• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕನ್ನಡ ಮಾಧ್ಯಮದಲ್ಲಿ ಫಸ್ಟ್‌, ಇಂಗ್ಲಿಷ್‌ನಲ್ಲಿ ನಾನು ಲಾಸ್ಟ್‌ : ಬಾಲ್ಯದ ಶಿಕ್ಷಣ ಬಿಚ್ಚಿಟ್ಟ ನಟ ರಜನೀಕಾಂತ್‌

Jan 19 2025, 11:37 AM IST

‘ನಾನು ಹೈಸ್ಕೂಲ್‌ವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದೆ. ಅದ್ದರಿಂದ ಶೇ.98 ಅಂಕ ಪಡೆದು ಪಾಸಾಗಿದ್ದಕ್ಕೆ ಫಸ್ಟ್‌ಬೆಂಚಲ್ಲಿ ಕೂರಿಸ್ತಿದ್ದು, ಕ್ಲಾಸ್‌ ಮಾನಿಟರ್‌ ಕೂಡಾ ಆಗಿದ್ದೆ ಆಗಿದ್ದೆ.

ವಿದೇಶಿ ಶಿಕ್ಷಣ ಮಾದರಿಯನ್ನು ನಮ್ಮಲ್ಲಿ ಅಳವಡಿಸುವ ಮುನ್ನ ಅವಲೋಕಿಸಬೇಕು

Jan 19 2025, 02:19 AM IST
ನಮ್ಮಲ್ಲಿ ಬೋಧಕರ ಕೊರತೆ ಇದೆ. ಅತಿಥಿ ಉಪನ್ಯಾಸಕರನ್ನು ಅವಲಂಬಿಸಿದ್ದೇವೆ.

ಆರೋಗ್ಯ, ಶಿಕ್ಷಣ ಕ್ಷೇತ್ರ ಅಭಿವೃದ್ಧಿಗೆ ನೆರವಾಗಲಿ

Jan 19 2025, 02:18 AM IST
ಮಾಲೂರು ಮತ್ತು ಕೋಲಾರ ತಾಲೂಕಿನ ಗ್ರಾಮಗಳ ಅಭಿವೃದ್ಧಿಗೆ ಹೋಂಡಾ ಕಂಪನಿಯು ಶುದ್ಧ ಕುಡಿಯುವ ನೀರಿನ ಘಟಕ ಹೈಮಾಸ್ಟ್ ಲೈಟ್, ಸೋಲಾರ್ ಲೈಟ್, ರೋಡ್ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮೀಣ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಕಂಪನಿಗಳು ತಮ್ಮ ಸಾಮಾಜಿಕ ಜವಾಬ್ದಾರಿಯ ಅನುದಾನವನ್ನು ಶಿಕ್ಷಣ ಹಾಗೂ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೇಕು.

ಭಾರತೀಯ ಸಂಸ್ಕೃತಿಯ ಅಡಿಪಾಯದಡಿ ಆಧುನಿಕ ಶಿಕ್ಷಣ ನೀಡಲಿ: ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್‌

Jan 18 2025, 12:49 AM IST
ಭಾರತೀಯ ಸಂಸ್ಕೃತಿಯ ಅಡಿಪಾಯದಲ್ಲಿ ಆಧುನಿಕ ಶಿಕ್ಷಣವನ್ನು ನೀಡುವ ಕಾರ್ಯವನ್ನು ಶಿಕ್ಷಣ ಸಂಸ್ಥೆಗಳು ಮಾಡಬೇಕು.

ಗುಣಮಟ್ಟದ ಶಿಕ್ಷಣ ನಮ್ಮ ಮೊದಲ ಆದ್ಯತೆ: ಡಾ.ಭವ್ಯಾ ಶೇಖರ್

Jan 18 2025, 12:46 AM IST
ಶಿಕ್ಷಣ ಕ್ಷೇತ್ರವನ್ನು ಸೇವಾ ವಲಯ ಎಂದು ಭಾವಿಸಿಕೊಂಡಿರುವ ನಾವು ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಆಶಯ ಹೊಂದಿದ್ದೇವೆ.

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವಲ್ಲಿ ಗಮನಹರಿಸಿ: ಸಿಇಒ ಒರಡಿಯಾ

Jan 18 2025, 12:45 AM IST
Focus on providing good education to children: CEO Oradia

ಭೈರವೈಕ್ಯರ ಆಶಯದಂತೆ ಶಿಕ್ಷಣ ದೇಶದ ಆಸ್ತಿಯಾಗಬೇಕು: ಜೆ.ಎನ್.ರಾಮಕೃಷ್ಣೇಗೌಡ ಅಭಿಪ್ರಾಯ

Jan 18 2025, 12:45 AM IST
ಗ್ರಾಮ ಮುಖಂಡ ಐ.ಬಿ.ಅಣ್ಣಯ್ಯ ಮಾತನಾಡಿದರು. ಚುಂಚಶ್ರೀ ಪುತ್ಥಳಿಗೆ ಪುಷ್ಪನಮನ ಅರ್ಪಿಸಿ ಸ್ಮರಿಸಲಾಯಿತು. ಕಳೆದ ಸಾಲಿನಲ್ಲಿ ಅತೀ ಹೆಚ್ಚು ಅಂಕಗಳಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯೋಗ ಸೃಷ್ಟಿಸಿ: ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಬಿ.ಜಿ.ಶೆಟಕಾರ

Jan 17 2025, 12:45 AM IST
ಸರ್ಕಾರ ಎಲ್ಲರಿಗೂ ಉದ್ಯೋಗ ಕೊಡಲು ಸಾಧ್ಯವಿಲ್ಲ. ಆದ್ದರಿಂದ ಯುವ ಸಮುದಾಯವು ಉದ್ಯೋಗಕ್ಕಾಗಿ ಕಾಯದೆ ಸ್ವತಃ ಉದ್ಯೋಗ ಸೃಷ್ಟಿಸಿ ನೀವೇ ಉದ್ಯೋಗ ನೀಡಬೇಕೆಂದು ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಬಿ.ಜಿ.ಶೆಟಕಾರ ಅಭಿಪ್ರಾಯಪಟ್ಟರು.

ಶಿಕ್ಷಣ ಸಂಸ್ಥೆಗಳಿಂದ ಸಮಾಜದ ಒಳಿತು: ಅರಮೇರಿ ಸ್ವಾಮೀಜಿ

Jan 15 2025, 12:45 AM IST
ಜೀವನಪರ್ಯಂತ ಯಾರಿಂದಲೂ ಕಸಿದುಕೊಳ್ಳಲಾಗದ ಸಂಪತ್ತಾಗಿರುವ ಶಿಕ್ಷಣ ಇಂದು ಪ್ರತಿಯೊಬ್ಬ ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

ಮಕ್ಕಳಿಗೆ ವೈಚಾರಿಕತೆ, ಹೃದಯವಂತಿಕೆಯ ಶಿಕ್ಷಣ ನೀಡಿ: ನಿಶ್ಚಲಾನಂದನಾಥ ಶ್ರೀಗಳ ಸಲಹೆ

Jan 14 2025, 01:03 AM IST
ಇತ್ತೀಚಿನ ದಿನಗಳಲ್ಲಿ ಬುದ್ಧಿವಂತಿಕೆ, ಹೃದಯವಂತಿಕೆ, ವೈಚಾರಿಕತೆ ಮಕ್ಕಳಲ್ಲಿ ಕಡಿಮೆಯಾಗುತ್ತಿದೆ. ಜ್ಞಾನಾರ್ಜನೆ ಜೊತೆಗೆ ಶಾಲೆಗಳಲ್ಲಿ ಹೃದಯವಂತಿಕೆಯನ್ನು ಬೆಳೆಸಲು ಶಿಕ್ಷಕರು ಈಗಿನಿಂದಲೇ ಮಕ್ಕಳನ್ನು ‌ಅಣಿಗೊಳಿಸಬೇಕು. ಪೋಷಕರು ಮಕ್ಕಳಿಗೆ ಶಿಕ್ಷಣ ನೀಡಿದರಷ್ಟೇ ಸಾಲದು, ದಿನನಿತ್ಯದ ಕಷ್ಟ- ಕಾರ್ಪಣ್ಯಗಳ ಅರಿವು ಮೂಡಿಸಬೇಕು. ಇಲ್ಲದಿದ್ದರೆ ಮುಂದೊಂದು ದಿನ ದೊಡ್ಡ ದಂಡವನ್ನು ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 117
  • next >

More Trending News

Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved