• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಅಗತ್ಯ: ಜಲಜಾ ಶೇಖರ್‌

Dec 25 2024, 12:47 AM IST
ಕೊಡಗು ಜಿಲ್ಲಾ ಹಾಗು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ತೋಳೂರುಶೆಟ್ಟಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಮಂಗಳವಾರ ದಿ. ಪಿ.ಎಸ್.ಬೀರಪ್ಪ ದತ್ತಿನಿಧಿ ಕಾರ್ಯಕ್ರಮದಲ್ಲಿ ‘ಹೆಣ್ಣು ಮಕ್ಕಳಿಗೆ ವಿದ್ಯಾಭ್ಯಾಸದ ಅವಶ್ಯಕತೆ’ ವಿಷಯದಲ್ಲಿ ಉಪನ್ಯಾಸ ನೀಡಲಾಯಿತು.

ಮಕ್ಕಳ ಶಿಕ್ಷಣ, ಆರೋಗ್ಯದ ಮೇಲೆ ಪಾಲಕರ ನಿಗಾ ಅಗತ್ಯ

Dec 25 2024, 12:46 AM IST
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಮತ್ತು ಸಾಮಾಜಿಕವಾಗಿ ಅವರ ಬೆಳವಣಿಗೆಗೆ ಒಳ್ಳೆಯ ವಾತಾವರಣ ನಿರ್ಮಿಸುವ ಮೂಲಕ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ನಮ್ಮ ನಿಮ್ಮೆಲ್ಲರ ಹೊಣೆ

ಶಿಕ್ಷಣ ವಿಶ್ವದ ಸರ್ವತೋಮುಖ ಪ್ರಗತಿಯ ಆಧಾರ ಸ್ತಂಭ: ಕೋಡಿಮಠದ ಏಜೆಂಟ್‌ರಾದ ಮಹದೇವಪ್ಪ

Dec 25 2024, 12:46 AM IST
ವಿದ್ಯೆ ಎಂಬುದು ವಿಶ್ವವ್ಯಾಪಿ ಪದ. ಮಾನವನ ಬುದ್ಧಿ ವಿಕಾಸಕ್ಕೆ ಮೂಲಭೂತ ಬೀಜವೇ ವಿದ್ಯೆ ಹಾಗೂ ವಿಶ್ವದ ಸರ್ವತೋಮುಖ ಪ್ರಗತಿಯಲ್ಲಿ ಆಧಾರಸ್ತಂಭವೆ ಶಿಕ್ಷಣ. ಉತ್ತಮ್ಮ ಶಿಕ್ಷಣ ಪಡೆಯಬೇಕಾದರೆ ವಿದ್ಯಾರ್ಥಿಗಳು ಶಿಸ್ತನ್ನು ರೂಡಿಸಕೋಳ್ಳಬೇಕು. ಎಂದು ಕೋಡಿಮಠದ ಏಜೆಂಟ್‌ರಾದ ಮಹದೇವಪ್ಪ ಹೇಳಿದರು. ಹಾರನಹಳ್ಳಿಯಲ್ಲಿ ಗುರುವಂದನಾ ಕಾರ್ಯಕ್ರಮ ಮತ್ತು ಸ್ನೇಹಸಮ್ಮಿಲನ, ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

ಮಕ್ಕಳಿಗೆ ಜೀವನ ಮೌಲ್ಯಗಳ ಕುರಿತು ಶಿಕ್ಷಣ ನೀಡಬೇಕು : ಎಸ್‌. ಮಂಜು

Dec 24 2024, 12:45 AM IST
ಚಿಕ್ಕಮಗಳೂರು, ಮಕ್ಕಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಕಲಿಕೆಗೆ ಪ್ರೋತ್ಸಾಹಿಸಬೇಕು. ಅಕ್ಷರ ಅಭ್ಯಾಸದ ಜೊತೆಗೆ ಜೀವನ ಮೌಲ್ಯಗಳ ಕುರಿತು ಶಿಕ್ಷಣ ನೀಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಎಸ್.ಮಂಜು ಹೇಳಿದರು.

ವಿಕಸಿತ ಭಾರತಕ್ಕಾಗಿ ಗುಣಮಟ್ಟದ ಶಿಕ್ಷಣ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Dec 23 2024, 01:01 AM IST
ವಿವಿಧ ಕಂಪನಿಗಳ ಸಿಎಸ್‌ಆರ್‌ ಅನುದಾನ ಬಿಡುಗಡೆ ಮಾಡಿ ಕ್ಷೇತ್ರದಲ್ಲಿ 150ಕ್ಕೂ ಹೆಚ್ಚು ಶಾಲಾ ಕೊಠಡಿ ನಿರ್ಮಿಸಲಾಗಿದೆ. ಕ್ಷೇತ್ರದ ಸರ್ಕಾರಿ ಶಾಲೆಗಳ ಮಕ್ಕಳು ನೆಲದ ಮೇಲೆ ಕೂರಬಾರದೆಂಬುದು ನನ್ನ ಸಂಕಲ್ಪವಾಗಿತ್ತು ಎಂದು ಹೇಳಿದ ಪ್ರಹ್ಲಾದ ಜೋಶಿ.

ಕಾರ್ಕಳ: ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ

Dec 23 2024, 01:01 AM IST
ಕಾರ್ಕಳ ಜ್ಞಾನಸುಧಾ ಗಣಿತ ನಗರದ ಕ್ಯಾಂಪಸ್‌ನಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್‌ ಟ್ರಸ್ಟ್ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಪ್ರತಿ ವಿದ್ಯಾರ್ಥಿಗೂ ಸಂಸ್ಕಾರಯುತ ಶಿಕ್ಷಣ ಸಿಗಲಿ: ಹರನಾಥ ರಾವ್‌

Dec 23 2024, 01:01 AM IST
ಶಿಕ್ಷಣವಂತನಿಗೆ ವಿನಯ ಬೇಕು. ಶಿಕ್ಷಣದ ಮೂಲ ಉದ್ದೇಶವೇ ಸಂಸ್ಕಾರ, ಧರ್ಮಪಾಲನೆ.

ಸಹಕಾರದಿಂದ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ

Dec 22 2024, 01:35 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಮುಂದಿನ ದಿನಗಳಲ್ಲಿ ಎರಡು ವಿಶ್ವವಿದ್ಯಾಲಯಗಳು ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ರ ಅನುಷ್ಠಾನದಲ್ಲಿ ಪರಸ್ಪರ ಸಹಾಯ, ಸಹಕಾರದಿಂದ ಕೆಲಸ ಮಾಡುವ ವಾತಾವರಣ ಸೃಷ್ಟಿಯಾಗಲಿ ಎಂದು ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಆಶಿಸಿದರು.

ಶಿಕ್ಷಣ ಸಂಸ್ಥೆಗಳು ವ್ಯಕ್ತಿತ್ವ ರೂಪಿಸುವಂತಾಗಲಿ: ಶಾಸಕ ಶಿವರಾಮ ಹೆಬ್ಬಾರ

Dec 22 2024, 01:31 AM IST
ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಆವಾರದಲ್ಲಿ ಶನಿವಾರ ೨೦೨೪ನೇ ಸಾಲಿನ ವಿಶ್ವದರ್ಶನ ಸಂಭ್ರಮ ಕಾರ್ಯಕ್ರಮ ನಡೆಯಿತು

ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೇಲಿ ಗುಣಮಟ್ಟದ ಶಿಕ್ಷಣ: ಶಾಸಕ ಗಣೇಶ್‌ ಪ್ರಸಾದ್‌

Dec 21 2024, 01:16 AM IST
ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದೆ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಮೆಚ್ಚುಗೆ ವ್ಯಕ್ತಪಡಿಸಿದರು. ಗುಂಡ್ಲುಪೇಟೆಯಲ್ಲಿ ಕ್ರೈಸ್ಟ್ ಸಿಎಂಐ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಸಂಜೆ ನಡೆದ ವರ್ಣ ರಂಜಿತ ಸಮಾರಂಭದಲ್ಲಿ ೯ನೇ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 117
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved