• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ನಿರಂತರವಾಗಿ ಬದಲಾವಣೆಗೆ ಕಾಣುತ್ತಿದೆ : ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ

Mar 09 2025, 01:52 AM IST
ಅರ್ಥಶಾಸ್ತ್ರ ವಿಷಯವನ್ನು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚು ಉಪಯುಕ್ತವನ್ನಾಗಿಸಲು ಅರ್ಥಶಾಸ್ತ್ರ ಉಪನ್ಯಾಸಕರು ಬದಲಾವಣೆಯನ್ನು ಒಪ್ಪಿಕೊಳ್ಳುವ, ಅಪ್ಪಿಕೊಳ್ಳುವ ಅನಿವಾರ್ಯತೆ ಇದೆ ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ ತಿಳಿಸಿದ್ದಾರೆ.

ಶಿಕ್ಷಣ, ಸಂಘಟನೆಯಿಂದ ಮಹಿಳಾ ಸಬಲೀಕರಣ

Mar 09 2025, 01:51 AM IST
ಮಹಿಳೆಯರು ಶಿಕ್ಷಣ ಮತ್ತು ಸಂಘಟನೆಯ ಮಹತ್ವದ ಅರಿತಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧಿಸಲು ಸಾಧ್ಯವಾಗುತ್ತದೆ ಎಂದು ಉಪನ್ಯಾಸಕಿ ಡಿ.ಪುಷ್ಪಾವತಿ ತಿಳಿಸಿದರು.

ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿರುವೆ: ಶಾಸಕ ಪ್ರಕಾಶ ಕೋಳಿವಾಡ

Mar 09 2025, 01:51 AM IST
ರಾಣಿಬೆನ್ನೂರು ನಗರದ ಹಲಗೇರಿ ರಸ್ತೆಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ತಾಲೂಕು ಮಟ್ಟದ ಸಾರ್ವಜನಿಕ ಆರೋಗ್ಯ ಘಟಕ ಹಾಗೂ ಪ್ರಯೋಗಾಲಯ ಕಟ್ಟಡಕ್ಕೆ ಶಾಸಕ ಪ್ರಕಾಶ ಕೋಳಿವಾಡ ಭೂಮಿಪೂಜೆ ನೆರವೇರಿಸಿದರು.

ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ: ಮಹೇಶ್

Mar 09 2025, 01:50 AM IST
ಬಂಗಾರಪೇಟೆ: ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರ ಭವಿಷ್ಯ ರೂಪಿಸುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಬೇಕೆಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ವಿ. ಮಹೇಶ್ ಹೇಳಿದರು.

ಮಕ್ಕಳ ಕಾನೂನು ಕುರಿತು ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಲಿ: ನ್ಯಾ. ಪರಶುರಾಮ ದೊಡ್ಡಮನಿ

Mar 08 2025, 12:33 AM IST
ಪ್ರತಿ ಶಾಲೆಯಲ್ಲಿ ಪ್ರಾರ್ಥನೆ ಸಮಯದಲ್ಲಿ ಪೋಕ್ಸೊ ಹಾಗೂ ಬಾಲ್ಯ ವಿವಾಹಗಳ ಕುರಿತು ಕಡ್ಡಾಯವಾಗಿ ಅರಿವು ಮೂಡಿಸಬೇಕು ಎಂದು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಹೇಳಿದರು.

ಮಕ್ಕಳಿಗೆ ಉನ್ನತ ಶಿಕ್ಷಣ ಕಲ್ಪಿಸಲು ಶ್ರಮಿಸಿ: ಉಮಾ ಪ್ರಶಾಂತ್‌

Mar 08 2025, 12:32 AM IST
ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಮತ್ತು ಉನ್ನತ ಶಿಕ್ಷಣದವರೆಗೆ ವಿದ್ಯಾಭ್ಯಾಸ ಪಡೆಯಲು ನೆರವಾಗಿ ಸಮಾಜದಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಕರಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ಹೇಳಿದ್ದಾರೆ.

ದೇವದಾಸಿ ಪದ್ಧತಿ ನಿರ್ಮೂಲನೆಗೆ ಶಿಕ್ಷಣ ಅಗತ್ಯ: ನ್ಯಾಯಾಧೀಶ ಮಾಹಂತೇಶ ದರಗದ

Mar 07 2025, 11:47 PM IST
ದೇವದಾಸಿಯರು ಸಂಕಟ ಮುಚ್ಚಿಟ್ಟುಕೊಂಡು ಎಷ್ಟೇ ನೋವುಗಳಿದ್ದರೂ ಸಹಿತ ಖುಷಿಯಾಗಿ ಇರುತ್ತಾರೆ. ನಿಮಗೆ ಮುಖ್ಯವಾಗಿ ಬೇಕಿರುವುದು ಮಾನಸಿಕ ನೆಮ್ಮದಿ, ಸಮಾಜದಲ್ಲಿ ಗೌರವ. ಮುಂದಿನ ಪೀಳಿಗೆಯವರು ಈ ಪದ್ಧತಿಗೆ ಬಲಿಯಾಗದಿರಲು ಶಿಕ್ಷಣ ದೊರೆಯಬೇಕು.

ಆಳ್ವಾಸ್‌ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ: ಶೈಕ್ಷಣಿಕ ಪ್ರವೇಶ ಆಹ್ವಾನ

Mar 07 2025, 11:47 PM IST
ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸಹಯೋಗದ ‘ಆಳ್ವಾಸ್ ದೂರ ಶಿಕ್ಷಣ ಕಲಿಕಾರ್ಥಿ ಸಹಾಯ ಕೇಂದ್ರ’ವು 2024-2025ರ ಜನವರಿ ಆವೃತ್ತಿಯ ಪ್ರಥಮ ವರ್ಷದ ಶೈಕ್ಷಣಿಕ ಕಾರ್ಯಕ್ರಮಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ.

ತಮಿಳಿನಲ್ಲಿ ಎಂಜಿನಿಯರಿಂಗ್‌, ವೈದ್ಯ ಶಿಕ್ಷಣ ನೀಡಿ : ಸ್ಟಾಲಿನ್‌ಗೆ ಅಮಿತ್‌ ಶಾ ಸವಾಲ್‌

Mar 07 2025, 11:46 PM IST
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಹಿಂದಿ ಹೇರಿಕೆ ಎಂದು ಟೀಕಿಸಿದ್ದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ಗೆ ಸವಾಲು ಎಸೆದಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಾಜ್ಯದಲ್ಲಿ ಎಂಜಿನಿಯರಿಂಗ್‌ ಮತ್ತು ವೈದ್ಯಕೀಯ ಶಿಕ್ಷಣವನ್ನು ತಮಿಳಿನಲ್ಲೇ ನೀಡುವಂತೆ ಸಲಹೆ ನೀಡಿದ್ದಾರೆ.

ಶಿಕ್ಷಣ ತಜ್ಞ, ಮಾಜಿ ಎಂಎಲ್ಸಿ ಪಿಇಎಸ್‌ ದೊರೆಸ್ವಾಮಿ ನಿಧನ - ಸಣ್ಣ ಶಾಲೆ ಸ್ಥಾಪಿಸಿ ವಿವಿ ಮಟ್ಟಕ್ಕೇರಿಸಿದ್ದ ಸಾಧಕ

Mar 07 2025, 11:11 AM IST

ಪಿಇಎಸ್‌ ಶಿಕ್ಷಣ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯ, ಶಿಕ್ಷಣ ತಜ್ಞ ಪ್ರೊ.ಎಂ.ಆರ್‌.ದೊರೆಸ್ವಾಮಿ ಅವರು ಗುರುವಾರ ನಗರದಲ್ಲಿ ನಿಧನರಾದರು.

  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 133
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved