• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷೆ ನೀತಿ ಜಾರಿಯಾಗಲಿ

Jul 16 2025, 12:45 AM IST
ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷೆ ನೀತಿಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ

ಸರ್ಕಾರದಿಂದ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು: ಮುಂಡರಗಿ ನಾಗರಾಜ್

Jul 15 2025, 11:46 PM IST
ಸರ್ಕಾರವು ರಾಜ್ಯದಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಮನೆ-ಮನೆಗೆ ಆರೋಗ್ಯ ತಪಾಸಣೆಗಾಗಿ ಗೃಹ ಆರೋಗ್ಯ ಯೋಜನೆ ಜಾರಿಯಾಗಿದೆ.

ಭಾವನಾತ್ಮ ಸಂಬಂಧ ಗಟ್ಟಿಗೊಳಿಸುವ ಶಿಕ್ಷಣ ಅಗತ್ಯವಿದೆ: ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ

Jul 15 2025, 11:45 PM IST
ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಪಡಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಈ ಬಾರಿ ತಾಲೂಕು ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದೆ. ಇಲಾಖೆಯೊಂದಿಗೆ ಸಮುದಾಯ ಕೈ ಜೋಡಿಸಿದರೆ ಇನ್ನೂ ಹೆಚ್ಚಿನ ಸಾಧನೆ ಮಾಡಬಹುದು.

ಪ್ರಾಥಮಿಕ ಶಾಲೆಯಿಂದಲೇ ಗುಣಾತ್ಮಕ ಶಿಕ್ಷಣ ಶುರುವಾಗಲಿ

Jul 15 2025, 01:00 AM IST
ಗುಣಮಟ್ಟದ ಶಿಕ್ಷಣ ಪಡೆಯಲು ಸರ್ಕಾರಿ ಶಾಲೆಗಳಲ್ಲಿ ಸಿಗುತ್ತದೆ. ಆದ್ದರಿಂದ ಗುಣಾತ್ಮಕ ಶಿಕ್ಷಣವನ್ನು ಕಿರಿಯ ಪ್ರಾಥಮಿಕ ಶಾಲೆಯಿಂದಲೇ ಆರಂಭಿಸಿ, ಸರ್ಕಾರದ ಸವಲತ್ತುಗಳನ್ನು ಪಡೆದುಕೊಂಡು ಉತ್ತಮ ದರ್ಜೆಯಲ್ಲಿ ವ್ಯಾಸಂಗದಲ್ಲಿ ಮುಂದೆ ಬನ್ನಿ ಎಂದು ಶಾಸಕ ಎ. ಮಂಜು ಸಲಹೆ ನೀಡಿದರು. ಇತ್ತೀಚಿನ ಕಾಲಘಟ್ಟದಲ್ಲಿ ಮಕ್ಕಳ ಮನೆ ಪೂರ್ವ ಪ್ರಾಥಮಿಕ ಶಿಕ್ಷಣ ಯಾವ ಕಾನ್ವೆಂಟ್‌ಗಳಿಗೂ ಕಡಿಮೆ ಇಲ್ಲದಂತೆ ಗುಣಾತ್ಮಕ ಶಿಕ್ಷಣ ನೀಡುತ್ತಿರುವುದು ನಮ್ಮ ಗುರಿಯಾಗಿದೆ ಎಂದು ಮಂಜು ತಿಳಿಸಿದರು.

ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಆದ್ಯತೆ ನೀಡಿದೆ-ಶಾಸಕ ಜಿಎಸ್ಪಿ

Jul 15 2025, 01:00 AM IST
ಗುಣಮಟ್ಟದ ಶಿಕ್ಷಣ ಸಮಾಜದ ಬಡವರಿಗೂ ದೊರೆಯಬೇಕು ಎನ್ನುವ ಉದ್ದೇಶದಿಂದ ರಾಜ್ಯಾದ್ಯಂತ ವಸತಿ ಶಾಲೆಗಳನ್ನು ಪ್ರಾರಂಭ ಮಾಡಲಾಯಿತು. ನಮ್ಮ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದೆ.

ಸಮಾಜದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ-ಡಾ. ಲಮಾಣಿ

Jul 15 2025, 01:00 AM IST
ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಅವರು ಭವಿಷ್ಯ ರೂಪಿಸುವ ಕಾರ್ಯ ಮಾಡಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಎಸ್‌ಟಿಜಿ ಶಿಕ್ಷಣ ಸಂಸ್ಥೆಯಿಂದ ಮಾನ್ಸೂನ್ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ

Jul 13 2025, 01:18 AM IST
ಮಕ್ಕಳಿಗೆ ಶಿಕ್ಷಣ ಚಟುವಟಿಕೆ ಜತೆಗೆ ಕ್ರೀಡಾ ಚಟುವಟಿಕೆಗಳು ಅಗತ್ಯ. ಮಕ್ಕಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬೇಕಾದರೆ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು.

ಬಡವರಿಗೆ ಐಟಿಐ ಶಿಕ್ಷಣ ವರದಾನ

Jul 13 2025, 01:18 AM IST
ನಮ್ಮ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಐಟಿಐ ಶಿಕ್ಷಣ ವರದಾನ

ಲೋಕಾಯುಕ್ತರಿಂದ ಶಿಕ್ಷಣ ಇಲಾಖೆ ವಿರುದ್ಧ ದೂರು

Jul 11 2025, 11:48 PM IST
ಸುತ್ತಲಿನ ಗ್ರಾಮಗಳ ಬಡ ಮಕ್ಕಳಿಗೆ ದೇವರ ಹುಬ್ಬಳ್ಳಿ ಸರ್ಕಾರಿ ಪ್ರೌಢ ಶಾಲೆಯೇ ಶಿಕ್ಷಣಕ್ಕೆ ಆಸರೆಯಾಗಿದ್ದು, ಅಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಸಾಕಷ್ಟಿದೆ

ಪದವಿ ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳು : ಒಂದು ವಿಶೇಷ ಲೇಖನ

Jul 11 2025, 01:47 AM IST
ಜಗತ್ತು ಬದಲಾಗುತ್ತಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರಿ ಬದಲಾವಣೆ ಆಗುತ್ತಿದೆ. ಅದೇ ಥರ ಶಿಕ್ಷಣ ಕ್ಷೇತ್ರದಲ್ಲಿಯೂ ಬದಲಾವಣೆ ಉಂಟಾಗಿದೆ. ಈ ಕುರಿತು ಐಎಸ್ಎಂಇಯ ಅಡ್ಮಿಷನ್ ವಿಭಾಗದ ಮುಖ್ಯಸ್ಥರಾದ ಡಾ. ಪ್ರಕಾಶ್ ಟಿಎಂ ಒಂದು ವಿವರವಾದ ಲೇಖನ ಬರೆದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 133
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved