• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಸತ್‌ ಅಧಿವೇಶನದ 2ನೇ ಚರಣ ಆರಂಭವಾದ ಮೊದಲ ದಿನವೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಕೋಲಾಹಲ

Mar 11 2025, 12:48 AM IST
ಸಂಸತ್‌ ಅಧಿವೇಶನದ 2ನೇ ಚರಣ ಆರಂಭವಾದ ಮೊದಲ ದಿನವೇ ತಮಿಳುನಾಡು ಹಾಗು ಕೇಂದ್ರ ಸರ್ಕಾರದ ನಡುವೆ ನಡೆಯುತ್ತಿದ್ದ ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಹೇರಿಕೆ ವಿವಾದ’ ಹಾಗೂ ‘ಹಿಂದಿ ಭಾಷಾ ಹೇರಿಕೆ ವಿವಾದ’ ಲೋಕಸಭೆಯಲ್ಲಿ ಮಾರ್ದನಿಸಿದೆ.

ಹದಿಹರೆಯದಲ್ಲಿ ಹಾದಿ ತಪ್ಪುತ್ತಿರುವ ಮಕ್ಕಳು : ಈಗ ಶಾಲಾ ಮಕ್ಕಳಿಗೆ ಹೊಸದಾದ ಅರಿವಿನ ಶಿಕ್ಷಣ

Mar 11 2025, 12:47 AM IST
ಹದಿಹರೆಯದಲ್ಲಿ ಹಾದಿ ತಪ್ಪುತ್ತಿರುವ ಮಕ್ಕಳನ್ನು ಸರಿದಾರಿಗೆ ತರಲು ಶಾಲಾ ಮಕ್ಕಳಿಗೆ ‘ನೈತಿಕ ಶಿಕ್ಷಣ’ ನೀಡುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಮಕ್ಕಳಿಗೆ ಊಟಕ್ಕಿಂತ ಶಿಕ್ಷಣ ನೀಡಿ

Mar 11 2025, 12:45 AM IST
ಇಂದಿನ ಮಕ್ಕಳಿಗೆ ಒಳ್ಳೆಯ ಊಟ, ಬಟ್ಟೆ ಹಾಗೂ ಆಹಾರಕ್ಕಿಂತ ಉತ್ತಮ ಸಂಸ್ಕಾರ ಮತ್ತು ಶಿಕ್ಷಣ ಅವಶ್ಯವಾಗಿದೆ ಎಂದು ಮಕ್ಕಳ ಸಾಹಿತಿ ಹ.ಮ‌.ಪೂಜಾರ ಹೇಳಿದರು.

ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಬೇಕು-ಪೂಜಾರ

Mar 10 2025, 01:34 AM IST
. ಗದಗ ತಾಲೂಕಿನ ಲಕ್ಕುಂಡಿ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ಸರಸ್ವತಿ ಪೂಜಾ ಸಮಾರಂಭ, ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಹಾಗೂ ರಂಗೋತ್ಸವ ಕಾರ್ಯಕ್ರಮಗಳು ಜರುಗಿದವು.

ಸಂಘಟಿತರಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ: ಮಾಜಿ ಶಾಸಕ ಪಟ್ಟಣಶೆಟ್ಟಿ

Mar 10 2025, 12:21 AM IST
ಶಿವಶಿಂಪಿ ಸಮಾಜ ಬಾಂಧವರು ಶ್ರಮಿಕರು. ಎಲ್ಲರೂ ಸಂಘಟಿತರಾಗಿ, ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಸರಕಾರದ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ ಸಲಹೆ ನೀಡಿದರು.

ನಾರಿ ಶಿಕ್ಷಣ ಪಡೆದರೆ ಸಾಧನೆಗೆ ಸಹಕಾರಿ: ವನಜಾಕ್ಷಿ

Mar 10 2025, 12:20 AM IST
ಪ್ರತಿಯೊಬ್ಬ ಮಹಿಳೆಯರು ಶಿಕ್ಷಣ ಪಡೆದರೇ ಭವಿಷ್ಯದ ಬದುಕಿನಲ್ಲಿ ಸಾಧನೆ ಮಾಡಲು ಸಹಕಾರಿಯಾಗುತ್ತದೆ.

ಚಟುವಟಿಕೆ ಆಧಾರಿತ ಶಿಕ್ಷಣ ನೀಡಬೇಕಿದೆ

Mar 10 2025, 12:18 AM IST
ಹೇಮಾವತಿ ನಗರದಲ್ಲಿರುವ ಎಲೈಟ್ ಶಾಲೆಯಲ್ಲಿ ಎಲೈಟ್ ಪುರಸ್ಕಾರ ನೆರವೇರಿಸಲಾಯಿತು. ಮೌಲ್ಯಯುತವಾದ ನೀತಿಕತೆಗಳೊಂದಿಗೆ ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಮಗುವಿನ ಕಲಿಕೆಗೆ ಆತ್ಮಸ್ಥೈರ್ಯ ತುಂಬಬೇಕು. ಪ್ರಸ್ತುತ ದಿನಗಳಲ್ಲಿ ಚಟುವಟಿಕೆ ಆಧಾರಿತ ಶಿಕ್ಷಣ ಹಾಗೂ ಸಂಶೋಧನೆಗಳಲ್ಲಿ ಮಕ್ಕಳು ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಬೇಕು ಎಂದು ಶಿಕ್ಷಣ ತಜ್ಞ ಹಾಗೂ ಶೈಕ್ಷಣಿಕ ಸಲಹೆಗಾರ ಡಾ. ಟಿ.ಎನ್. ರಾಜು ತಿಳಿಸಿದರು.

ಮಹಿಳೆಯರು ಉತ್ತಮ ಶಿಕ್ಷಣ ಪಡೆದಲ್ಲಿ ದೌರ್ಜನ್ಯಗಳಿಗೆ ಕಡಿವಾಣ

Mar 10 2025, 12:16 AM IST
ಮಹಿಳಾ ದಿನವು ಕ್ಲಾರಾ ಜೆಟ್‌ ಕಿನ್ ಘೋಷಿಸಿದ ಮಹಿಳೆಯರ ಹಕ್ಕುಗಳ ದಿನವಾಗಿದೆ. ಆದರೆ, ಇಂದು ಸಾಮಾಜಿಕ ಹಾಗೂ ಸಾಂಸ್ಕೃತಿಕ ವಿಕೃತಿಯ ಕಾರಣದಿಂದ ಮಹಿಳೆಯರು, ಮಕ್ಕಳ ಮೇಲೆ ಹೆಚ್ಚಿನ ದೌರ್ಜನ್ಯಗಳು ನಡೆಯುತ್ತಿವೆ. ಪುರುಷ ಪ್ರಧಾನ ಧೋರಣೆ ಮತ್ತು ಮಹಿಳೆಯನ್ನು ಭೋಗದ ವಸ್ತುವನ್ನಾಗಿ ಬಿಂಬಿಸುತ್ತಿರುವುದೇ ಇದಕ್ಕೆ ಕಾರಣ ಎಂದು ಹಿರಿಯ ಪತ್ರಕರ್ತ ಸಿದ್ದಯ್ಯ ಹಿರೇಮಠ ದಾವಣಗೆರೆಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣ ನಿರಂತರವಾಗಿ ಬದಲಾವಣೆಗೆ ಕಾಣುತ್ತಿದೆ : ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ

Mar 09 2025, 01:52 AM IST
ಅರ್ಥಶಾಸ್ತ್ರ ವಿಷಯವನ್ನು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚು ಉಪಯುಕ್ತವನ್ನಾಗಿಸಲು ಅರ್ಥಶಾಸ್ತ್ರ ಉಪನ್ಯಾಸಕರು ಬದಲಾವಣೆಯನ್ನು ಒಪ್ಪಿಕೊಳ್ಳುವ, ಅಪ್ಪಿಕೊಳ್ಳುವ ಅನಿವಾರ್ಯತೆ ಇದೆ ಎಂದು ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಶಿವಚಿತ್ತಪ್ಪ ತಿಳಿಸಿದ್ದಾರೆ.

ಶಿಕ್ಷಣ, ಸಂಘಟನೆಯಿಂದ ಮಹಿಳಾ ಸಬಲೀಕರಣ

Mar 09 2025, 01:51 AM IST
ಮಹಿಳೆಯರು ಶಿಕ್ಷಣ ಮತ್ತು ಸಂಘಟನೆಯ ಮಹತ್ವದ ಅರಿತಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧಿಸಲು ಸಾಧ್ಯವಾಗುತ್ತದೆ ಎಂದು ಉಪನ್ಯಾಸಕಿ ಡಿ.ಪುಷ್ಪಾವತಿ ತಿಳಿಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 142
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved