• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳಿಗೆ ಶಿಕ್ಷಣ ಜೊತೆಗೆ ಸಂಸ್ಕಾರ ಕಲಿಸಿ: ಶಾಸಕ ಎಚ್.ಕೆ.ಸುರೇಶ್ ಕಿವಿಮಾತು

Jun 03 2025, 12:43 AM IST
ಮಳೆ, ಚಳಿ, ಬಿಸಿಲು ಎನ್ನದೆ ಹಗಲು- ರಾತ್ರಿ ಅನ್ನ ನೀಡುವ ರೈತರು ಮತ್ತು ಗಡಿ ಕಾಯುವ ಸೈನಿಕರನ್ನು ಗೌರವಿಸುವ ನಿಟ್ಟಿನಲ್ಲಿ ಸರ್ವರೂ ಮುಂದಾಗಬೇಕಿದೆ .

ಮಕ್ಕಳಿಗೆ ಸಂಸ್ಕಾರ ನೀಡಿದಾಗ ಮಾತ್ರ ಶಿಕ್ಷಣ ಪರಿಪೂರ್ಣ: ಎಂ.ಎಂ. ಸುರೇಶ್ ಅಭಿಪ್ರಾಯ

Jun 03 2025, 12:03 AM IST
ಗುರುವಿಗೆ ಸಮಾಜದಲ್ಲಿ ಉತ್ತಮ ಸ್ಥಾನವಿದೆ. ಗುರುವಿನಿಂದಲೇ ಹೆಚ್ಚು ಸಂಸ್ಕಾರ ದೊರೆಯುತ್ತದೆ.

ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣ ಅಳವಡಿಸಿಕೊಳ್ಳಿ: ಎಂ.ಎಂ. ಸುರೇಶ್ ಕಿವಿಮಾತು

Jun 02 2025, 01:09 AM IST
ದೇವರು ಕಣ್ಣಿಗೆ ಕಾಣದಿದ್ದರೂ ತಂದೆ- ತಾಯಿ, ಗುರು, ಹಿರಿಯರಲ್ಲಿ ದೇವರನ್ನು ಕಾಣುವ ಹಾಗೂ ಪೂಜಿಸುವ ಸಂಸ್ಕೃತಿ ನಮ್ಮದಾಗಿದೆ.

ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಿ

Jun 02 2025, 12:35 AM IST
ನೀವು ನಮಗೆ ಅವರ ವಿವರ ನೀಡುವಂತೆ ಸೂಚಿಸಿ ವೈಕ್ತಿಕವಾಗಿ ನೆರವು ನೀಡುತ್ತೇವೆ

ಮಕ್ಕಳಿಗೆ ನೈತಿಕ ಶಿಕ್ಷಣ, ಸಂಸ್ಕಾರ ಕಲಿಸಿ

Jun 02 2025, 12:18 AM IST
ಮಕ್ಕಳಿಗೆ ಶಾಲೆ ಮತ್ತು ಮನೆಯಲ್ಲಿ ಕಡ್ಡಾಯವಾಗಿ ನೈತಿಕ ಶಿಕ್ಷಣವನ್ನು ಕಲಿಸಬೇಕು. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ ಎಂದು ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ಡಾಮೀಜಿ ನುಡಿದ್ದಾರೆ.

ಖಾಸಗಿ ಶಿಕ್ಷಣ ಸಂಸ್ಥೆಗಳು ಜೂ. 5ರೊಳಗೆ ಶಾಲಾ ಶುಲ್ಕ ಘೋಷಣೆ ಮಾಡಲಿ: ಡಿಸಿ ದಿವಾಕರ ಸೂಚನೆ

Jun 02 2025, 12:01 AM IST
ಜಿಲ್ಲೆಯ ಎಲ್ಲ ಖಾಸಗಿ ಶಾಲೆಗಳು ಡಿಸೆಂಬರ್ ತಿಂಗಳಲ್ಲಿ ಶಾಲಾ ಶುಲ್ಕ ಘೋಷಿಸಿಕೊಳ್ಳಬೇಕಿದೆ. ಆದರೆ ಇಲ್ಲಿಯವರೆಗೂ ಬಹುತೇಕ ಮಾಹಿತಿ ಇಲ್ಲ. ಜೂ. 5ರೊಳಗೆ ಶಾಲಾ ಶುಲ್ಕ ಘೋಷಣೆಗೆ ಗಡುವು ನೀಡಲಾಗಿದೆ.

ಮಕ್ಕಳಿಗೆ ಬಾಲ್ಯದಲ್ಲಿ ಶಿಕ್ಷಣ ಜೊತೆಗೆ ಸಂಸ್ಕಾರವನ್ನೂ ಕಲಿಸಿ: ಶಂಭುನಾಥ ಶ್ರೀ ಮನವಿ

Jun 01 2025, 02:45 AM IST
ಸಮಾರಂಭಕ್ಕೆ ಮುನ್ನ ಆದಿಲಕ್ಷ್ಮೀ ಅಮ್ಮನವರ ಉತ್ಸವ ಮೂರ್ತಿಗೆ ವಿಶೇಷ ಪೂಜೆಯನ್ನು ಸ್ವಾಮೀಜಿ ನಡೆಸಿಕೊಟ್ಟರು. ಮಹಾ ಮಂಗಳಾರತಿ ಬಳಿಕ ಭಕ್ತಾದಿಗಳಿಗೆ ತೀರ್ಥ ಪ್ರಸಾದ ನೀಡಲಾಯಿತು.

ಶಿಕ್ಷಣ, ಆರೋಗ್ಯ ಮಾನವ ಎರಡು ಕಣ್ಣಿದ್ದಂತೆ: ಶಾಸಕ ಆರ್.ವಿ. ದೇಶಪಾಂಡೆ

Jun 01 2025, 02:43 AM IST
ವಿದ್ಯಾರ್ಥಿಗಳು ತಮ್ಮ ದೈನಂದಿನ ಬದುಕಿನಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಎಲ್ಲಿಲ್ಲದ ಮಹತ್ವ ನೀಡಬೇಕು.

ಗುರುಕುಲಮ್ ಟ್ರಸ್ಟ್‌ನಿಂದ ಮಕ್ಕಳಿಗೆ 3ಡಿ ತಂತ್ರಜ್ಞಾನದ ಶಿಕ್ಷಣ

Jun 01 2025, 02:40 AM IST
ಶಿವಮೊಗ್ಗದಲ್ಲಿ ಮೊಟ್ಟಮೊದಲ ಬಾರಿಗೆ ಆಧುನಿಕ 3ಡಿ ತಂತ್ರಜ್ಞಾನವನ್ನು ಬಳಸಿಕೊಂಡು ಶ್ರೀ ವಿದ್ಯಾರಣ್ಯ ಗುರುಕುಲಮ್ ಟ್ರಸ್ಟ್‌ನಿಂದ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತಿದೆ ಎಂದು ಗುರುಕುಲಮ್ ಕಾರ್ಯದರ್ಶಿ ಜಿ. ಅರುಣ್‌ಕುಮಾರ್ ತಿಳಿಸಿದರು.

ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಿ: ಶಶಿಕಲಾ ಮಾಳಗಿ

Jun 01 2025, 02:10 AM IST
ಹಾವೇರಿ ನಗರದ ವೈಭವಲಕ್ಷ್ಮಿ ಪಾರ್ಕ್‌ನಲ್ಲಿರುವ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಶುಕ್ರವಾರ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಿಸಲಾಯಿತು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 149
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved