• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೊಡವ ಮುಸ್ಲಿಮರಲ್ಲಿ ಕೌಟುಂಬಿಕ ಶಿಕ್ಷಣ ನಿಧಿ ಸ್ಥಾಪನೆಯಾಗಲಿ

Feb 06 2025, 12:15 AM IST
ಬದುಕು ರೂಪಿಸಲು ಅತ್ಯಂತ ಅಗತ್ಯವಾಗಿರುವ ಶಿಕ್ಷಣಕ್ಕೆ ಮೊದಲ ಆದ್ಯತೆಯನ್ನು ನೀಡಬೇಕು ಎಂದು ದುದ್ದಿಯಂಡ ಹೆಚ್‌. ಸೂಫಿ ಹಾಜಿ ತಿಳಿಸಿದರು.

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಕೊಡಿ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

Feb 05 2025, 12:34 AM IST
ಉತ್ತಮ ಶಿಕ್ಷಣ ನೀಡಿ ಮಕ್ಕಳನ್ನು ಸಂಸ್ಕಾರಯುತರನ್ನಾಗಿ ಮಾಡಿದರೆ ಸಮಾಜ ಮತ್ತಷ್ಟು ಎತ್ತರಕ್ಕೇರಲು ಸಾಧ್ಯವಾಗುತ್ತದೆ.

ಮಡಿಕೇರಿ: ಆಯುರ್ವೇದ ವೈದ್ಯರಿಗೆ ಶಿಕ್ಷಣ ಕಾರ್ಯಾಗಾರ

Feb 05 2025, 12:32 AM IST
ಆಯುರ್ವೇದ ವೈದ್ಯರಿಗೆ ನಿರಂತರ ಶಿಕ್ಷಣವನ್ನು ಮಡಿಕೇರಿಯಲ್ಲಿ ಆಯೋಜಿಸಲಾಗಿತ್ತು. ಆರೋಗ್ಯ ಕಾಪಾಡಲು ಆಯುರ್ವೇದ ಇಂದಿನ ಅಗತ್ಯವಾಗಿದೆ ಎಂದು ಗಣ್ಯರು ತಿಳಿಸಿದರು.

ಮಕ್ಕಳಿಗೆ ಶಿಕ್ಷಣ, ರಕ್ಷಣೆ ನೀಡುವುದು ಶಿಕ್ಷಕರ ಕರ್ತವ್ಯ

Feb 05 2025, 12:32 AM IST
ಮಕ್ಕಳ ರಕ್ಷಣೆ ಹಾಗೂ ಶಿಕ್ಷಣ ನೀಡುವುದು ಶಿಕ್ಷಕರು ಸೇರಿದಂತೆ ಪ್ರತಿಯೊಬ್ಬರ ಕರ್ತವ್ಯ

ಸರ್ಕಾರಿ ಶಾಲೆಗಳಲ್ಲೂ ಉತ್ಕೃಷ್ಟ ಮಟ್ಟದ ಶಿಕ್ಷಣ ದೊರೆಯಬೇಕು: ಜಿ.ಬಿ.ವಿನಯ್ ಕುಮಾರ್

Feb 05 2025, 12:31 AM IST
ಅಂತಾರಾಷ್ಟ್ರೀಯ, ನವೋದಯ ಶಾಲೆಗಳಲ್ಲಿ ಸಿಗುವಂಥ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿಯೂ ಸಿಗುವಂತಾಗಬೇಕು ಎಂಬ ದೊಡ್ಡ ಕನಸು ಹೊಂದಿದ್ದೇನೆ, ಸಾಕಷ್ಟು ಪ್ರಯತ್ನಪಡುತ್ತಿದ್ದೇನೆ. ನಿಮ್ಮೆಲ್ಲರ ಸಹಕಾರ ಬೇಕು ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ಜಿ. ಬಿ.ವಿನಯ್ ಕುಮಾರ್ ಆಶಯ ವ್ಯಕ್ತಪಡಿಸಿದರು.

ಮಕ್ಕಳ ದಾಖಲಾತಿ ಹೆಚ್ಚಿಸುವುದು ಶಿಕ್ಷಣ ಇಲಾಖೆ ಹೊಣೆ

Feb 05 2025, 12:30 AM IST
ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಸರ್ಕಾರಿ ಶಾಲೆ ಶಿಕ್ಷಕರಿಗೆ ಬೋಧನೆಗಿಂತ ಇತರೆ ಕೆಲಸಗಳೇ ಹೆಚ್ಚಾಗಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಕರು ಉತ್ತಮ ಶಿಕ್ಷಣ ಪದ್ಧತಿ ಇದ್ದರೂ ಜಾರಿ ಮಾಡಲು ಶಿಕ್ಷಕರಿಗೆ ಸಮಯವೇ ಸಿಗುತ್ತಿಲ್ಲ ಹಾಗಾಗಿ ಬೋಧನೆಗೆ ಶಿಕ್ಷಕರು ಹೆಚ್ಚು ಅವಕಾಶ ಕಲ್ಪಿಸಬೇಕು

ಹಿಜಾಬ್‌ ವಿವಾದದ ಬಗ್ಗೆ ಡಾ। ಜಿ.ಪರಮೇಶ್ವರ್‌ರನ್ನು ಕೇಳಿ : ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ

Feb 04 2025, 04:37 AM IST

ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ನಾನೇನೂ ಹೇಳಿಕೆ ನೀಡುವುದಿಲ್ಲ. ಈ ಬಗ್ಗೆ ಗೃಹ ಸಚಿವ ಡಾ। ಜಿ.ಪರಮೇಶ್ವರ್‌ ಅವರನ್ನು ಹೇಳಿ, ಅವರು ಉತ್ತರ ಕೊಡುತ್ತಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿಕ್ಷಣ ಸಂಸ್ಥೆಗಳಿಂದ ಅಂಕ ಗಳಿಸುವಂತೆ ಮಕ್ಕಳ ಮೇಲೆ ಒತ್ತಡ: ಡಾ.ನಿಶ್ಚಲಾನಂದನಾಥ ಸ್ವಾಮೀಜಿ

Feb 04 2025, 12:35 AM IST

ಪ್ರಸ್ತುತ ಮಕ್ಕಳಿಗೆ ತೆಲೆ ಬೆಳೆಸುವ ಶಿಕ್ಷಣಕ್ಕಿಂತ ಮಕ್ಕಳಿಗೆ ಹೃದಯವಂತಿಕೆ ಬೆಳೆಸುವ ಶಿಕ್ಷಣ ಅಗತ್ಯವಾಗಿದೆ. ಜತಗೆ ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರ ಹಾಗೂ ದೇಶದ ಘನತೆ, ಗೌರವ ಹೆಚ್ಚಿಸುವ ರಾಷ್ಟ್ರ ಪ್ರೇಮ ಬೆಳೆಸುವ ಶಿಕ್ಷಣವಾಗಬೇಕು. 

ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮಠಗಳ ಕೊಡುಗೆ ಅಪಾರ: ವಿಜಯ ಮಹಾಂತ ಸ್ವಾಮೀಜಿ

Feb 04 2025, 12:32 AM IST
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ವೀರಶೈವ ಮಠ ಮಾನ್ಯಗಳ ಕೊಡುಗೆ ಅಪಾರ.

ಜಿಲ್ಲೆ ಬೇಡಿಕೆಗೆ ತಕ್ಕಂತೆ ಪೂರಕ ಶಿಕ್ಷಣ ಬೇಕಿದೆ

Feb 04 2025, 12:30 AM IST
ಜಿಲ್ಲೆಯ ಸಮಗ್ರ ಬೇಡಿಕೆಗೆ ಅನುಸಾರ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸುಮಾರು 900 ಗ್ರಾಮ, 117 ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ತಾಂತ್ರಿಕತೆ ವಿಚಾರದಲ್ಲಿ ಸ್ಥಳೀಯ ಬೇಡಿಕೆಗಳನ್ನು ಪೂರೈಸುವ ಕೆಲಸ ಮಾಡಬೇಕಿದೆ ಎಂದು ಜಿ.ಎಂ. ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್.ಆರ್. ಶಂಕಪಾಲ್ ಹೇಳಿದ್ದಾರೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 133
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved