• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿಕ್ಷಣ ಪಡೆದು ಕಾನೂನಿನ ಅರಿವು ಪಡೆಯಿರಿ

Mar 20 2025, 01:18 AM IST
ಕಾನೂನಿನ ಅರಿವು ಪಡೆದುಕೊಂಡು ಜೀವನ ನಡೆಸಬೇಕು

ಕೌಶಲ್ಯಯುಕ್ತ ಶಿಕ್ಷಣ ಭವಿಷ್ಯದ ಭದ್ರ ಬುನಾದಿ: ಸಿ.ವಿ. ಚಂದ್ರಶೇಖರ

Mar 20 2025, 01:16 AM IST
ಮಾನವ ಸಂಪನ್ಮೂಲ ದೇಶದ ಬಹುದೊಡ್ಡ ಆಸ್ತಿಯಾಗಿದ್ದು ಭಾರತ 65% ಯುವಕರನ್ನು ಹೊಂದಿದೆ. ಮಾನವ ಸಂಪನ್ಮೂಲ ಕೌಶಲ್ಯಯುಕ್ತವಾದಾಗ ಮಾತ್ರ ಸದುಪಯೋಗವಾಗುತ್ತದೆ. ದೇಶದ ಯುವಕರಿಗೆ ಶಿಕ್ಷಣ, ಜ್ಞಾನ ಹಾಗೂ ಕೌಶಲ್ಯ ಅನಿವಾರ್ಯವಾಗಿದೆ. ಇದು ಸಿಕ್ಕರೆ ಭಾರತ ವಿಶ್ವದ ಅತ್ಯಂತ ಬಲಾಢ್ಯ ರಾಷ್ಟ್ರವಾಗಲಿದೆ.

ಶಿಕ್ಷಣ ಕ್ಷೇತ್ರಕ್ಕೆ ಮಠ ಮಾನ್ಯಗಳ ಕೊಡುಗೆ ಅಪಾರ

Mar 19 2025, 12:37 AM IST
ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರೆಂಬ ಉದ್ದೇಶದಿಂದ ಸರ್ಕಾರ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದು ಉತ್ತಮ ಶಿಕ್ಷಣ ಪಡೆಯುವ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕೆಂದು ಶಾಸಕ ಕೆ. ಷಡಕ್ಷರಿ ವಿದ್ಯಾರ್ಥಿಗಳಿಗೆ ತಿಳಿಸಿದರು.

ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣ ಪ್ರತಿಯೊಬ್ಬ ವಿದ್ಯಾರ್ಥಿ ಹಕ್ಕು: ವಸಂತ್ ಕುಮಾರ್

Mar 19 2025, 12:33 AM IST
ತರೀಕೆರೆ, ಸ್ಪರ್ಧಾತ್ಮಕ ಯುಗದಲ್ಲಿ ಗುಣಮಟ್ಟದ ಶಿಕ್ಷಣ ಪಡೆಯುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಹಕ್ಕು ಎಂದು ಪುರಸಭೆ ಅಧ್ಯಕ್ಷ ವಸಂತ್ ಕುಮಾರ್ ಹೇಳಿದರು.

ಸಾಮಾಜಿಕ ಸಮಸ್ಯೆ ಎದುರಿಸಲು ಹೆಣ್ಣು ಮಕ್ಕಳಿಗೆ ಶಿಕ್ಷಣ ಸಹಕಾರಿ: ಪಲ್ಲವಿ ರವಿ

Mar 19 2025, 12:32 AM IST
ಚಿಕ್ಕಮಗಳೂರು, ಪ್ರಸ್ತುತ ಸಮಾಜದಲ್ಲಿ ಎದುರಾಗುವ ಸಾಮಾಜಿಕ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಹೆಣ್ಣು ಮಕ್ಕಳಿಗೆ ಶಿಕ್ಷಣ ಸಹಕಾರಿ ಎಂದು ಸಾಮಾಜಿಕ ಕಾರ್ಯಕರ್ತೆ ಪಲ್ಲವಿ ಸಿ.ಟಿ. ರವಿ ಹೇಳಿದರು.

ಆದಿವಾಸಿಗಳು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು

Mar 19 2025, 12:32 AM IST
ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಸಮಾನತೆ ಹೊಂದಬೇಕು

ಆಳ್ವಾಸ್‌ ದೈಹಿಕ ಶಿಕ್ಷಣ ಕಾಲೇಜ್‌: ಅಂತರ್‌ ಕಾಲೇಜು ಖೋಖೋ ಪಂದ್ಯಾಟ

Mar 19 2025, 12:31 AM IST
ಮಂಗಳೂರು ವಿಶ್ವವಿದ್ಯಾಲಯ ಮತ್ತು ಮೂಡುಬಿದಿರೆ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್ -2025 ನೆರವೇರಿತು.

ದೈಹಿಕ ಶಿಕ್ಷಕರನ್ನು ಮುಖ್ಯ ಶಿಕ್ಷಕರಾಗಿ ಮಾಡಲು ಸಾಧ್ಯವಿಲ್ಲ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Mar 18 2025, 12:36 AM IST
ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಖ್ಯ ಶಿಕ್ಷಕರಾಗಿ ಮುಂಬಡ್ತಿ ನೀಡಲು ನಿಯಮದ ಪ್ರಕಾರ ಸಾಧ್ಯವಿಲ್ಲ. ಆದರೂ, ಪ್ರೊ. ಎಲ್‌.ಆರ್‌. ವೈದ್ಯನಾಥನ್‌ ವರದಿ ಆಧರಿಸಿ ಮುಂಬಡ್ತಿ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶಿಕ್ಷಣ ಸಂಸ್ಥೆಯ ಬೆಳವಣಿಗೆಗೆ ಪೋಷಕರು ಸಹಕಾರ ಅಗತ್ಯ: ಎಂ.ಎನ್. ಪಾಟೀಲ

Mar 18 2025, 12:33 AM IST
ದೊಡ್ಡ ಕನಸು ಸೃಷ್ಟಿಸಲು ಮಕ್ಕಳಿಗೆ ದೊಡ್ಡ ವೇದಿಕೆ ಸೃಷ್ಟಿಸಿದ್ದಾರೆ. 3 ವರ್ಷಗಳ ಹಿಂದೆ ಆರಂಭಗೊಂಡ ಮಂದಾರ ಶಾಲೆ ಇಂದು ಉತ್ತಮ ಸಂಸ್ಥೆಯಾಗಿ ಬೆಳೆಯಲು ಪೋಷಕರು ಸಂಸ್ಥೆಯ ಮೇಲಿಟ್ಟಿರುವ ನಂಬಿಕೆ ಮುಖ್ಯ ಕಾರಣ ಎಂದು ಬೀಳಗಿಯ ಸ್ವಾಮಿ ವಿವೇಕಾನಂದ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎನ್. ಪಾಟೀಲ ಹೇಳಿದರು.

ಬೀದರ್‌ ಶಹೀನ್‌ ಗ್ರೂಪ್‌ನ ಶೆಫರ್ಡ್‌ ಶಿಕ್ಷಣ ಸಂಸ್ಥೆ ಮಂಗಳೂರಲ್ಲಿ ಆರಂಭ

Mar 17 2025, 12:34 AM IST
ಗುಣಮಟ್ಟದ ಶಿಕ್ಷಣದಲ್ಲಿ ಹೆಸರು ಮಾಡಿರುವ ಬೀದರ್‌ ಶಾಹೀನ್‌ ಗ್ರೂಪ್‌ ವತಿಯಿಂದ ಮಂಗಳೂರಿನಲ್ಲಿ ಶೆಫರ್ಡ್‌ ಸಂಸ್ಥೆಯ ಸಹಯೋಗದಲ್ಲಿ ತನ್ನ ಪ್ರಥಮ ಶಿಕ್ಷಣ ಸಂಸ್ಥೆಯನ್ನು ಆರಂಭಿಸಲಿದೆ.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 142
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved