• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಸ್‌ಆರ್ ಅನುದಾನ ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಳಸಿ

Jan 12 2025, 11:45 PM IST
ಕೆಲವು ಕಂಪನಿಗಳು ತಮಗೂ ಸಮಾಜ ಸೇವೆಗೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿವೆ. ಅವರು ಸ್ಥಳೀಯರಿಗೆ ಒಳ್ಳೆಯದು ಮಾಡಿದರೆ ನಾವುಗಳು ಸಹ ಅವರ ಪರವಾಗಿ ಸಹಾಯಕ್ಕೆ ನಿಲ್ಲುತ್ತೇವೆ. ಇಲ್ಲದೇ ಹೋದರೆ ತೊಂದರೆ ಕೊಡುವುದು ನಮಗೆ ಗೊತ್ತಿದೆ. ಅವರು ಅದನ್ನೆಲ್ಲ ಅನುಭವಿಸಬೇಕಾಗುತ್ತದೆ ಎಂದು ಶಾಸಕ ಕೊತ್ತೂರು ಎಚ್ಚರಿಸಿದ್ದಾರೆ.

ಶಿಕ್ಷಣ ಇಲಾಖೆಯ ನಿರಂತರ ಕಾರ್ಯಕ್ಕೆ ಮೆಚ್ಚುಗೆ: ಕೆ.ಎಸ್.ಸುರೇಶ್

Jan 12 2025, 01:17 AM IST
Appreciation for the continuous work of the Education Department: K.S. Suresh

ಶಿಕ್ಷಣ ಸಂಸ್ಥೆಗಳ ಬೆಳವಣಿಗೆಯಲ್ಲಿ ದಾನಿಗಳ ಕೊಡುಗೆ ಅಪಾರ: ಡಾ.ಪ್ರಭಾಕರ ಕೋರೆ

Jan 12 2025, 01:17 AM IST
ಶಿಕ್ಷಣ ಪ್ರತಿಯೊಬ್ಬರ ಬದುಕಿನಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಂಡಾಗಲೇ ಸಮಾಜದ ಉದ್ಧಾರವಾಗುವುದು. ಶಿಕ್ಷಣ ಸಂಸ್ಥೆಗಳ ಬೆಳವಣಿಗೆಯಲ್ಲಿ ದಾನಿಗಳ ಕೊಡುಗೆ ಅಪಾರವಾದದ್ದು ಎಂದು ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.

ಯುವಕರು ಕಂಪ್ಯೂಟರ್‌ ಶಿಕ್ಷಣ ಪಡೆದು ಬದುಕು ಕಟ್ಟಿಕೊಳ್ಳಿ-ಶಾಸಕ ಶಿವಣ್ಣನವರ

Jan 12 2025, 01:16 AM IST
ಇತ್ತೀಚಿನ ತಂತ್ರಜ್ಞಾನ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಪಡೆಯದವರನ್ನೂ ಅನಕ್ಷರಸ್ಥರೆಂದು ಭಾವಿಸಲಾಗುತ್ತಿದೆ. ಪ್ರಾಥಮಿಕ (ಬೇಸಿಕ್) ಕಂಪ್ಯೂಟರ್ ಶಿಕ್ಷಣ ಪಡೆದ ಪ್ರತಿಯೊಬ್ಬರು ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಿದ್ದು ಯುವಕರು ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಕರೆ ನೀಡಿದರು.

ಮಾನವೀಯ ಮೌಲ್ಯ, ಗುರುಹಿರಿಯರಿಗೆ ಗೌರವ ನೀಡುವ ಶಿಕ್ಷಣ ಅಗತ್ಯ: ಅಶೋಕ ಪಟ್ಟಣ

Jan 11 2025, 12:45 AM IST
ಸಮಾಜದಲ್ಲಿ ಕುಸಿಯುತ್ತಿರುವ ಮಾನವೀಯ ಮೌಲ್ಯಗಳ ಕುರಿತು ಜಾಗೃತಿ ಮೂಡಿಸುವ ಮತ್ತು ಗುರು ಹಿರಿಯರಿಗೆ ಗೌರವ ನೀಡುವ ಶಿಕ್ಷಣ ಇಂದು ಅಗತ್ಯವಿದ್ದು, ಅವುಗಳತ್ತ ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಕರು ಗಮನಹರಿಸುವ ಅವಶ್ಯವಿದೆ ಎಂದು ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.

ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮತ್ತು ಸಂಸ್ಕಾರಯುತ ಶಿಕ್ಷಣ ಬೇಕಿದೆ: ಡೀಸಿ ಡಾ.ಕುಮಾರ

Jan 10 2025, 12:49 AM IST
ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬರ ಮನೆಯಲ್ಲಿಯೂ ಮೊಬೈಲ್‌ನ ಹಾವಳಿ ಹೆಚ್ಚಾಗಿದೆ. ಇದರಿಂದ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದು ಉತ್ತಮ ಸಾಧನೆ ಮಾಡಲು ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಂ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳು ಅಡ್ಡಿ ಆತಂಕವಾಗಿರುವ ವಸ್ತುಗಳಾಗಿವೆ.

ಶಿಕ್ಷಣ ಜೊತೆಗೆ ಸಂಸ್ಕಾರ, ಸಂಸ್ಕೃತಿಯ ಅರಿವು ಮೂಡಿಸಿ: ಮಹೇಶ ಬೆಲ್ಲದ

Jan 10 2025, 12:49 AM IST
ಗುಣಾತ್ಮಕ ಶಿಕ್ಷಣ ಕೊಡುವುದರ ಜೊತೆಗೆ ಸಂಸ್ಕಾರ ಮತ್ತು ಸಂಸ್ಕೃತಿಯ ಅರಿವನ್ನು ಮಕ್ಕಳಲ್ಲಿ ಮೂಡಿಸಬೆಕಾಗಿದೆ ಎಂದು ಬೆಂಗಳೂರಿನ ಉದ್ಯಮಿ ಮತ್ತು ಬಿ.ಜಿ.ಬೆಲ್ಲದ ಸೇವಾ ಸಂಸ್ಥೆಯ ಅಧ್ಯಕ್ಷ ಮಹೇಶ ಬೆಲ್ಲದ ಹೇಳಿದರು.

ಹೆಣ್ಣು ಮಕ್ಕಳಿಗೆ ಶಿಕ್ಷಣ ಆತ್ಮವಿಶ್ವಾಸದ ಸಂಕೇತ

Jan 09 2025, 12:48 AM IST
ಹೆಣ್ಣು ಮಕ್ಕಳು ಶಿಕ್ಷಿತರಾದಲ್ಲಿ ಮಾತ್ರ ಸ್ವಾವಲಂಬಿ ಮತ್ತು ಆತ್ಮವಿಶ್ವಾಸದ ಬದುಕು ನಡೆಸಲು ಸಾಧ್ಯ

11ರಂದು ಮಾದಾಪುರದ ಶ್ರೀಮತಿ ಡಿ.ಚೆನ್ಮಮ್ಮ ಶಿಕ್ಷಣ ಸಂಸ್ಥೆ ವಜ್ರಮಹೋತ್ಸವ

Jan 08 2025, 12:17 AM IST
ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಎಜುಕೇಶನ್ ಸೊಸೈಟಿ ವಜ್ರ ಮಹೋತ್ಸವದ ಸಂಭ್ರಮದಲ್ಲಿದ್ದು 11ರಂದು ಸಂಸ್ಥೆಯ 60 ನೇ ವರ್ಷಾಚರಣೆ ಆಯೋಜಿಸಲಾಗಿದೆ. ಇದೇ ಸಂದರ್ಭ, ಅಂದಾಜು 20 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಭೋಜನಶಾಲೆ ಉದ್ಘಾಟನೆ ಮತ್ತು ಸ್ಮರಣ ಸಂಚಿಕೆ ಲೋಕಾರ್ಪಣೆ ನಡೆಯಲಿದೆ.

ವಿದ್ಯಾರ್ಥಿಗಳು ಶಿಸ್ತಿನಿಂದ ಶಿಕ್ಷಣ ಕಲಿಯಲಿ: ಶೋಭಾ

Jan 08 2025, 12:15 AM IST
ಗುಣಾತ್ಮಕ ಶಿಕ್ಷಣದಿಂದ ಭವಿಷ್ಯ ನಿರ್ಮಾಣ ಸಾಧ್ಯ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 117
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved