• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಳ್ವಾಸ್‌ ದೈಹಿಕ ಶಿಕ್ಷಣ ಕಾಲೇಜ್‌: ಅಂತರ್‌ ಕಾಲೇಜು ಖೋಖೋ ಪಂದ್ಯಾಟ

Mar 19 2025, 12:31 AM IST
ಮಂಗಳೂರು ವಿಶ್ವವಿದ್ಯಾಲಯ ಮತ್ತು ಮೂಡುಬಿದಿರೆ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಖೋ- ಖೋ ಟೂರ್ನಮೆಂಟ್ -2025 ನೆರವೇರಿತು.

ದೈಹಿಕ ಶಿಕ್ಷಕರನ್ನು ಮುಖ್ಯ ಶಿಕ್ಷಕರಾಗಿ ಮಾಡಲು ಸಾಧ್ಯವಿಲ್ಲ : ಶಿಕ್ಷಣ ಸಚಿವ ಮಧು ಬಂಗಾರಪ್ಪ

Mar 18 2025, 12:36 AM IST
ಸರ್ಕಾರಿ ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಮುಖ್ಯ ಶಿಕ್ಷಕರಾಗಿ ಮುಂಬಡ್ತಿ ನೀಡಲು ನಿಯಮದ ಪ್ರಕಾರ ಸಾಧ್ಯವಿಲ್ಲ. ಆದರೂ, ಪ್ರೊ. ಎಲ್‌.ಆರ್‌. ವೈದ್ಯನಾಥನ್‌ ವರದಿ ಆಧರಿಸಿ ಮುಂಬಡ್ತಿ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶಿಕ್ಷಣ ಸಂಸ್ಥೆಯ ಬೆಳವಣಿಗೆಗೆ ಪೋಷಕರು ಸಹಕಾರ ಅಗತ್ಯ: ಎಂ.ಎನ್. ಪಾಟೀಲ

Mar 18 2025, 12:33 AM IST
ದೊಡ್ಡ ಕನಸು ಸೃಷ್ಟಿಸಲು ಮಕ್ಕಳಿಗೆ ದೊಡ್ಡ ವೇದಿಕೆ ಸೃಷ್ಟಿಸಿದ್ದಾರೆ. 3 ವರ್ಷಗಳ ಹಿಂದೆ ಆರಂಭಗೊಂಡ ಮಂದಾರ ಶಾಲೆ ಇಂದು ಉತ್ತಮ ಸಂಸ್ಥೆಯಾಗಿ ಬೆಳೆಯಲು ಪೋಷಕರು ಸಂಸ್ಥೆಯ ಮೇಲಿಟ್ಟಿರುವ ನಂಬಿಕೆ ಮುಖ್ಯ ಕಾರಣ ಎಂದು ಬೀಳಗಿಯ ಸ್ವಾಮಿ ವಿವೇಕಾನಂದ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಂ.ಎನ್. ಪಾಟೀಲ ಹೇಳಿದರು.

ಬೀದರ್‌ ಶಹೀನ್‌ ಗ್ರೂಪ್‌ನ ಶೆಫರ್ಡ್‌ ಶಿಕ್ಷಣ ಸಂಸ್ಥೆ ಮಂಗಳೂರಲ್ಲಿ ಆರಂಭ

Mar 17 2025, 12:34 AM IST
ಗುಣಮಟ್ಟದ ಶಿಕ್ಷಣದಲ್ಲಿ ಹೆಸರು ಮಾಡಿರುವ ಬೀದರ್‌ ಶಾಹೀನ್‌ ಗ್ರೂಪ್‌ ವತಿಯಿಂದ ಮಂಗಳೂರಿನಲ್ಲಿ ಶೆಫರ್ಡ್‌ ಸಂಸ್ಥೆಯ ಸಹಯೋಗದಲ್ಲಿ ತನ್ನ ಪ್ರಥಮ ಶಿಕ್ಷಣ ಸಂಸ್ಥೆಯನ್ನು ಆರಂಭಿಸಲಿದೆ.

ಬದುಕಲು ಕಲಿಸುವ ಶಿಕ್ಷಣ ಅಗತ್ಯ: ವೆಂಕಟ್ರಮಣ ಭಟ್

Mar 17 2025, 12:32 AM IST
ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಸುಸಜ್ಜಿತ ಕಟ್ಟಡಗಳು, ವಿದ್ಯಾರ್ಥಿಗಳು, ಶಿಕ್ಷಕರು, ಪುಸ್ತಕಗಳು ಎಲ್ಲವೂ ಇವೆ.

ಶಾಲೆಗೆ ಎಲ್ಲ ಸೌಕರ್ಯ ನೀಡಲು ಸರ್ಕಾರ ಬದ್ಧ : ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ

Mar 16 2025, 01:51 AM IST
ಶಿಕ್ಷಣ ಎಂದಿಗೂ ಮಾರಾಟದ ವಸ್ತುವಾಗಬಾರದು, ಹಣ ಕೊಟ್ಟು ಸರ್ಟಿಫಿಕೆಟ್ ಪಡೆಯುವ ಸಂಸ್ಕೃತಿ ನಿಲ್ಲಬೇಕು. ಹೀಗಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ಕಳೆದೆರಡು ವರ್ಷಗಳಿಂದ ಸಾಕಷ್ಟು ಬಿಗಿಗೊಳಿಸಿದ್ದೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಣ ಸಂಸ್ಥೆಗಳು ಶ್ರಮಿಸಲಿ

Mar 16 2025, 01:48 AM IST
ಪ್ರತಿಯೊಬ್ಬ ಮಗುವಿನ ಶೈಕ್ಷಣಿಕ ಪ್ರಗತಿಗಾಗಿ ಹಗಲಿರುಳು ಪ್ರಾಮಾಣಿಕತೆಯಿಂದ ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಕರು ಶ್ರಮಿಸಬೇಕು.

ಬೀದಿ ನಾಟಕ: ಉಡುಪಿ ಯುಪಿಎಂಸಿ ತಂಡ ಆರೋಗ್ಯ ಶಿಕ್ಷಣ

Mar 15 2025, 01:05 AM IST
ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ನಾಟಕ ತಂಡದಿಂದ ತಾಯಿ ಮತ್ತು ಮಕ್ಕಳ ಆರೋಗ್ಯ, ಕ್ಷಯ ರೋಗ ಮತ್ತು ಮಾನಸಿಕ ಖಿನ್ನತೆ ಕುರಿತಾದ ಮಾಹಿತಿ ನೀಡುವ ಬೀದಿನಾಟ ಉಡುಪಿಯ ಹಳೆ ಸರ್ಕಾರಿ ಬಸ್ ನಿಲ್ದಾಣದ ಬಳಿ ಶುಕ್ರವಾರ ೨೨ನೇ ಬಾರಿ ಪ್ರದರ್ಶಿಸಲ್ಪಟ್ಟು ಸಮಾಪನಗೊಂಡಿತು.

ಆಶ್ರಮ ಶಾಲೆಗಳಿಗೆ ನವೋದಯ ಮಾದರಿ ಶಿಕ್ಷಣ ಜಾರಿಯಾಗಲಿ

Mar 15 2025, 01:01 AM IST
ಚಾಮರಾಜನಗರದಲ್ಲಿ ಸೋಲಿಗ ಮಹಿಳೆ ಡಾ.ಎಸ್‌.ರತ್ನಮ್ಮ ಕರ್ನಾಟಕದಲ್ಲಿ ಆಶ್ರಮ ಶಾಲೆಗಳು ಮತ್ತು ಬುಡಕಟ್ಟು ಶಿಕ್ಷಣದ ಮೇಲೆ ಇದರ ಪ್ರಭಾವ ಎಂಬ ಸಂಶೋಧನಾ ವರದಿ ಬಿಡುಗಡೆ ಮಾಡಿದರು.

ಶಿಕ್ಷಣ ಕ್ಷೇತ್ರ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಸಭೆ

Mar 14 2025, 01:30 AM IST
ರಾಜ್ಯದ ಕಾಂಗ್ರೆಸ್ ಸರ್ಕಾರದಿಂದ ಶಿಕ್ಷಣ ಕ್ಷೇತ್ರದ ಬಗ್ಗೆ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ನಾಯಕರು ಗುರುವಾರ ನಗರದ ಖಾಸಗಿ ಹೋಟೆಲ್‌ನಲ್ಲಿ ಚಿಂತನಾ ಸಭೆ ನಡೆಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 149
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved