ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಅನುಕೂಲ ಮಾಡಿ: ನಾಗೇಶ
May 31 2025, 12:38 AM ISTಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಸರ್ಕಾರ ಪ್ರತಿ ವರ್ಷವೂ ಅತಿಥಿ ಶಿಕ್ಷಕರ ನೇಮಕ ಮಾಡಿ ಕೈ ತೊಳೆದುಕೊಳ್ಳುವುದನ್ನು ಬಿಟ್ಟು ಕಾಯಂ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳುವ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಅನುಕೂಲ ಮಾಡಿಕೊಡಬೇಕು ಎಂದು ಪುರಸಭೆ ಉಪಾಧ್ಯಕ್ಷ ನಾಗೇಶ್ ಹುಬ್ಬಳ್ಳಿ ಹೇಳಿದರು.