿನ ಅರಿವು ಪಡೆಯಿರಿ

Mar 20 2025, 01:18 AM IST
ಕಾನೂನಿನ ಅರಿವು ಪಡೆದುಕೊಂಡು ಜೀವನ ನಡೆಸಬೇಕು

ಕೌಶಲ್ಯಯುಕ್ತ ಶಿಕ್ಷಣ ಭವಿಷ್ಯದ ಭದ್ರ ಬುನಾದಿ: ಸಿ.ವಿ. ಚಂದ್ರಶೇಖರ

Mar 20 2025, 01:16 AM IST
ಮಾನವ ಸಂಪನ್ಮೂಲ ದೇಶದ ಬಹುದೊಡ್ಡ ಆಸ್ತಿಯಾಗಿದ್ದು ಭಾರತ 65% ಯುವಕರನ್ನು ಹೊಂದಿದೆ. ಮಾನವ ಸಂಪನ್ಮೂಲ ಕೌಶಲ್ಯಯುಕ್ತವಾದಾಗ ಮಾತ್ರ ಸದುಪಯೋಗವಾಗುತ್ತದೆ. ದೇಶದ ಯುವಕರಿಗೆ ಶಿಕ್ಷಣ, ಜ್ಞಾನ ಹಾಗೂ ಕೌಶಲ್ಯ ಅನಿವಾರ್ಯವಾಗಿದೆ. ಇದು ಸಿಕ್ಕರೆ ಭಾರತ ವಿಶ್ವದ ಅತ್ಯಂತ ಬಲಾಢ್ಯ ರಾಷ್ಟ್ರವಾಗಲಿದೆ.

ಶಿಕ್ಷಣ ಕ್ಷೇತ್ರಕ್ಕೆ ಮಠ ಮಾನ್ಯಗಳ ಕೊಡುಗೆ ಅಪಾರ

Mar 19 2025, 12:37 AM IST
ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರೆಂಬ ಉದ್ದೇಶದಿಂದ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಉತ್ತಮ ಶಿಕ್ಷಣ ಪಡೆಯುವ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕೆಂದು ಶಾಸಕ ಕೆ. ಷಡಕ್ಷರಿ ವಿದ್ಯಾರ್ಥಿಗಳಿಗೆ ತಿಳಿಸಿದರು.

ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣ ಪ್ರತಿಯೊಬ್ಬ ವಿದ್ಯಾರ್ಥಿ ಹಕ್ಕು: ವಸಂತ್ ಕುಮಾರ್

Mar 19 2025, 12:33 AM IST
ತರೀಕೆರೆ, ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಹಕ್ಕು ಎಂದು ಪುರಸಭೆ ಅಧ್ಯಕ್ಷ ವಸಂತ್ ಕುಮಾರ್ ಹೇಳಿದರು.

ಸಾಮಾಜಿಕ ಸಮಸ್ಯೆ ಎದುರಿಸಲು ಹೆಣ್ಣು ಮಕ್ಕಳಿಗೆ ಶಿಕ್ಷಣ ಸಹಕಾರಿ: ಪಲ್ಲವಿ ರವಿ

Mar 19 2025, 12:32 AM IST
ಚಿಕ್ಕಮಗಳೂರು, ಪ್ರಸ್ತುತ ಸಮಾಜದಲ್ಲಿ ಎದುರಾಗುವ ಸಾಮಾಜಿಕ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಹೆಣ್ಣು ಮಕ್ಕಳಿಗೆ ಶಿಕ್ಷಣ ಸಹಕಾರಿ ಎಂದು ಸಾಮಾಜಿಕ ಕಾರ್ಯಕರ್ತೆ ಪಲ್ಲವಿ ಸಿ.ಟಿ. ರವಿ ಹೇಳಿದರು.

ಆದಿವಾಸಿಗಳು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು

Mar 19 2025, 12:32 AM IST
ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಸಮಾನತೆ ಹೊಂದಬೇಕು

ಆಳ್ವಾಸ್‌ ದೈಹಿಕ ಶಿಕ್ಷಣ ಕಾಲೇಜ್‌: ಅಂತರ್‌ ಕಾಲೇಜು ಖೋಖೋ ಪಂದ್ಯಾಟ

Mar 19 2025, 12:31 AM IST
ಮಂಗಳೂರು ವಿಶ್ವವಿದ್ಯಾಲಯ ಮತ್ತು ಮೂಡುಬಿದಿರೆ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್ -2025 ನೆರವೇರಿತು.

ದೈಹಿಕ ಶಿಕ್ಷಕರನ್ನು ಮುಖ್ಯ ಶಿಕ್ಷಕರಾಗಿ ಮಾಡಲು ಸಾಧ್ಯವಿಲ್ಲ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Mar 18 2025, 12:36 AM IST
ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಖ್ಯ ಶಿಕ್ಷಕರಾಗಿ ಮುಂಬಡ್ತಿ ನೀಡಲು ನಿಯಮದ ಪ್ರಕಾರ ಸಾಧ್ಯವಿಲ್ಲ. ಆದರೂ, ಪ್ರೊ. ಎಲ್‌.ಆರ್‌. ವೈದ್ಯನಾಥನ್‌ ವರದಿ ಆಧರಿಸಿ ಮುಂಬಡ್ತಿ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 133
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved