• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗುಣಮಟ್ಟದ ಶಿಕ್ಷಣ ದೊರೆಯಲು ಎಲ್ಲರ ಸಹಕಾರ ಅಗತ್ಯ: ಬಿಇಒ ನಾಗೇಶ ನಾಯ್ಕ

Feb 27 2025, 12:31 AM IST
ಶಾಲೆಯ ಮೊದಲ ವಿದ್ಯಾರ್ಥಿಯಾಗಿದ್ದ ಜಟ್ಟಪ್ಪ ನಾಯ್ಕ, ಹಿಂದೆ ವಿದ್ಯೆ ಕಲಿಯಬೇಕಾದರೆ ನಾನಾ ರೀತಿಯ ತೊಂದರೆ ಇತ್ತು.

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ: ಪಾಟೀಲ

Feb 27 2025, 12:30 AM IST
ವೀರ ಸಂಗೊಳ್ಳಿ ರಾಯಣ್ಣನ ದೇಶಾಭಿಮಾನವನ್ನು ಸ್ಮರಿಸುವ ಮೂಲಕ ಆತನ ಧೈರ್ಯ, ಸಾಹಸ ಮರೆಯಲೂ ಸಾಧ್ಯವಿಲ್ಲ. ಅಂತಹವರ ತತ್ವಾದರ್ಶಗಳನ್ನು ಯುವಕರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಗುರು ಶಿಷ್ಯ ಪರಂಪರೆಯೇ ಭಾರತೀಯ ಶಿಕ್ಷಣ ಪದ್ಧತಿ

Feb 26 2025, 01:04 AM IST
ಶಿಕ್ಷಣದಲ್ಲಿ ಮೌಲ್ಯ ಅತ್ಯಗತ್ಯ. ಪಾಶ್ಚಾತ್ಯ ಶಿಕ್ಷಣ ಪದ್ಧತಿಗೆ ಮಾರುಹೋದ ಕಾರಣ ಇಂದು ಶಿಕ್ಷಣವು ಸಹ ವಾಣಿಜ್ಯದ ಸರಕಾಗಿ ಹೋಗಿದೆ. ಭಾರತೀಯ ಶಿಕ್ಷಣ ಪುರಾತನ ವೃಕ್ಷವಿದ್ದಂತೆ. ಅದರಲ್ಲಿ ವಿವೇಕ ತುಂಬಿದ ಹೊಸ ಚಿಗುರು ಮೂಡಬೇಕಾಗಿದೆ. ಆ ನಿಟ್ಟಿನಲ್ಲಿ ಕಾರ್ಯಸಾಧನೆ ಸಾಧ್ಯವಾಗಬೇಕು. ದೇಶದ ಪರಂಪರೆಯ ಶಿಕ್ಷಣ ಪದ್ಧತಿ ಮರು ಸ್ಥಾಪನೆಯಾಗಬೇಕು.

ಆರೋಗ್ಯವಂತ ಸಮಾಜ ಕಟ್ಟಲು ಶಿಕ್ಷಣ ಅತಿಮುಖ್ಯ

Feb 26 2025, 01:02 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪೋಷಕರು ಮತ್ತು ಶಿಕ್ಷಕರು ಬಾಲ್ಯದಿಂದಲೇ ಮಕ್ಕಳಲ್ಲಿನ ಪ್ರತಿಭೆ ಗುರ್ತಿಸಿ ಪ್ರೋತ್ಸಾಹ ನೀಡಿದರೆ ದೇಶಕ್ಕೆ ಆಸ್ತಿಯಾಗಲಿದ್ದಾರೆ. ಸಂಸ್ಕಾರವಂತ, ಆರೋಗ್ಯವಂತ ಸಮಾಜ ಕಟ್ಟುವಲ್ಲಿ ಶಾಲೆಗಳು ಪ್ರಧಾನ ಪಾತ್ರವಹಿಸಲಿವೆ. ಇಂದು ಮಕ್ಕಳಿಗೆ ದೇಶಾಭಿಮಾನ ಮಾನವಿಯ ಮೌಲ್ಯಗಳುಳ್ಳ ಸಂಸ್ಕಾರ ನೀಡುವುದು ಅಗತ್ಯವಾಗಿದೆ ಎಂದು ಕೂಡಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಸವರಾಜ ಜಾಲವಾದಿ ಅಭಿಪ್ರಾಯಪಟ್ಟರು.

ಕಾಲಕ್ಕೆ ತಕ್ಕಂತೆ ಶಿಕ್ಷಣ ವ್ಯವಸ್ಥೆಯೂ ಬದಲಾಗಬೇಕು

Feb 26 2025, 01:00 AM IST
ಶಿಕ್ಷಕರು ಕಂಪೂಟ್ಯರ್ ಕಲಿಯಬೇಕು ಮತ್ತು ಆಂಗ್ಲ ಭಾಷೆಯಲ್ಲಿ ಮಕ್ಕಳೊಂದಿಗೆ ಸಂಭಾಷಣೆ ಮಾಡಬೇಕು ಮೂಲಭೂತ ಸೌಲಭ್ಯ ಸೌಕರ್ಯಗಳನ್ನು ಕೊಟ್ಟು ಶಾಲೆ ಅಭಿವೃದ್ದಿ ಮಾಡಿದಾಗ ಮಕ್ಕಳು ಶಾಲೆಗೆ ಬಂದು ಶಿಕ್ಷಣವನ್ನು ಪಡೆಯಲು ಸಾಧ್ಯವಾಗುತ್ತದೆ. ಶಿಕ್ಷಕರು ಸಹಾ ಕಂಪ್ಯೂಟರ್ ಕಲಿಯಬೇಕು.

ಮಕ್ಕಳ ಕಲಿಕೆಗೆ ಪ್ರಾಥಮಿಕ ಶಿಕ್ಷಣ ಭದ್ರ ಬುನಾದಿ

Feb 26 2025, 01:00 AM IST
ಶುದ್ಧ ಓದು, ಸ್ಪಷ್ಟ ಬರಹ ಹಾಗೂ ಗಣಿತದ ಮೂಲ ಕ್ರಿಯೆಗಳನ್ನು ಆರಂಭದಲ್ಲಿ ಕಲಿಸುವ ಮೂಲಕ ಗುಣಾತ್ಮಕ ಕಲಿಕೆ ಸಾಧ್ಯವಿದೆ. ಇಂತಹ ಕಲಿಕಾ ಹಬ್ಬಗಳಿಂದ ಮಕ್ಕಳಲ್ಲಿ ಕಲಿಕಾ ಆಸಕ್ತಿ ಹೆಚ್ಚಿಸುತ್ತದೆ.

ಮಕ್ಕಳ ಸಾಮರ್ಥ್ಯಕ್ಕೆ ಅನುಗುಣವಾಗಿ ದೈಹಿಕ ಶಿಕ್ಷಣ ಅವಶ್ಯ-ನಾಯ್ಕ

Feb 25 2025, 12:49 AM IST
ದೈಹಿಕ ಶಿಕ್ಷಣವು ಚಟುವಟಿಕೆ ಆಧಾರಿತ ಶಿಕ್ಷಣವಾಗಿ ಮಗುವಿನ ಹಾಗೂ ಶಿಕ್ಷಕರ ಕಲಿಕೆಗೆ ಪೂರಕವಾಗಿದೆ. ಮಕ್ಕಳ ವಯಸ್ಸಿಗೆ ಅನುಗುಣವಾದ ಶಿಕ್ಷಣವು ಎಷ್ಟು ಅವಶ್ಯಕವೋ ಅವರ ಸಾಮರ್ಥ್ಯಕ್ಕೆ ಅನುಗುಣವಾದ ದೈಹಿಕ ಶಿಕ್ಷಣವು ಅಷ್ಟೇ ಅವಶ್ಯಕ ಎಂದು ಬಿಇಓ ಎಚ್.ಎನ್. ನಾಯ್ಕ ಹೇಳಿದರು.

ಶಿಕ್ಷಣ ಬೆಳಕಿನೆಡೆಗೆ ಕರೆದೊಯ್ಯುವ ಅಸ್ತ್ರ: ಅಲ್ಲಾವುದ್ದೀನ್

Feb 25 2025, 12:48 AM IST
ರಾಮನಗರ: ಶಿಕ್ಷಣ ವಿದ್ಯಾರ್ಥಿಗಳನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕರೆದೊಯ್ಯಲಿರುವ ಅಸ್ತ್ರ ಎಂದು ರಾಮನಗರ ಸಂಚಾರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಅಲ್ಲಾವುದ್ದೀನ್ ಹೇಳಿದರು.

ಇಂದು ಲಿಂಗಬಸವೇಶ್ವರ ಶಿಕ್ಷಣ ಸಂಸ್ಥೆ 18ನೇ ವಾರ್ಷಿಕೋತ್ಸವ

Feb 25 2025, 12:47 AM IST
ಸಮೀಪದ ಮೆಣಸಗಿ ಲಿಂಗಬಸವೇಶ್ವರ ಗ್ರಾಮೀಣ ಶಿಕ್ಷಣ ಸಂಸ್ಥೆಯ 18 ನೇ ವಾರ್ಷಿಕೋತ್ಸವ 25 ರ ಮಂಗಳವಾರ ಪದವಿ ಪೂರ್ವ ಕಲಾ ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ ಆವರಣದಲ್ಲಿ ಸಂಜೆ 5 ಗಂಟೆಗೆ ನಡೆಯಲಿದೆ.

ಮಕ್ಕಳನ್ನು ಸಂಸ್ಕಾರವಂತರನ್ನಾಗಿಸುವ ಶಿಕ್ಷಣ ನೀಡಿ

Feb 24 2025, 12:37 AM IST
ಪೋಷಕರು ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಸಂಸ್ಕಾರವಂತರನ್ನಾಗಿ ಮಾಡುವ ಮೂಲಕ ಮೌಲ್ಯಯುತ ಶಿಕ್ಷಣ ನೀಡುವ ಗುರುತರ ಹೊಣೆ ಅರಿಯಬೇಕು ಎಂದು ದೇವನೂರು ಮಹಾಸಂಸ್ಥಾನ ಮಠಾಧ್ಯಕ್ಷ ಮಹಾಂತ ಸ್ವಾಮಿಜಿ ಹೇಳಿದರು.
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • ...
  • 133
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved