ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶಿಕ್ಷಣ ಜೀವನದ ಬಹುದೊಡ್ಡ ಆಸ್ತಿ
Nov 16 2024, 12:33 AM IST
ಶಿಕ್ಷಣ ಇಂದಿನ ದಿನಮಾನಗಳಲ್ಲಿ ಅತ್ಯಂತ ಮಹತ್ವ ಪಡೆದಿದೆ
ಪ್ರಾಥಮಿಕ ಶಿಕ್ಷಣದಲ್ಲಿ ಮಾಹಿತಿ ತಂತ್ರಜ್ಞಾನ ಶಿಕ್ಷಣ ಅವಶ್ಯಕ
Nov 16 2024, 12:33 AM IST
ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಶಿಕ್ಷಣದಲ್ಲಿ ಮಾಹಿತಿ ತಂತ್ರಜ್ಞಾನ ಶಿಕ್ಷಣ ಅವಶ್ಯಕವಾಗಿದೆ ಎಂದು ಹಂಜಳಿಗೆ ಕಾಳಿಂಗಪ್ಪ ವೆಲ್ಫೇರ್ ಅಸೋಸಿಯೇಷನ್ ಸಂಸ್ಥಾಪಕ ಹಂಜಳಿಗೆ ಮಂಜುನಾಥ್ ತಿಳಿಸಿದರು. ಟಿ. ಗುಡೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಸ್ಥೆ ವತಿಯಿಂದ ಸುಮಾರು ೨ ಲಕ್ಷ ವೆಚ್ಚದ ಅರ್ಚನ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಸ್ಮಾರ್ಟ್ಕ್ಲಾಸನ್ನು ಪ್ರಾರಂಭಿಸಿ, ಮೊದಲನೇ ತರಗತಿಯಲ್ಲಿ ಗ್ರಾಮೀಣ ಮಕ್ಕಳಿಗೆ ಡಿಜಿಟಲ್ ಎಜುಕೇಶನ ಕಲಿಸುವುದು ಇಂದು ಅನಿವಾರ್ಯವಾಗಿದೆ ಎಂದರು.
ಕೆಎಲ್ಇ ಸಂಸ್ಥೆಯು ಸರ್ವ ಜನಾಂಗದ ಶಿಕ್ಷಣ ತೋಟ ಮತ್ತು ಸಂಪತ್ತಾಗಿದೆ-ಸಾಹಿತಿ ಶಿಡ್ಲಾಪುರ
Nov 15 2024, 12:36 AM IST
ಜನಾಂಗದ ಶಿಕ್ಷಣ ತೋಟ ಮತ್ತು ಸಂಪತ್ತಾಗಿದ್ದು ಇದನ್ನು ಕಟ್ಟಿ ಬೆಳೆಸಿದ ಸಪ್ತರ್ಷಿಗಳು ಪ್ರಾಥಃಸ್ಮರಣೀಯರಾಗಿದ್ದಾರೆಂದು ಸಾಹಿತಿ ಪ್ರೊ. ಮಾರುತಿ ಶಿಡ್ಲಾಪೂರ ಹೇಳಿದರು.
ಶಿಕ್ಷಣ, ವೈಚಾರಿಕತೆ ಅಳವಡಿಕೆಯಿಂದ ಸಮುದಾಯ ಅಭಿವೃದ್ಧಿ
Nov 15 2024, 12:32 AM IST
ದೇವರಗುಡಿಯ ಗಡಿ ಪ್ರವೇಶ ಕರಿಗಲ್ಲು ಮೂಲಕ ನಡೆಯಲಿದೆ.
ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳ ಸಂತೆ
Nov 15 2024, 12:32 AM IST
ಮಕ್ಕಳು ಮಾರಾಟ ಮಾಡುವ ಪರಿಯನ್ನು ಕಂಡು ಪೋಷಕರು, ಸಾರ್ವಜನಿಕರೆ ನಿಬ್ಬೆರಗಾಗುವಂತೆ ಮಾಡಿದರು. ಮಕ್ಕಳ ಜತೆಯಲ್ಲೂ ಪೋಷಕರು ಸಹ ಮಕ್ಕಳಿಗೆ ಸಹಕಾರ ನೀಡಿದರು. ಬೆಳಿಗ್ಗೆಯಿಂದ ಆರಂಭಗೊಂಡ ಮಕ್ಕಳ ಸಂತೆಯೂ ಸಂಜೆವರೆಗೂ ಸಹ ನಡೆಯಿತು. ಮಕ್ಕಳ ಸಂತೆಯಲ್ಲಿ ಪೋಷಕರು ಸೇರಿದಂತೆ ಹಲವು ಸಾರ್ವಜನಿಕರು ಭಾಗವಹಿಸಿ ಮಕ್ಕಳಿಂದ ತರಕಾರಿ, ಹಣ್ಣು ಖರೀಸಿದರು.
ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣ ಗುಣಮಟ್ಟ ಸುಧಾರಣೆಗೆ ಹಾಸ್ಟೆಲ್ಗಳ ಅಗತ್ಯ ಹೆಚ್ಚಿದೆ
Nov 15 2024, 12:31 AM IST
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲು ವಸತಿ ನಿಲಯಗಳ ಅವಶ್ಯಕತೆ ಮುಖ್ಯ ಎಂದು ಶಾಸಕ ಬಿ.ಪಿ. ಹರೀಶ್ ಹರಿಹರದಲ್ಲಿ ಹೇಳಿದ್ದಾರೆ.
ಕೆಎಲ್ಇ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಆಶಾಕಿರಣ: ಮುನವಳ್ಳಿ
Nov 14 2024, 12:53 AM IST
ಬೆಳಗಾವಿಯ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳ ಆಶಾಕಿರಣವಾಗಿದೆ
ಆಧ್ಯಾತ್ಮಿಕ ಚಿಂತನೆಯ ಶಿಕ್ಷಣ ಅವಶ್ಯಕತೆಯಿದೆ
Nov 14 2024, 12:52 AM IST
ಜಾಗತಿಕ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳು ಮಾನಸಿಕ ಒತ್ತಡ ಒಳಗಾಗಿ ಆತ್ಮಹತ್ಯೆಯಂತಹ ದಾರಿಗಳನ್ನ ಹಿಡಿಯುತ್ತಿದ್ದು, ವಿದ್ಯಾ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ದೂರ ಮಾಡಲು ಅನುವಾಗುವಂತಹ ಮೌಲ್ಯಯುತ ಹಾಗೂ ಆಧ್ಯಾತ್ಮಿಕ ಚಿಂತನೆಯ ಶಿಕ್ಷಣ ಅವಶ್ಯಕತೆಯಿದೆ
ಶಿಕ್ಷಣ ಒಂದು ತಪಸ್ಸು ಇದ್ದ ಹಾಗೆ
Nov 13 2024, 12:47 AM IST
ಸರ್ಕಾರ ನಿಮಗೆ ಎಲ್ಲಾ ಸೌಲಭ್ಯಗಳನ್ನು ನೀಡುತ್ತಿದೆ. ಅದರ ಸದುಪಯೋಗವನ್ನು ಉಪಯೋಗಿಸಿಕೊಂಡು ಗುರಿಸಾಧಿಸಬೇಕು.
ಉತ್ತಮ ಶಿಕ್ಷಣ, ಸಂಸ್ಕಾರದಿಂದ ಬದುಕು ಸಾರ್ಥಕ ಪಡಿಸಿಕೊಳ್ಳಿ: ಕರಿಬಸವ ಸ್ವಾಮೀಜಿ
Nov 13 2024, 12:06 AM IST
ಮಕ್ಕಳು ಉತ್ತಮ ಶಿಕ್ಷಣ, ಸಂಸ್ಕಾರ, ನಡೆ, ನುಡಿ, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಆದರ್ಶರಾದಾಗ ಬದುಕು ಸಾರ್ಥಕವಾಗುತ್ತದೆ.
< previous
1
...
37
38
39
40
41
42
43
44
45
...
117
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!