ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶಿಕ್ಷಣ ಕ್ಷೇತ್ರಕ್ಕೆ ವೀರಶೈವ ಮಠಗಳ ಕೊಡುಗೆ ಅಪಾರ
Sep 05 2025, 01:00 AM IST
ಲಿ.ಚಂದ್ರಮೌಳೀಶ್ವರರು ಹರಪನಹಳ್ಳಿಯಲ್ಲಿ ನೆಲೆಯೂರದಿದ್ದರೆ ಶಿಕ್ಷಣ ಕ್ಷೇತ್ರದ ಜತೆಗೆ ತಾಲೂಕಿನ ಅಭಿವೃದ್ಧಿಯನ್ನು ನಾವುಗಳು ಊಹಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ
ಯುಟ್ಯೂಬ್ ಚಾನೆಲ್ ಮೂಲಕ ಗುಣಾತ್ಮಕ ಶಿಕ್ಷಣ
Sep 05 2025, 01:00 AM IST
ಶಿರಹಟ್ಟಿ ತಾಲೂಕಿನ ಮಾಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯೊಬ್ಬರು ವಿಭಿನ್ನ ವಿಧಾನಗಳಲ್ಲಿ ಕಲಿಸುವ ಮೂಲಕ ವಿದ್ಯಾರ್ಥಿಗಳ ಅಚ್ಚುಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಶಿಕ್ಷಣ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂಎಸ್ಐಎಲ್
Sep 05 2025, 01:00 AM IST
ತಾಲೂಕಿನ ತಾಲೂಕಿನ ಚಂದಕವಾಡಿ ಕರ್ನಾಟಕ ಪಬ್ಲಿಕ್ ಶಾಲೆ, ಆಲೂರು ಹಾಗೂ ಮಂಗಲ ಸರ್ಕಾರಿ ಶಾಲೆಗಳಲ್ಲಿ ಗುರುವಾರ ನಡೆದ ಕಾರ್ಯಕ್ರಮಗಳಲ್ಲಿ 1ರಿಂದ 12ನೇ ತರಗತಿವರೆಗೆ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ವತಿಯಿಂದ 85 ಲಕ್ಷ ರು. ವೆಚ್ಚದ ನೋಟ್ ಪುಸ್ತಕಗಳನ್ನು ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಉಚಿತವಾಗಿ ವಿತರಿಸಿದರು.
ಶಿಕ್ಷಣ ವ್ಯವಸ್ಥೆ ಬಗ್ಗೆ ಸರ್ಕಾರದ ನಿರ್ಲಕ್ಷ್ಯ
Sep 03 2025, 01:00 AM IST
ಇಂದಿನ ಶಿಕ್ಷಣ ವ್ಯವಸ್ಥೆ ಹಾಳಾಗಿದ್ದು ಸರ್ಕಾರ ಶಿಕ್ಷಣದ ಕುರಿತು ಇದೇ ರೀತಿ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಸಮಾಜದ ಸ್ಥಿತಿ ಹದಗೆಡುವುದರಲ್ಲಿ ಸಂಶಯವಿಲ್ಲ ಎಂದು ಬೆಟ್ಟದ ಹಳ್ಳಿ ಗವಿಮಠಾಧ್ಯಕ್ಷರಾದ ಶ್ರೀ ಚಂದ್ರಶೇಖರ ಸ್ವಾಮೀಜಿ ಕಳವಳಿಸಿದರು.
ಧಾರವಾಡ ಶಿಕ್ಷಣ ಕಾಶಿಯಾಗಲಿ ಹೆಗ್ಗಡೆ ಅವರದ್ದು ಸಿಂಹಪಾಲು
Sep 02 2025, 01:00 AM IST
ಜೆಎಸ್ಸೆಸ್, ಎಸ್.ಡಿ.ಎಂ ಮುಖಾಂತರ ಶಿಕ್ಷಣ ಹಾಗೂ ಆರೋಗ್ಯ, ಎಸ್.ಕೆ.ಡಿ.ಆರ್.ಡಿ.ಪಿಯಿಂದ ಗಾಮಾಭಿವೃದ್ಧಿ, ರುಡ್ಸೆಟ್ನಿಂದ ಸ್ವ-ಉದ್ಯೋಗ ಕಲ್ಪಿಸಿದ ಅವರು ಧಾರವಾಡ ಒಂದು ಮಾದರಿ ನಗರವನ್ನಾಗಿ ಮಾಡಿದ್ದಾರೆ.
ಭವಿಷ್ಯದ ಪೀಳಿಗೆಗೆ ಬದುಕಿನ ಶಿಕ್ಷಣ ಅತ್ಯವಶ್ಯ: ರಾಧಿಕಾ ದೇಶಪಾಂಡೆ
Sep 02 2025, 01:00 AM IST
ಉತ್ತಮ ಸಂಸ್ಕಾರಕ್ಕಾಗಿ ಸಾಂಸ್ಕೃತಿಕ ಚಟುವಟಿಕೆಗಳು, ಶಾರೀರಿಕ ಆರೋಗ್ಯಕ್ಕಾಗಿ ಕ್ರೀಡಾ ಚಟುವಟಿಕೆಗಳು ಅತ್ಯಂತ ಅವಶ್ಯ.
ರಾಷ್ಟ್ರೀಯ ಶಿಕ್ಷಣ ನೀತಿ ಅರಿವು ಅಗತ್ಯ
Sep 02 2025, 01:00 AM IST
ದೊಡ್ಡಬಳ್ಳಾಪುರ: ಕಲಿಕಾ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ವೇಗವಾಗಿ ಬದಲಾಗುತ್ತಿರುವ ಸಾಮಾಜಿಕ, ಆರ್ಥಿಕ, ತಾಂತ್ರಿಕ ಪರಿಸರಕ್ಕೆ ಹೊಸ ಶೈಕ್ಷಣಿಕ ಕಾರ್ಯ ಸೂಚಿಗಳನ್ನು ಪುನರ್ರಚಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಾಯಕವಾಗಿದೆ ಎಂದು ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ ಚಿಕ್ಕಣ್ಣ ಹೇಳಿದರು.
ಎಲ್ಲರ ಕೈ ಹಿಡಿದು ಮುನ್ನಡೆಸೋದು ಶಿಕ್ಷಣ
Sep 01 2025, 01:03 AM IST
ಅನ್ನ ಕೆಲ ಕ್ಷಣದ ಹಸಿವು ನೀಗಿಸುತ್ತದೆ. ಆದರೆ ಶಿಕ್ಷಣ ಜೀವಿತ ಕಾಲಪೂರ್ತಿ ಕೈ ಹಿಡಿದು ನಡೆಸುತ್ತದೆ ಎಂದು ಭಾರತೀಯ ವಿದ್ಯಾಸಂಸ್ಥೆ ಅಧ್ಯಕ್ಷ ಆನಂದ್ ಕುಮಾರ್ ಹೇಳಿದ್ದಾರೆ.
ಪತ್ರಿಕೋದ್ಯಮಿ ಬಿ.ಎಸ್.ನಾಗರಾಜರಾವ್ ಶಿಕ್ಷಣ, ಸಹಕಾರಿ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ್ದರು: ಎಚ್.ವಿ. ರಾಜೀವ್
Sep 01 2025, 01:03 AM IST
ನಾಗರಾಜರಾವ್ ಅವರು ಸ್ಥಾಪಿಸಿದ ಸಪ್ತರ್ಷಿ ಸೌಹಾರ್ದ ಸಹಕಾರಿ ಸಂಘವು ಇಂದು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಆಡಳಿತ ಮಂಡಳಿಯ ಕಾರಣದಿಂದ ಪ್ರಗತಿಯ ಹಾದಿಯಲ್ಲಿ ಸಾಗಿದೆ. ಜನಾನುರಾಗಿಯಾಗಿ ಠೇವಣಿ ಹೆಚ್ಚಿಸಿಕೊಂಡಿದೆ. ಕೋವಿಡ್ ಸಂದರ್ಭದಲ್ಲಿ ವಿಶೇಷ ಸಾಲ ನೀಡಿದೆ. ಹೊಸ ಹೊಸ ಯೋಜನೆಗಳ ಮೂಲಕ ಸದಸ್ಯರ ವಿಶ್ವಾಸವನ್ನು ಕೂಡ ಗಳಿಸಿದೆ.
ಡಿಗ್ರಿ ಪೂರೈಸುವುದು ಶಿಕ್ಷಣ ಅಲ್ಲ: ನ್ಯಾ. ಅಬ್ದುಲ್ ನಜೀರ್
Aug 31 2025, 02:00 AM IST
ಮಂಗಳೂರು ವಿವಿ ಘಟಕ ಕಾಲೇಜು ಬನ್ನಡ್ಕದಲ್ಲಿ ಪ್ರೇರಣಾ ದಿವಸ ಕಾರ್ಯಕ್ರಮ ನಡೆಯಿತು. ಆಂಧ್ರಪ್ರದೇಶದ ರಾಜ್ಯಪಾಲ ನ್ಯಾ. ಅಬ್ದುಲ್ ನಜೀರ್ ಕಾರ್ಯಕ್ರಮ ಉದ್ಘಾಟಿಸಿದರು.
< previous
1
2
3
4
5
6
7
8
9
10
...
142
next >
More Trending News
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ