ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಧೈರ್ಯವಾಗಿ ಸಮಸ್ಯೆ ಎದುರಿಸಲು ಶಿಕ್ಷಣ ಸಹಕಾರಿ
May 11 2025, 01:34 AM IST
ಮುಂದಿನ ಸ್ಪರ್ಧಾತ್ಮಕ ಯುಗಕ್ಕೆ ಸಜ್ಜಾಗಲು ಈಗಿನಿಂದಲೇ ಪರಿಶ್ರಮ ವಹಿಸಿ ಓದಬೇಕು. ವಿದ್ಯಾರ್ಥಿನಿಯರಿಗೆ ಪದವಿ ವ್ಯಾಸಂಗದ ಪ್ರತಿ ಹಂತವೂ ಮುಖ್ಯ
ಯುವ ಜನತೆ ಶಿಕ್ಷಣ ಕಲ್ಪನೆ ಅರ್ಥ ಮಾಡಿಕೊಳ್ಳುವಲ್ಲಿ ವಿಫಲ
May 11 2025, 01:22 AM IST
ಜ್ಞಾನ, ವಿಜ್ಞಾನ ಹಾಗೂ ತಂತ್ರಜ್ಞಾನ ಯುಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ನಿಶ್ಚಿತ ಗುರಿಯೊಂದಿಗೆ ಪಠ್ಯ, ಪಠ್ಯೇತರ, ಕ್ರೀಡೆ, ಸಾಹಿತ್ಯ, ಸಂಗೀತ ಹಾಗೂ ಯೋಗ ಕ್ಷೇತ್ರದಲ್ಲಿ ಸಾಧನೆ ಮಾಡಿ
ಹೃದಯವಂತಿಕೆ ಕಲಿಸುವ ನೈತಿಕ ಶಿಕ್ಷಣ ಬೇಕಿದೆ: ಜಿ.ಎಸ್.ನಾರಾಯಣ ರಾವ್
May 11 2025, 01:19 AM IST
ನಾಲ್ಕು ಗೋಡೆಯ ಶಿಕ್ಷಣದ ಜೊತೆಗೆ ಹೃದಯವಂತಿಕೆಯನ್ನು ಕಲಿಸುವ ನೈತಿಕ ಶಿಕ್ಷಣವನ್ನು ಕಲಿಸಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.
ಎಲ್ಲರೂ ಉತ್ತಮ ಶಿಕ್ಷಣ ಪಡೆದಲ್ಲಿ ದೇಶ ಪ್ರಗತಿ: ಸಂಸದೆ
May 10 2025, 01:19 AM IST
ದೇಶವು ಪ್ರಗತಿ ಹೊಂದಬೇಕಾದರೆ ಪ್ರತಿಯೊಬ್ಬ ಪ್ರಜೆಯೂ ಉತ್ತಮ ಶಿಕ್ಷಣ ಪಡೆಯಬೇಕು. ದೇಶದ ಆಗು-ಹೋಗುಗಳ ಬಗ್ಗೆ ಹೆಚ್ಚು ಗಮನಹರಿಸುತ್ತಾ ಮುನ್ನಡೆಯಬೇಕು. ಶಿಕ್ಷಣವಂತರಾದರೆ ವಿಮರ್ಶಾತ್ಮಕ ಭಾವನೆಗಳು, ವೈಚಾರಿಕ ಚಿಂತನೆಗಳು ಮೂಡಲಿವೆ. ಅಂತಹ ಉತ್ತಮವಾದ ಶಿಕ್ಷಣ ಪಡೆದು ದೇಶದ ಪ್ರಗತಿಗೆ ಸಹಾಯಕ ವಾಗಿರಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದ್ದಾರೆ.
ಅಪರಾಧಿಯಾಗದಿರಲು ವಿವೇಕ ಕೊಟ್ಟ ಶಿಕ್ಷಣ: ಡಾ.ರಾಜಪ್ಪ ದಳವಾಯಿ
May 10 2025, 01:06 AM IST
ಚಿಂತೆಯೇ ಮುಪ್ಪು. ಮಾನಸಿಕವಾಗಿ ಕುಗ್ಗಿದರೆ ಸಾವಿನ ಸಮೀಪ ಸರಿದಂತೆ. ಇದಕ್ಕಾಗಿ ಉತ್ಸಾಹದಿಂದ ಇರುವುದರ ಜೊತೆಗೆ ಓದಿಗಿಂತ ದೊಡ್ಡ ಸುಖ, ಸಂಪತ್ತು ಬೇರೇನಿಲ್ಲ ಎಂಬ ಸತ್ಯ ಅರಿಯಿರಿ. ದೇವನೂರ ಮಹಾದೇವ ಅವರ ‘ಬಂಡೆಯ ಮೇಲೆ ಚಿಗುರೊಡೆಯಬೇಕು’ ಎಂಬ ಮಾತನ್ನು ಮನಗಾಣಿರಿ. ಶಿಕ್ಷೆಯ ಅವಧಿಯನ್ನು ಲೆಕ್ಕ ಹಾಕದೆ ಸಾಹಿತ್ಯ ಓದಿ, ಹೆಚ್ಚಿನ ಅಧ್ಯಯನ ಕೈಗೊಳ್ಳಿ.
ಶಿಬಿರಗಳಲ್ಲಿ ಪಡೆದ ಶಿಕ್ಷಣ ಸವಾಲು ಎದುರಿಸಲು ಸಹಕಾರಿ: ಟಿ. ರಾಜಶೇಖರ್
May 09 2025, 12:30 AM IST
ಚಿಕ್ಕಮಗಳೂರು, ಶಿಬಿರಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಪಡೆದ ಶಿಕ್ಷಣದಿಂದ ಮಕ್ಕಳು ತಮ್ಮ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಟಿ. ರಾಜಶೇಖರ್ ಹೇಳಿದರು.
ಆಳ್ವಾಸ್ ಶಿಕ್ಷಣ ಸಂಸ್ಥೆ: ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನ ದಿನಾಚರಣೆ
May 08 2025, 12:35 AM IST
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕ.ಸಾ.ಪ ಮೂಡುಬಿದಿರೆ ತಾಲೂಕು ಘಟಕ ಹಾಗೂ ಆಳ್ವಾಸ್ ಶಿಕ್ಷಣ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್ನ ಶಿವರಾಮ ಕಾರಂತ ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನ ದಿನ ಆಚರಿಸಲಾಯಿತು.
ವಿದ್ಯಾರ್ಥಿಗಳ ಸೆಳೆಯುವಲ್ಲಿ ಮಾಧ್ಯಮ ಶಿಕ್ಷಣ ವಿಫಲ: ಪ್ರೊ.ವಾನಳ್ಳಿ
May 08 2025, 12:32 AM IST
ಮಂಗಳೂರು ವಿ.ವಿ. ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆ ಆಶ್ರಯದಲ್ಲಿ ಪ್ರಧಾನ ಮಂತ್ರಿ ಉಚ್ಛತರ ಶಿಕ್ಷಾ ಅಭಿಯಾನ ಯೋಜನೆ ಪ್ರಾಯೋಜನೆಯಲ್ಲಿ ಬುಧವಾರ ಮಂಗಳಗಂಗೋತ್ರಿಯ ಯು.ಆರ್. ರಾವ್ ಸಭಾಂಗಣದಲ್ಲಿ ‘ಕನ್ನಡ ಮಾಧ್ಯಮ ಕ್ಷೇತ್ರ ಅವಕಾಶಗಳು ಮತ್ತು ಕೌಶಲ್ಯಗಳು’ ರಾಷ್ಟ್ರೀಯ ಕಾರ್ಯಾಗಾರ ಉದ್ಘಾಟನೆಗೊಂಡಿತು.
ಸಂತೃಪ್ತ ಫಲಿತಾಂಶ ನೀಡುವ ಭಾಗ್ಯವಂತಿ ಶಿಕ್ಷಣ ಸಂಸ್ಥೆ
May 06 2025, 12:19 AM IST
ಕನ್ನಡಪ್ರಭ ವಾರ್ತೆ ಇಂಡಿ ತಾಲೂಕಿನ ಚವಡಿಹಾಳ ಗ್ರಾಮದ ಶ್ರೀ ಭಾಗ್ಯವಂತಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ನಗರ ಪ್ರದೇಶಗಳಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಬೆಳೆದಿರುವುದಕ್ಕೆ ಕೈಗನ್ನಡಿಯಂತೆ ಆಂಗ್ಲ ಮಾಧ್ಯಮದಲ್ಲಿ 100ಕ್ಕೆ 100 ಫಲಿತಾಂಶ ಬರುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಲು ಕ್ರಮವಹಿಸಿ
May 06 2025, 12:18 AM IST
ಯಳಂದೂರು ಭಗೀರಥ ಜಯಂತಿ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜನಸ್ತೋಮ.
< previous
1
...
28
29
30
31
32
33
34
35
36
...
149
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ